AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

3ನೇ ಬಾರಿಗೆ ಮ್ಯೂಸಿಯಂನಲ್ಲಿ ವರ್ಣಚಿತ್ರ ಕಳ್ಳತನ! ಅದರ ಮೌಲ್ಯ ಎಷ್ಟು ಗೊತ್ತಾ?

ಡಚ್ ಕಲಾ ವಸ್ತುಸಂಗ್ರಹಾಲಯಕ್ಕೆ ನುಗ್ಗಿದ ಕಳ್ಳರು, ಡಚ್ ಸುವರ್ಣ ಯುಗದ ಮಾಸ್ಟರ್ ಫ್ರಾನ್ಸ್ ಹಾಲ್ಸ್ ಅವರ 131 ಕೋಟಿ ಮೌಲ್ಯದ ವರ್ಣಚಿತ್ರವನ್ನು ಕದ್ದು ಪರಾರಿಯಾಗಿದ್ದಾರೆ. ಲೀರ್ಡ್ಯಾಮ್ ಪಟ್ಟಣದ ಹಾಫ್ಜೆ ವ್ಯಾನ್ ಮೆವ್ರೌವ್ ವ್ಯಾನ್ ಏರ್ಡೆನ್ ವಸ್ತುಸಂಗ್ರಹಾಲಯದಿಂದ Hofje Van Mevrouw Van Aerden Museum, Leerdam Town ಈ ವರ್ಣಚಿತ್ರವನ್ನು ಕಳವು ಮಾಡಲಾಗಿದೆ. ವಸ್ತುಸಂಗ್ರಹಾಲಯದ ಹಿಂದಿನ ಬಾಗಿಲನ್ನು ಒಡೆದು ಒಳನುಗ್ಗಿರುವ ಕಳ್ಳರು, ಫ್ರಾನ್ಸ್ ಹಾಲ್ಸ್ ಅವರ 131 ಕೋಟಿ ಮೌಲ್ಯದ Two Laughing Boys ವರ್ಣಚಿತ್ರವನ್ನು ಮ್ಯೂಸಿಯಂನಿಂದ […]

3ನೇ ಬಾರಿಗೆ ಮ್ಯೂಸಿಯಂನಲ್ಲಿ ವರ್ಣಚಿತ್ರ ಕಳ್ಳತನ! ಅದರ ಮೌಲ್ಯ ಎಷ್ಟು ಗೊತ್ತಾ?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Aug 31, 2020 | 3:37 PM

Share

ಡಚ್ ಕಲಾ ವಸ್ತುಸಂಗ್ರಹಾಲಯಕ್ಕೆ ನುಗ್ಗಿದ ಕಳ್ಳರು, ಡಚ್ ಸುವರ್ಣ ಯುಗದ ಮಾಸ್ಟರ್ ಫ್ರಾನ್ಸ್ ಹಾಲ್ಸ್ ಅವರ 131 ಕೋಟಿ ಮೌಲ್ಯದ ವರ್ಣಚಿತ್ರವನ್ನು ಕದ್ದು ಪರಾರಿಯಾಗಿದ್ದಾರೆ.

ಲೀರ್ಡ್ಯಾಮ್ ಪಟ್ಟಣದ ಹಾಫ್ಜೆ ವ್ಯಾನ್ ಮೆವ್ರೌವ್ ವ್ಯಾನ್ ಏರ್ಡೆನ್ ವಸ್ತುಸಂಗ್ರಹಾಲಯದಿಂದ Hofje Van Mevrouw Van Aerden Museum, Leerdam Town ಈ ವರ್ಣಚಿತ್ರವನ್ನು ಕಳವು ಮಾಡಲಾಗಿದೆ. ವಸ್ತುಸಂಗ್ರಹಾಲಯದ ಹಿಂದಿನ ಬಾಗಿಲನ್ನು ಒಡೆದು ಒಳನುಗ್ಗಿರುವ ಕಳ್ಳರು, ಫ್ರಾನ್ಸ್ ಹಾಲ್ಸ್ ಅವರ 131 ಕೋಟಿ ಮೌಲ್ಯದ Two Laughing Boys ವರ್ಣಚಿತ್ರವನ್ನು ಮ್ಯೂಸಿಯಂನಿಂದ ಎಗರಿಸಿ, ಪರಾರಿಯಾಗಿದ್ದಾರೆ.

ಇನ್ನು ಲಾಕ್‌ಡೌನ್‌ ಸಂದರ್ಭದಲ್ಲಿ ಪ್ರಸಿದ್ಧ ಡಚ್ ಕಲಾ ವಸ್ತುಸಂಗ್ರಹಾಲಯದಿಂದ ಕಳ್ಳತನವಾದ ಎರಡನೇ ಅಮೂಲ್ಯ ಕಲಾಕೃತಿ ಇದಾಗಿದೆ. ಇದೇ ಕೋವಿಡ್​ ಲಾಕ್‌ಡೌನ್‌ ಸಮಯದಲ್ಲಿ ಹಾಲೆಂಡಿನ ಕಲಾವಿದ ವಿನ್ಸೆಂಟ್ ವ್ಯಾನ್​ ಗೋ ಅವರ ಕಲಾಕೃತಿ ಕಳ್ಳತನವಾಗಿತ್ತು.

ಇನ್ನು, ಪ್ರಸ್ತುತ ಫ್ರಾನ್ಸ್ ಹಾಲ್ಸ್ ಅವರ ಇದೇ ಕಲಾಕೃತಿಯನ್ನು ಈ ಹಿಂದೆ 2011 ಮತ್ತು 1988ರಲ್ಲಿಯೂ ಕದಿಯಲಾಗಿತ್ತು. ಶತಮಾನಗಳಷ್ಟು ಹಳೆಯದಾದ ಈ ಕೃತಿಯನ್ನು ಮರಳಿ ಪತ್ತೆ ಹಚ್ಚಲು 1988ರಲ್ಲಿ ಪೊಲೀಸರಿಗೆ 3 ವರ್ಷ ಟೈಂ ಹಿಡಿಸಿತ್ತು. ಮತ್ತೊಮ್ಮೆ 2011 ರಲ್ಲಿ 6 ತಿಂಗಳ ಬಳಿಕ ಕಳ್ಳರು ಅದನ್ನು ಮಾರಾಟ ಮಾಡಲು ಮುಂದಾದಾಗ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದರು.

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ