AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಮೊಟ್ಟೆ ಗಾತ್ರದ 102 ಕ್ಯಾರಟ್​ ವಜ್ರ ಹರಾಜಿಗೆ! ಅಂದಾಜು ಬೆಲೆ ಎಷ್ಟು?

ದೂರದ ಕೆನಡಾ ದೇಶದ ಆಂಟೆರಿಯೋ ಪ್ರಾಂತ್ಯದಲ್ಲಿ 2018ರಲ್ಲಿ ದೊರೆತಿದ್ದ ಒಂದು ವಜ್ರ ಇದೀಗ ಹರಾಜಿಗೆ ಬಂದಿದೆ. ಸರಿಸುಮಾರು 271 ಕ್ಯಾರಟ್​ನ ಗಡುಸಾದ ವಜ್ರವನ್ನು ಕಡೆದು 102 ಕ್ಯಾರಟ್​ನ ಹರಳಾಗಿ ಪರಿವರ್ತಿಸಲಾಗಿದೆ. ಈ ವಜ್ರವು ಒಂದು ಮೊಟ್ಟೆಯ ಗಾತ್ರದಷ್ಟು ಇದೆ. ಈ ವಜ್ರವನ್ನು ವಿಶ್ವದ ಪ್ರತಿಷ್ಠಿತ ಹರಾಜು ಸಂಸ್ಥೆಗಳಲ್ಲಿ ಒಂದಾದ ಸೋಥೆಬೀಸ್​ನಲ್ಲಿ ಮುಂದಿನ ತಿಂಗಳು ಹರಾಜು ಮಾಡಲಾಗುವುದು ಎಂದು ತಿಳಿದುಬಂದಿದೆ. ಅಂದ ಹಾಗೆ, ಹರಾಜು ಪ್ರಕ್ರಿಯೆಯಲ್ಲಿ ಈ ವಜ್ರದ ಹರಳು ಏನಿಲ್ಲಾ ಅಂದ್ರೂ 220 ಕೋಟಿ ರೂಪಾಯಿಗೆ ಮಾರಾಟವಾಗುವ […]

Video: ಮೊಟ್ಟೆ ಗಾತ್ರದ 102 ಕ್ಯಾರಟ್​ ವಜ್ರ ಹರಾಜಿಗೆ! ಅಂದಾಜು ಬೆಲೆ ಎಷ್ಟು?
KUSHAL V
| Edited By: ಸಾಧು ಶ್ರೀನಾಥ್​|

Updated on: Sep 12, 2020 | 4:09 PM

Share

ದೂರದ ಕೆನಡಾ ದೇಶದ ಆಂಟೆರಿಯೋ ಪ್ರಾಂತ್ಯದಲ್ಲಿ 2018ರಲ್ಲಿ ದೊರೆತಿದ್ದ ಒಂದು ವಜ್ರ ಇದೀಗ ಹರಾಜಿಗೆ ಬಂದಿದೆ. ಸರಿಸುಮಾರು 271 ಕ್ಯಾರಟ್​ನ ಗಡುಸಾದ ವಜ್ರವನ್ನು ಕಡೆದು 102 ಕ್ಯಾರಟ್​ನ ಹರಳಾಗಿ ಪರಿವರ್ತಿಸಲಾಗಿದೆ. ಈ ವಜ್ರವು ಒಂದು ಮೊಟ್ಟೆಯ ಗಾತ್ರದಷ್ಟು ಇದೆ.

ಈ ವಜ್ರವನ್ನು ವಿಶ್ವದ ಪ್ರತಿಷ್ಠಿತ ಹರಾಜು ಸಂಸ್ಥೆಗಳಲ್ಲಿ ಒಂದಾದ ಸೋಥೆಬೀಸ್​ನಲ್ಲಿ ಮುಂದಿನ ತಿಂಗಳು ಹರಾಜು ಮಾಡಲಾಗುವುದು ಎಂದು ತಿಳಿದುಬಂದಿದೆ. ಅಂದ ಹಾಗೆ, ಹರಾಜು ಪ್ರಕ್ರಿಯೆಯಲ್ಲಿ ಈ ವಜ್ರದ ಹರಳು ಏನಿಲ್ಲಾ ಅಂದ್ರೂ 220 ಕೋಟಿ ರೂಪಾಯಿಗೆ ಮಾರಾಟವಾಗುವ ಸಂಭವವಿದೆ.

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ