AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರ್ಯಾಂಡ್ ಕ್ಯಾನ್ಯನ್ ರಾಷ್ಟ್ರೀಯ ಉದ್ಯಾನದಲ್ಲಿ 100 ಅಡಿ ಕಂದಕಕ್ಕೆ ಬಿದ್ದ ಬಾಲಕ, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾಲು

ಗ್ರ್ಯಾಂಡ್ ಕ್ಯಾನ್ಯನ್​ಗೆ  13 ವರ್ಷದ ಬಾಲಕನೊಬ್ಬ ಕುಟುಂಬದವರ ಜತೆಯಲ್ಲಿ ಪ್ರವಾಸಕ್ಕೆ ತೆರಳಿದ್ದ ಸಮಯದಲ್ಲಿ ಭಾರಿ ಅನಾಹುತ ಸಂಭವಿಸಿದೆ. ಗ್ರ್ಯಾಂಡ್ ಕ್ಯಾನ್ಯನ್‌ ರಾಷ್ಟ್ರೀಯ ಉದ್ಯಾನನದಲ್ಲಿ ಬಂಡೆಯ ಮೇಲೆ ಕುಳಿತಿರುವಾಗ ಆಯತಪ್ಪಿ 100 ಅಡಿ ಕೆಳಗೆ ಕಂದಕಕ್ಕೆ ಬಿದ್ದಿದ್ದಾನೆ.

ಗ್ರ್ಯಾಂಡ್ ಕ್ಯಾನ್ಯನ್  ರಾಷ್ಟ್ರೀಯ ಉದ್ಯಾನದಲ್ಲಿ 100 ಅಡಿ ಕಂದಕಕ್ಕೆ ಬಿದ್ದ ಬಾಲಕ, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾಲು
ಗ್ರ್ಯಾಂಡ್​ ಕ್ಯಾನ್ಯನ್Image Credit source: NDTV
ನಯನಾ ರಾಜೀವ್
|

Updated on:Aug 14, 2023 | 9:41 AM

Share

ಗ್ರ್ಯಾಂಡ್ ಕ್ಯಾನ್ಯನ್​ಗೆ  13 ವರ್ಷದ ಬಾಲಕನೊಬ್ಬ ಕುಟುಂಬದವರ ಜತೆಯಲ್ಲಿ ಪ್ರವಾಸಕ್ಕೆ ತೆರಳಿದ್ದ ಸಮಯದಲ್ಲಿ ಭಾರಿ ಅನಾಹುತ ಸಂಭವಿಸಿದೆ. ಗ್ರ್ಯಾಂಡ್ ಕ್ಯಾನ್ಯನ್‌ ರಾಷ್ಟ್ರೀಯ ಉದ್ಯಾನನದಲ್ಲಿ ಬಂಡೆಯ ಮೇಲೆ ಕುಳಿತಿರುವಾಗ ಆಯತಪ್ಪಿ 100 ಅಡಿ ಕೆಳಗೆ ಕಂದಕಕ್ಕೆ ಬಿದ್ದಿದ್ದಾನೆ. ಸತತ ಎರಡು ಗಂಟೆಗಳ ಕಾಲ ಆತನನ್ನು ಹುಡುಕಲಾಯಿತು, ಕೊನೆಗೂ ಆತ ಜೀವಂತವಾಗಿ ಸಿಕ್ಕಿದ್ದಾನೆ.

9 ಮೂಳೆಗಳು ಮುರಿದಿವೆ, ಶ್ವಾಸಕೋಶಕ್ಕೂ ಪೆಟ್ಟು ಬಿದ್ದಿದೆ, ಕೈಕಾಲುಗಳು ಮುರಿದಿವೆ, ಬೆರಳುಗಳಿಗೂ ತೊಂದರೆಯಾಗಿದೆ. ತಕ್ಷಣವೇ ಆಸ್ಪತ್ರೆಗೆ ಕರೆತರಲಾಯಿತು. ನಮ್ಮ ಮಗನನ್ನು ಜೀವಂತವಾಗಿ ನೋಡುತ್ತೇನೆ ಎನ್ನುವ ಭರವಸೆಯೇ ಹೊರಟುಹೋಗಿದ್ದು ಎಂದು ಪೋಷಕರು ಕಣ್ಣೀರು ಹಾಕಿದ್ದಾರೆ.

ಫೋಟೊ ತೆಗೆಯುವ ವೇಳೆ ಕಲ್ಲು ಬಂಡೆಗಳ ನಡುವೆ ಕುಳಿತಿದ್ದೆ, ಅಲ್ಲಿಂದಲೇ ಜಾರಿ ಬಿದ್ದೆ, ಹಿಡಿದುಕೊಳ್ಳಲು ಏನೂ ಸಿಗಲಿಲ್ಲ, ಕೊನೆಗೆ ಮತ್ತೊಂದು ಕಲ್ಲನ್ನು ಹಿಡಿದುಕೊಂಡೆ ತುಂಬಾ ಹೊತ್ತು ಅದನ್ನೂ ಹಿಡಿದುಕೊಳ್ಳಲು ಆಗದೆ ಕೆಳಗೆ ಬಿದ್ದೆ, ಬಿದ್ದ ಬಳಿಕ ಏನೂ ನೆನಪಿಲ್ಲ ಸ್ವಲ್ಪ ಎಚ್ಚರವಾಗುವಷ್ಟರಲ್ಲಿ ಆಂಬ್ಯುಲೆನ್ಸ್​ನಲ್ಲಿದ್ದೆ, ಗ್ರ್ಯಾಂಡ್​ ಕ್ಯಾನ್ಯನ್ ರಾಷ್ಟ್ರೀಯ ಉದ್ಯಾನದ ತಂಡವು ಬಾಲಕನ್ನು ಸುರಕ್ಷಿತವಾಗಿ ಕರೆದುಕೊಂಡು ಬಂದಿದೆ.

ಮತ್ತಷ್ಟು ಓದಿ: Mexico Bus Accident: ಬಸ್​ ಕಂದಕಕ್ಕೆ ಬಿದ್ದು ಭಾರತೀಯರು ಸೇರಿ 18 ಮಂದಿ ಸಾವು, 20 ಜನರಿಗೆ ಗಂಭೀರ ಗಾಯ

ಗ್ರ್ಯಾಂಡ್ ಕ್ಯಾನ್ಯನ್​ಗೆ ಅಮೆರಿಕಾದ ಅರಿಜೊನ ಪ್ರಾಂತ್ಯದಲ್ಲಿ, ಇದು ಕೊಲೆರಾಡೋ ನದಿಯ ಕೊರೆತದಿಂದ ಉಂಟಾದ ಕಂದರಗಳನ್ನು ಒಳಗೊಂಡಿದೆ.ಇದು ಪ್ರಪಂಚದ ಏಳು ಪ್ರಾಕೃತಿಕ ಅದ್ಭುತಗಳಲ್ಲಿ ಒಂದಾಗಿದೆ. ಗ್ರ್ಯಾಂಡ್ ಕ್ಯಾನ್ಯನ್ 446 ಕಿ.ಮೀ.ಉದ್ದವಾಗಿದ್ದು ,29 ಕಿ.ಮೀ ಆಗಲವಾಗಿದೆ. ಇದರ ಆಳ ಕೆಲವು ಕಡೆಗಳಲ್ಲಿ 1800 ಮೀಟರ್‍ಗಳಷ್ಟು ಇದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:41 am, Mon, 14 August 23

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?