AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಲುವೆಗೆ ಬಿದ್ದ ವಾಹನ; ಭೀಕರ ಅಪಘಾತದಲ್ಲಿ 13 ಮಂದಿ ಸಾವು

11 ಜನರು ಸ್ಥಳದಲ್ಲೇ ಮೃತಪಟ್ಟಿದ್ದರು. ಇನ್ನಿಬ್ಬರು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯದಲ್ಲಿ ಸಾವನ್ನಪ್ಪಿದ್ದಾರೆ. ಇವರೆಲ್ಲ ಭಾನುವಾರ ಸಂಜೆ 6ರ ಹೊತ್ತಿಗೆ ಟಬೂಕ್ ಸಿಟಿಯ ಬರಂಗೇ ಬುಲೋದಲ್ಲಿರುವ ಪ್ರಸಿದ್ಧ ಸರೋವರ ಬುಲೋ ಲೇಕ್​ಗೆ ಹೊರಟಿದ್ದರು.

ಕಾಲುವೆಗೆ ಬಿದ್ದ ವಾಹನ; ಭೀಕರ ಅಪಘಾತದಲ್ಲಿ 13 ಮಂದಿ ಸಾವು
ಕಾಲುವೆಗೆ ಬಿದ್ದ ವಾಹನ
Lakshmi Hegde
|

Updated on: Apr 19, 2021 | 12:54 PM

Share

ಕಳಿಂಗ: ಫಿಲಿಪೈನ್ಸ್​ನ ಕಳಿಂಗಾ ಪ್ರಾಂತ್ಯದಲ್ಲಿ ಏಪ್ರಿಲ್​ 18ರಂದು ಎಸ್​ಯುವಿ ವಾಹನ ನೀರಾವರಿ ಕಾಲುವೆಗೆ ಬಿದ್ದು 13 ಮಂದಿ ಮೃತಪಟ್ಟಿದ್ದಾರೆ. ಇದ್ದ 15ಜನರಲ್ಲಿ 13 ಜನರ ಜೀವ ಹೋಗಿದ್ದು, ಅದರಲ್ಲಿ ಬಹುತೇಕರು ಮಕ್ಕಳು ಎಂದು ವರದಿಯಾಗಿದೆ.

ಕಳಿಂಗ ಪ್ರಾಂತ್ಯದ ಟಬೂಕ್ ಸಿಟಿಯ ಬರಂಗೇ ಬುಲೋ ಎಂಬಲ್ಲಿ ಈ ಭೀಕರ ಅಪಘಾತ ಆಗಿದೆ. AAK 9184 ನಂಬರ್​​ನ ಎಸ್​ಯುವಿ ಕಾಲುವೆಗೆ ಬಿದ್ದು, ನಂತರ ಅಲ್ಲಿಯೇ ಮುಳುಗಿದೆ. ಈ ವಾಹನವನ್ನು ಚಾಲಕ ಸೋಯಾ ಲೋಪ್ ಆಗ್ಟುಲಾವ್ ಓಡಿಸುತ್ತಿದ್ದರು. ಚಾಲಕನ ನಿಯಂತ್ರಣ ತಪ್ಪಿದ್ದೇ ಅಪಘಾತಕ್ಕೆ ಕಾರಣ ಎಂದು ಪ್ರಾಥಮಿಕ ವರದಿಯಲ್ಲಿ ಬಹಿರಂಗವಾಗಿದೆ.

11 ಜನರು ಸ್ಥಳದಲ್ಲೇ ಮೃತಪಟ್ಟಿದ್ದರು. ಇನ್ನಿಬ್ಬರು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯದಲ್ಲಿ ಸಾವನ್ನಪ್ಪಿದ್ದಾರೆ. ಇವರೆಲ್ಲ ಭಾನುವಾರ ಸಂಜೆ 6ರ ಹೊತ್ತಿಗೆ ಟಬೂಕ್ ಸಿಟಿಯ ಬರಂಗೇ ಬುಲೋದಲ್ಲಿರುವ ಪ್ರಸಿದ್ಧ ಸರೋವರ ಬುಲೋ ಲೇಕ್​ಗೆ ಹೊರಟಿದ್ದರು. ಇದು ನಗರದ ಖ್ಯಾತ ಪ್ರವಾಸಿ ತಾಣವಾಗಿದೆ. ಹೊರಟಿದ್ದ 15 ಮಂದಿಯಲ್ಲಿ ಇಬ್ಬರ ಜೀವ ಉಳಿದಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ: ಮಂಗಳನ ಮೇಲೆ ಹೆಲಿಕಾಪ್ಟರ್ ಹಾರಿಸಲು ಮುಂದಾದ ನಾಸಾ ವಿಜ್ಞಾನಿಗಳ ಪಡೆ

‘ನಾನು ಕಿಸ್ ಮಾಡುತ್ತೇನೆ’; ಮಾಸ್ಕ್ ಧರಿಸದ ಮಹಿಳೆಯಿಂದ ನಡುರಸ್ತೆಯಲ್ಲಿ ಪೊಲೀಸರ ಎದುರು ಅನುಚಿತ ವರ್ತನೆ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?