AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಮನೆಯನ್ನು ಸೂತಕದ ಮನೆಯನ್ನಾಗಿಸಿದ ಸಿಡಿಲು; ಸೆಕೆಂಡ್​ಗಳ ಅಂತರದಲ್ಲಿ 16 ಮಂದಿ ಸಾವು, ವರನಿಗೆ ಗಾಯ

Dhaka: ಇನ್ನೂ ಮದುವೆ ಕಾರ್ಯಕ್ರಮ ಶುರುವಾಗಿರಲಿಲ್ಲ. ಪಾರ್ಟಿ ನಡೆಯಲಿರುವ ಸ್ಥಳಕ್ಕೆ ವರ ಮತ್ತು ಅವನ ಕಡೆಯವರು ಒಂದಷ್ಟು ಜನ ಬೋಟ್​ನಲ್ಲಿ ಹೊರಟಿದ್ದರು. ಆಗ ಒಮ್ಮೆಲೇ ಗುಡುಗು ಶುರುವಾದ ಕಾರಣ ಶಿಬ್​ಗಂಜ್​ ಪಟ್ಟಣದ ಸಮೀಪ ಬೋಟ್​ನಿಂದ ಇಳಿದರು.

ಮದುವೆಮನೆಯನ್ನು ಸೂತಕದ ಮನೆಯನ್ನಾಗಿಸಿದ ಸಿಡಿಲು; ಸೆಕೆಂಡ್​ಗಳ ಅಂತರದಲ್ಲಿ 16 ಮಂದಿ ಸಾವು, ವರನಿಗೆ ಗಾಯ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Aug 04, 2021 | 5:03 PM

Share

ಸಂಭ್ರಮದಿಂದ ನಡೆಯುತ್ತಿದ್ದ ಮದುವೆಮನೆ, ಸಿಡಿಲು ಬಡಿದ (lightning Strike) ಪರಿಣಾಮ ಸೂತಕದ ಮನೆಯಂತಾಗಿದೆ. ದುರ್ಘಟನೆ ನಡೆದದ್ದು ಬಾಂಗ್ಲಾದೇಶ (Banglasesh)ದ ಢಾಕಾದಲ್ಲಿ. ಒಂದೇ ಸೆಕೆಂಡ್​ನಲ್ಲಿ ಮೂರ್ನಾಲ್ಕು ಬಾರಿ ಸಿಡಿಲು ಬಡಿದು, ಮದುವೆ ಮನೆಯಲ್ಲಿ ಇದ್ದ, 16 ಜನರು ಮೃತಪಟ್ಟಿದ್ದಾರೆ. ವರ ಗಂಭೀರವಾಗಿ ಗಾಯಗೊಂಡಿದ್ದು, ವಧು ಪಾರಾಗಿದ್ದಾಳೆ.

ಇನ್ನೂ ಮದುವೆ ಕಾರ್ಯಕ್ರಮ ಶುರುವಾಗಿರಲಿಲ್ಲ. ಪಾರ್ಟಿ ನಡೆಯಲಿರುವ ಸ್ಥಳಕ್ಕೆ ವರ ಮತ್ತು ಅವನ ಕಡೆಯವರು ಒಂದಷ್ಟು ಜನ ಬೋಟ್​ನಲ್ಲಿ ಹೊರಟಿದ್ದರು. ಆಗ ಒಮ್ಮೆಲೇ ಗುಡುಗು ಶುರುವಾದ ಕಾರಣ ಶಿಬ್​ಗಂಜ್​ ಪಟ್ಟಣದ ಸಮೀಪ, ಆಶ್ರಯ ಪಡೆಯಲು ಬೋಟ್​ನಿಂದ ಇಳಿದರು. ಆದರೆ ಅಷ್ಟರಲ್ಲಿ ಸಿಡಿಲು ಬಡಿದ 16 ಜನರು ಮೃತಪಟ್ಟಿದ್ದಾರೆ ಎಂದು ಸ್ಥಳೀಯ ಆಡಳಿತ ಮಾಹಿತಿ ನೀಡಿದೆ. ಈ ವೇಳೆ ವಧು ಅಲ್ಲಿ ಇಲ್ಲದ ಕಾರಣ ಆಕೆ ಪ್ರಾಣಾಪಾಯದಿಂದ ಪಾರಾಗಿದ್ದಾಳೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಮಾನ್ಸೂನ್​ ಮಾರುತಗಳ ಆರ್ಭಟಕ್ಕೆ ಬಾಂಗ್ಲಾದೇಶ ತತ್ತರಿಸುತ್ತಿದೆ. ಆಗ್ನೇಯ ಜಿಲ್ಲೆಯಾದ ಕಾಕ್ಸ್ ಬಜಾರ್​​ನಲ್ಲಿ ಒಂದು ವಾರದಿಂದಲೂ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ತತ್ಪರಿಣಾಮ ಸುಮಾರು 20 ಜನರ ಜೀವ ಹೋಗಿದೆ. ಅದರಲ್ಲಿ ಆರು ಮಂದಿ ರೊಹಿಂಗ್ಯಾ ನಿರಾಶ್ರಿತರು ಎಂದೂ ಹೇಳಲಾಗಿದೆ.

ಇದನ್ನೂ ಓದಿ: ಬಿ.ವೈ.ವಿಜಯೇಂದ್ರ ಅವರಿಗೆ ಸಂಪುಟದಲ್ಲಿ ಸ್ಥಾನ ಸಿಕ್ಕಿಲ್ಲವೆಂದು ಕೈ ಕೊಯ್ದುಕೊಂಡ ಅಭಿಮಾನಿ..

ಅಟ್ಲೀ-ಶಾರುಖ್​ ಖಾನ್​ ಸಿನಿಮಾದ ಬಗ್ಗೆ ಹೊಸ​ ಅಪ್​ಡೇಟ್​; ಆಗಸ್ಟ್ 15ಕ್ಕೆ ಅಭಿಮಾನಿಗಳಿಗೆ ಸಿಗುತ್ತಿದೆ ಸರ್​ಪ್ರೈಸ್

Published On - 4:51 pm, Wed, 4 August 21

Follow Us
ಸತೀಶ್ ಜಾರಕಿಹೊಳಿ ಆಪ್ತರ ಮನೆಗಳಲ್ಲಿ ಮಹತ್ವದ ದಾಖಲೆ ಪತ್ತೆ
ಸತೀಶ್ ಜಾರಕಿಹೊಳಿ ಆಪ್ತರ ಮನೆಗಳಲ್ಲಿ ಮಹತ್ವದ ದಾಖಲೆ ಪತ್ತೆ
‘ಓಂ’ ನನ್ನ ಮೆಚ್ಚಿನ ಸಿನಿಮಾ ಎಂದ ತೆಲುಗು ನಟ ಸುನಿಲ್
‘ಓಂ’ ನನ್ನ ಮೆಚ್ಚಿನ ಸಿನಿಮಾ ಎಂದ ತೆಲುಗು ನಟ ಸುನಿಲ್
40 ಶಾಸಕರು, ಸಚಿವರನ್ನು ಗುರಿಯಾಗಿಸಿ ಇಡಿ ದಾಳಿ ನಡೆಯಬಹುದು: ಸಿಎಂ ಎಚ್ಚರಿಕೆ
40 ಶಾಸಕರು, ಸಚಿವರನ್ನು ಗುರಿಯಾಗಿಸಿ ಇಡಿ ದಾಳಿ ನಡೆಯಬಹುದು: ಸಿಎಂ ಎಚ್ಚರಿಕೆ
ಸತೀಶ್​​ ಜಾರಕಿಹೊಳಿಗೆ ಇಡಿ ಶಾಕ್​​: ಸಿಎಂ ಡಿಕೆ ಶಿವಕುಮಾರ್​​ ಹೇಳಿದ್ದೇನು?
ಸತೀಶ್​​ ಜಾರಕಿಹೊಳಿಗೆ ಇಡಿ ಶಾಕ್​​: ಸಿಎಂ ಡಿಕೆ ಶಿವಕುಮಾರ್​​ ಹೇಳಿದ್ದೇನು?
ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ ಇಡಿ ಶೋಧ: ಸಿಎಂಗೆ ಖರ್ಗೆ ಮಾಹಿತಿ
ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ ಇಡಿ ಶೋಧ: ಸಿಎಂಗೆ ಖರ್ಗೆ ಮಾಹಿತಿ
‘ಬಿಗ್ ಬಾಸ್’ನಲ್ಲಿ ಗಗನ್ ಹಾಗೂ ಮಂಜು ನಡುವೆ ನಡೆಯಿತು ವಾಗ್ವಾದ
‘ಬಿಗ್ ಬಾಸ್’ನಲ್ಲಿ ಗಗನ್ ಹಾಗೂ ಮಂಜು ನಡುವೆ ನಡೆಯಿತು ವಾಗ್ವಾದ
ಬೆಳ್ಳಂಬೆಳಗ್ಗೆಯೇ ಸತೀಶ್​ ಜಾರಕಿಹೊಳಿ ಮನೆಗಳ ಮೇಲೆ ಇಡಿ ರೇಡ್ ಆಗಿದ್ದೇಕೆ?
ಬೆಳ್ಳಂಬೆಳಗ್ಗೆಯೇ ಸತೀಶ್​ ಜಾರಕಿಹೊಳಿ ಮನೆಗಳ ಮೇಲೆ ಇಡಿ ರೇಡ್ ಆಗಿದ್ದೇಕೆ?
ಸತೀಶ್ ಜಾರಕಿಹೊಳಿಗೆ ಡಬಲ್ ಶಾಕ್! ಗೋಕಾಕ್ ನಿವಾಸದ ಮೇಲೂ ಇಡಿ ರೇಡ್
ಸತೀಶ್ ಜಾರಕಿಹೊಳಿಗೆ ಡಬಲ್ ಶಾಕ್! ಗೋಕಾಕ್ ನಿವಾಸದ ಮೇಲೂ ಇಡಿ ರೇಡ್
ಸಚಿವ ಮಲ್ಲಿಕಾರ್ಜುನ್ ಅವಾಚ್ಯ ನಿಂದನೆ ವಿರುದ್ಧ ಶಾಸಕ ಬಿಪಿ ಹರೀಶ್ ಆಕ್ರೋಶ
ಸಚಿವ ಮಲ್ಲಿಕಾರ್ಜುನ್ ಅವಾಚ್ಯ ನಿಂದನೆ ವಿರುದ್ಧ ಶಾಸಕ ಬಿಪಿ ಹರೀಶ್ ಆಕ್ರೋಶ
ಲ್ಯಾಂಡಿಂಗ್ ವೇಳೆ ತೊಂದರೆ ಅನುಭವಿಸಿದ ರಾಹುಲ್ ಇದ್ದ ವಿಮಾನ
ಲ್ಯಾಂಡಿಂಗ್ ವೇಳೆ ತೊಂದರೆ ಅನುಭವಿಸಿದ ರಾಹುಲ್ ಇದ್ದ ವಿಮಾನ