AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಮನೆಯನ್ನು ಸೂತಕದ ಮನೆಯನ್ನಾಗಿಸಿದ ಸಿಡಿಲು; ಸೆಕೆಂಡ್​ಗಳ ಅಂತರದಲ್ಲಿ 16 ಮಂದಿ ಸಾವು, ವರನಿಗೆ ಗಾಯ

Dhaka: ಇನ್ನೂ ಮದುವೆ ಕಾರ್ಯಕ್ರಮ ಶುರುವಾಗಿರಲಿಲ್ಲ. ಪಾರ್ಟಿ ನಡೆಯಲಿರುವ ಸ್ಥಳಕ್ಕೆ ವರ ಮತ್ತು ಅವನ ಕಡೆಯವರು ಒಂದಷ್ಟು ಜನ ಬೋಟ್​ನಲ್ಲಿ ಹೊರಟಿದ್ದರು. ಆಗ ಒಮ್ಮೆಲೇ ಗುಡುಗು ಶುರುವಾದ ಕಾರಣ ಶಿಬ್​ಗಂಜ್​ ಪಟ್ಟಣದ ಸಮೀಪ ಬೋಟ್​ನಿಂದ ಇಳಿದರು.

ಮದುವೆಮನೆಯನ್ನು ಸೂತಕದ ಮನೆಯನ್ನಾಗಿಸಿದ ಸಿಡಿಲು; ಸೆಕೆಂಡ್​ಗಳ ಅಂತರದಲ್ಲಿ 16 ಮಂದಿ ಸಾವು, ವರನಿಗೆ ಗಾಯ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Aug 04, 2021 | 5:03 PM

Share

ಸಂಭ್ರಮದಿಂದ ನಡೆಯುತ್ತಿದ್ದ ಮದುವೆಮನೆ, ಸಿಡಿಲು ಬಡಿದ (lightning Strike) ಪರಿಣಾಮ ಸೂತಕದ ಮನೆಯಂತಾಗಿದೆ. ದುರ್ಘಟನೆ ನಡೆದದ್ದು ಬಾಂಗ್ಲಾದೇಶ (Banglasesh)ದ ಢಾಕಾದಲ್ಲಿ. ಒಂದೇ ಸೆಕೆಂಡ್​ನಲ್ಲಿ ಮೂರ್ನಾಲ್ಕು ಬಾರಿ ಸಿಡಿಲು ಬಡಿದು, ಮದುವೆ ಮನೆಯಲ್ಲಿ ಇದ್ದ, 16 ಜನರು ಮೃತಪಟ್ಟಿದ್ದಾರೆ. ವರ ಗಂಭೀರವಾಗಿ ಗಾಯಗೊಂಡಿದ್ದು, ವಧು ಪಾರಾಗಿದ್ದಾಳೆ.

ಇನ್ನೂ ಮದುವೆ ಕಾರ್ಯಕ್ರಮ ಶುರುವಾಗಿರಲಿಲ್ಲ. ಪಾರ್ಟಿ ನಡೆಯಲಿರುವ ಸ್ಥಳಕ್ಕೆ ವರ ಮತ್ತು ಅವನ ಕಡೆಯವರು ಒಂದಷ್ಟು ಜನ ಬೋಟ್​ನಲ್ಲಿ ಹೊರಟಿದ್ದರು. ಆಗ ಒಮ್ಮೆಲೇ ಗುಡುಗು ಶುರುವಾದ ಕಾರಣ ಶಿಬ್​ಗಂಜ್​ ಪಟ್ಟಣದ ಸಮೀಪ, ಆಶ್ರಯ ಪಡೆಯಲು ಬೋಟ್​ನಿಂದ ಇಳಿದರು. ಆದರೆ ಅಷ್ಟರಲ್ಲಿ ಸಿಡಿಲು ಬಡಿದ 16 ಜನರು ಮೃತಪಟ್ಟಿದ್ದಾರೆ ಎಂದು ಸ್ಥಳೀಯ ಆಡಳಿತ ಮಾಹಿತಿ ನೀಡಿದೆ. ಈ ವೇಳೆ ವಧು ಅಲ್ಲಿ ಇಲ್ಲದ ಕಾರಣ ಆಕೆ ಪ್ರಾಣಾಪಾಯದಿಂದ ಪಾರಾಗಿದ್ದಾಳೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಮಾನ್ಸೂನ್​ ಮಾರುತಗಳ ಆರ್ಭಟಕ್ಕೆ ಬಾಂಗ್ಲಾದೇಶ ತತ್ತರಿಸುತ್ತಿದೆ. ಆಗ್ನೇಯ ಜಿಲ್ಲೆಯಾದ ಕಾಕ್ಸ್ ಬಜಾರ್​​ನಲ್ಲಿ ಒಂದು ವಾರದಿಂದಲೂ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ತತ್ಪರಿಣಾಮ ಸುಮಾರು 20 ಜನರ ಜೀವ ಹೋಗಿದೆ. ಅದರಲ್ಲಿ ಆರು ಮಂದಿ ರೊಹಿಂಗ್ಯಾ ನಿರಾಶ್ರಿತರು ಎಂದೂ ಹೇಳಲಾಗಿದೆ.

ಇದನ್ನೂ ಓದಿ: ಬಿ.ವೈ.ವಿಜಯೇಂದ್ರ ಅವರಿಗೆ ಸಂಪುಟದಲ್ಲಿ ಸ್ಥಾನ ಸಿಕ್ಕಿಲ್ಲವೆಂದು ಕೈ ಕೊಯ್ದುಕೊಂಡ ಅಭಿಮಾನಿ..

ಅಟ್ಲೀ-ಶಾರುಖ್​ ಖಾನ್​ ಸಿನಿಮಾದ ಬಗ್ಗೆ ಹೊಸ​ ಅಪ್​ಡೇಟ್​; ಆಗಸ್ಟ್ 15ಕ್ಕೆ ಅಭಿಮಾನಿಗಳಿಗೆ ಸಿಗುತ್ತಿದೆ ಸರ್​ಪ್ರೈಸ್

Published On - 4:51 pm, Wed, 4 August 21

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ