AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nigeria: ದಕ್ಷಿಣ ನೈಜರ್​​ನಲ್ಲಿ ಚಿನ್ನದ ಗಣಿ ಕುಸಿತ; 18 ಜನರ ಸಾವು, ಏಳು ಮಂದಿಗೆ ಗಾಯ

ನೈಜರ್​​ನ ಗರೀನ್​ ಲಿಮಾನ್​ ಗಣಿಯಲ್ಲಿ ದುರ್ಘಟನೆ ನಡೆದಿದೆ. ಕಾರ್ಮಿಕರು ಬಾವಿಯೊಳಗೆ ಅಗೆಯುತ್ತಿದ್ದಾಗ ಅದರ ಗೋಡೆಗಳು ಕುಸಿದಿದ್ದೇ ಇದಕ್ಕೆ ಕಾರಣ.

Nigeria: ದಕ್ಷಿಣ ನೈಜರ್​​ನಲ್ಲಿ ಚಿನ್ನದ ಗಣಿ ಕುಸಿತ; 18 ಜನರ ಸಾವು, ಏಳು ಮಂದಿಗೆ ಗಾಯ
ದಕ್ಷಿಣ ನೈಜರ್​ ಚಿನ್ನದ ಗಣಿ
TV9 Web
| Edited By: |

Updated on: Nov 09, 2021 | 10:50 AM

Share

ನೈಜೀರಿಯಾದ ಗಡಿ ಸಮೀಪ ಇರುವ ದಕ್ಷಿಣ ನೈಜರ್​​ನಲ್ಲಿ ಚಿನ್ನದ ಗಣಿ ಕುಸಿದ ಪರಿಣಾಮ 18 ಮಂದಿ ಮೃತಪಟ್ಟಿದ್ದಾರೆ ಎಂದು ಸ್ಥಳೀಯ ಮೇಯರ್​ ತಿಳಿಸಿದ್ದಾರೆ.  ಗಣಿಯಲ್ಲಿ ಕೆಲಸ ಮಾಡುತ್ತಿದ್ದವರಲ್ಲಿ 18 ಮಂದಿ ಜೀವಂತ ಸಮಾಧಿಯಾಗಿದ್ದಾರೆ. ಇನ್ನೂ ಏಳು ಮಂದಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಡಾನ್-ಇಸ್ಸಾ ಜಿಲ್ಲೆಯ ಮೇಯರ್ ಆಡಮೌ ಗುರೌ ತಿಳಿಸಿದ್ದಾರೆ. 

ನೈಜರ್​​ನ ಗರೀನ್​ ಲಿಮಾನ್​ ಗಣಿಯಲ್ಲಿ ದುರ್ಘಟನೆ ನಡೆದಿದೆ. ಕಾರ್ಮಿಕರು ಬಾವಿಯೊಳಗೆ ಅಗೆಯುತ್ತಿದ್ದಾಗ ಅದರ ಗೋಡೆಗಳು ಕುಸಿದಿದ್ದೇ ಇದಕ್ಕೆ ಕಾರಣ. ಇನ್ನೂ ಮೂರು ಮೃತದೇಹಗಳು ಗುಂಡಿಯೊಳಗೇ ಇರುವ ಸಾಧ್ಯತೆ ಇದೆ ಎಂದು ಸ್ಥಳೀಯ ಆಡಳಿತದ ಮೂಲಗಳು ತಿಳಿಸಿವೆ.  ಗ್ಯಾರಿನ್​-ಲಿಮಾನ್​ ಗಣಿಗಳನ್ನು ಕಳೆದ ಕೆಲವು ತಿಂಗಳುಗಳ ಹಿಂದಷ್ಟೇ ಕಂಡು ಹಿಡಿಯಲಾಗಿದೆ. ಆದರೆ ಈಗಲೇ ಸಾವಿರಾರು ಗಣಿಗಾರರು ಇಲ್ಲಿಗೆ ಆಗಮಿಸಿ, ಕೆಲಸ ಮಾಡುತ್ತಿದ್ದಾರೆ.

ಇದನ್ನೂ ಓದಿ: ಭೋಪಾಲ್​ ಮಕ್ಕಳ ಆಸ್ಪತ್ರೆ ಬೆಂಕಿ ದುರಂತ; 4 ಮಕ್ಕಳು ದುರ್ಮರಣ, 36 ಮಂದಿಯ ರಕ್ಷಣೆ

Follow Us
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು