AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nigeria: ದಕ್ಷಿಣ ನೈಜರ್​​ನಲ್ಲಿ ಚಿನ್ನದ ಗಣಿ ಕುಸಿತ; 18 ಜನರ ಸಾವು, ಏಳು ಮಂದಿಗೆ ಗಾಯ

ನೈಜರ್​​ನ ಗರೀನ್​ ಲಿಮಾನ್​ ಗಣಿಯಲ್ಲಿ ದುರ್ಘಟನೆ ನಡೆದಿದೆ. ಕಾರ್ಮಿಕರು ಬಾವಿಯೊಳಗೆ ಅಗೆಯುತ್ತಿದ್ದಾಗ ಅದರ ಗೋಡೆಗಳು ಕುಸಿದಿದ್ದೇ ಇದಕ್ಕೆ ಕಾರಣ.

Nigeria: ದಕ್ಷಿಣ ನೈಜರ್​​ನಲ್ಲಿ ಚಿನ್ನದ ಗಣಿ ಕುಸಿತ; 18 ಜನರ ಸಾವು, ಏಳು ಮಂದಿಗೆ ಗಾಯ
ದಕ್ಷಿಣ ನೈಜರ್​ ಚಿನ್ನದ ಗಣಿ
TV9 Web
| Edited By: |

Updated on: Nov 09, 2021 | 10:50 AM

Share

ನೈಜೀರಿಯಾದ ಗಡಿ ಸಮೀಪ ಇರುವ ದಕ್ಷಿಣ ನೈಜರ್​​ನಲ್ಲಿ ಚಿನ್ನದ ಗಣಿ ಕುಸಿದ ಪರಿಣಾಮ 18 ಮಂದಿ ಮೃತಪಟ್ಟಿದ್ದಾರೆ ಎಂದು ಸ್ಥಳೀಯ ಮೇಯರ್​ ತಿಳಿಸಿದ್ದಾರೆ.  ಗಣಿಯಲ್ಲಿ ಕೆಲಸ ಮಾಡುತ್ತಿದ್ದವರಲ್ಲಿ 18 ಮಂದಿ ಜೀವಂತ ಸಮಾಧಿಯಾಗಿದ್ದಾರೆ. ಇನ್ನೂ ಏಳು ಮಂದಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಡಾನ್-ಇಸ್ಸಾ ಜಿಲ್ಲೆಯ ಮೇಯರ್ ಆಡಮೌ ಗುರೌ ತಿಳಿಸಿದ್ದಾರೆ. 

ನೈಜರ್​​ನ ಗರೀನ್​ ಲಿಮಾನ್​ ಗಣಿಯಲ್ಲಿ ದುರ್ಘಟನೆ ನಡೆದಿದೆ. ಕಾರ್ಮಿಕರು ಬಾವಿಯೊಳಗೆ ಅಗೆಯುತ್ತಿದ್ದಾಗ ಅದರ ಗೋಡೆಗಳು ಕುಸಿದಿದ್ದೇ ಇದಕ್ಕೆ ಕಾರಣ. ಇನ್ನೂ ಮೂರು ಮೃತದೇಹಗಳು ಗುಂಡಿಯೊಳಗೇ ಇರುವ ಸಾಧ್ಯತೆ ಇದೆ ಎಂದು ಸ್ಥಳೀಯ ಆಡಳಿತದ ಮೂಲಗಳು ತಿಳಿಸಿವೆ.  ಗ್ಯಾರಿನ್​-ಲಿಮಾನ್​ ಗಣಿಗಳನ್ನು ಕಳೆದ ಕೆಲವು ತಿಂಗಳುಗಳ ಹಿಂದಷ್ಟೇ ಕಂಡು ಹಿಡಿಯಲಾಗಿದೆ. ಆದರೆ ಈಗಲೇ ಸಾವಿರಾರು ಗಣಿಗಾರರು ಇಲ್ಲಿಗೆ ಆಗಮಿಸಿ, ಕೆಲಸ ಮಾಡುತ್ತಿದ್ದಾರೆ.

ಇದನ್ನೂ ಓದಿ: ಭೋಪಾಲ್​ ಮಕ್ಕಳ ಆಸ್ಪತ್ರೆ ಬೆಂಕಿ ದುರಂತ; 4 ಮಕ್ಕಳು ದುರ್ಮರಣ, 36 ಮಂದಿಯ ರಕ್ಷಣೆ

Follow Us
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್