Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಲುವೆಗೆ ಬಿದ್ದ ವಾಹನ; ಭೀಕರ ಅಪಘಾತದಲ್ಲಿ 13 ಮಂದಿ ಸಾವು

11 ಜನರು ಸ್ಥಳದಲ್ಲೇ ಮೃತಪಟ್ಟಿದ್ದರು. ಇನ್ನಿಬ್ಬರು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯದಲ್ಲಿ ಸಾವನ್ನಪ್ಪಿದ್ದಾರೆ. ಇವರೆಲ್ಲ ಭಾನುವಾರ ಸಂಜೆ 6ರ ಹೊತ್ತಿಗೆ ಟಬೂಕ್ ಸಿಟಿಯ ಬರಂಗೇ ಬುಲೋದಲ್ಲಿರುವ ಪ್ರಸಿದ್ಧ ಸರೋವರ ಬುಲೋ ಲೇಕ್​ಗೆ ಹೊರಟಿದ್ದರು.

ಕಾಲುವೆಗೆ ಬಿದ್ದ ವಾಹನ; ಭೀಕರ ಅಪಘಾತದಲ್ಲಿ 13 ಮಂದಿ ಸಾವು
ಕಾಲುವೆಗೆ ಬಿದ್ದ ವಾಹನ
Follow us
Lakshmi Hegde
|

Updated on: Apr 19, 2021 | 12:54 PM

ಕಳಿಂಗ: ಫಿಲಿಪೈನ್ಸ್​ನ ಕಳಿಂಗಾ ಪ್ರಾಂತ್ಯದಲ್ಲಿ ಏಪ್ರಿಲ್​ 18ರಂದು ಎಸ್​ಯುವಿ ವಾಹನ ನೀರಾವರಿ ಕಾಲುವೆಗೆ ಬಿದ್ದು 13 ಮಂದಿ ಮೃತಪಟ್ಟಿದ್ದಾರೆ. ಇದ್ದ 15ಜನರಲ್ಲಿ 13 ಜನರ ಜೀವ ಹೋಗಿದ್ದು, ಅದರಲ್ಲಿ ಬಹುತೇಕರು ಮಕ್ಕಳು ಎಂದು ವರದಿಯಾಗಿದೆ.

ಕಳಿಂಗ ಪ್ರಾಂತ್ಯದ ಟಬೂಕ್ ಸಿಟಿಯ ಬರಂಗೇ ಬುಲೋ ಎಂಬಲ್ಲಿ ಈ ಭೀಕರ ಅಪಘಾತ ಆಗಿದೆ. AAK 9184 ನಂಬರ್​​ನ ಎಸ್​ಯುವಿ ಕಾಲುವೆಗೆ ಬಿದ್ದು, ನಂತರ ಅಲ್ಲಿಯೇ ಮುಳುಗಿದೆ. ಈ ವಾಹನವನ್ನು ಚಾಲಕ ಸೋಯಾ ಲೋಪ್ ಆಗ್ಟುಲಾವ್ ಓಡಿಸುತ್ತಿದ್ದರು. ಚಾಲಕನ ನಿಯಂತ್ರಣ ತಪ್ಪಿದ್ದೇ ಅಪಘಾತಕ್ಕೆ ಕಾರಣ ಎಂದು ಪ್ರಾಥಮಿಕ ವರದಿಯಲ್ಲಿ ಬಹಿರಂಗವಾಗಿದೆ.

11 ಜನರು ಸ್ಥಳದಲ್ಲೇ ಮೃತಪಟ್ಟಿದ್ದರು. ಇನ್ನಿಬ್ಬರು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯದಲ್ಲಿ ಸಾವನ್ನಪ್ಪಿದ್ದಾರೆ. ಇವರೆಲ್ಲ ಭಾನುವಾರ ಸಂಜೆ 6ರ ಹೊತ್ತಿಗೆ ಟಬೂಕ್ ಸಿಟಿಯ ಬರಂಗೇ ಬುಲೋದಲ್ಲಿರುವ ಪ್ರಸಿದ್ಧ ಸರೋವರ ಬುಲೋ ಲೇಕ್​ಗೆ ಹೊರಟಿದ್ದರು. ಇದು ನಗರದ ಖ್ಯಾತ ಪ್ರವಾಸಿ ತಾಣವಾಗಿದೆ. ಹೊರಟಿದ್ದ 15 ಮಂದಿಯಲ್ಲಿ ಇಬ್ಬರ ಜೀವ ಉಳಿದಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ: ಮಂಗಳನ ಮೇಲೆ ಹೆಲಿಕಾಪ್ಟರ್ ಹಾರಿಸಲು ಮುಂದಾದ ನಾಸಾ ವಿಜ್ಞಾನಿಗಳ ಪಡೆ

‘ನಾನು ಕಿಸ್ ಮಾಡುತ್ತೇನೆ’; ಮಾಸ್ಕ್ ಧರಿಸದ ಮಹಿಳೆಯಿಂದ ನಡುರಸ್ತೆಯಲ್ಲಿ ಪೊಲೀಸರ ಎದುರು ಅನುಚಿತ ವರ್ತನೆ

‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್