AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nigeria: ದಕ್ಷಿಣ ನೈಜರ್​​ನಲ್ಲಿ ಚಿನ್ನದ ಗಣಿ ಕುಸಿತ; 18 ಜನರ ಸಾವು, ಏಳು ಮಂದಿಗೆ ಗಾಯ

ನೈಜರ್​​ನ ಗರೀನ್​ ಲಿಮಾನ್​ ಗಣಿಯಲ್ಲಿ ದುರ್ಘಟನೆ ನಡೆದಿದೆ. ಕಾರ್ಮಿಕರು ಬಾವಿಯೊಳಗೆ ಅಗೆಯುತ್ತಿದ್ದಾಗ ಅದರ ಗೋಡೆಗಳು ಕುಸಿದಿದ್ದೇ ಇದಕ್ಕೆ ಕಾರಣ.

Nigeria: ದಕ್ಷಿಣ ನೈಜರ್​​ನಲ್ಲಿ ಚಿನ್ನದ ಗಣಿ ಕುಸಿತ; 18 ಜನರ ಸಾವು, ಏಳು ಮಂದಿಗೆ ಗಾಯ
ದಕ್ಷಿಣ ನೈಜರ್​ ಚಿನ್ನದ ಗಣಿ
TV9 Web
| Edited By: |

Updated on: Nov 09, 2021 | 10:50 AM

Share

ನೈಜೀರಿಯಾದ ಗಡಿ ಸಮೀಪ ಇರುವ ದಕ್ಷಿಣ ನೈಜರ್​​ನಲ್ಲಿ ಚಿನ್ನದ ಗಣಿ ಕುಸಿದ ಪರಿಣಾಮ 18 ಮಂದಿ ಮೃತಪಟ್ಟಿದ್ದಾರೆ ಎಂದು ಸ್ಥಳೀಯ ಮೇಯರ್​ ತಿಳಿಸಿದ್ದಾರೆ.  ಗಣಿಯಲ್ಲಿ ಕೆಲಸ ಮಾಡುತ್ತಿದ್ದವರಲ್ಲಿ 18 ಮಂದಿ ಜೀವಂತ ಸಮಾಧಿಯಾಗಿದ್ದಾರೆ. ಇನ್ನೂ ಏಳು ಮಂದಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಡಾನ್-ಇಸ್ಸಾ ಜಿಲ್ಲೆಯ ಮೇಯರ್ ಆಡಮೌ ಗುರೌ ತಿಳಿಸಿದ್ದಾರೆ. 

ನೈಜರ್​​ನ ಗರೀನ್​ ಲಿಮಾನ್​ ಗಣಿಯಲ್ಲಿ ದುರ್ಘಟನೆ ನಡೆದಿದೆ. ಕಾರ್ಮಿಕರು ಬಾವಿಯೊಳಗೆ ಅಗೆಯುತ್ತಿದ್ದಾಗ ಅದರ ಗೋಡೆಗಳು ಕುಸಿದಿದ್ದೇ ಇದಕ್ಕೆ ಕಾರಣ. ಇನ್ನೂ ಮೂರು ಮೃತದೇಹಗಳು ಗುಂಡಿಯೊಳಗೇ ಇರುವ ಸಾಧ್ಯತೆ ಇದೆ ಎಂದು ಸ್ಥಳೀಯ ಆಡಳಿತದ ಮೂಲಗಳು ತಿಳಿಸಿವೆ.  ಗ್ಯಾರಿನ್​-ಲಿಮಾನ್​ ಗಣಿಗಳನ್ನು ಕಳೆದ ಕೆಲವು ತಿಂಗಳುಗಳ ಹಿಂದಷ್ಟೇ ಕಂಡು ಹಿಡಿಯಲಾಗಿದೆ. ಆದರೆ ಈಗಲೇ ಸಾವಿರಾರು ಗಣಿಗಾರರು ಇಲ್ಲಿಗೆ ಆಗಮಿಸಿ, ಕೆಲಸ ಮಾಡುತ್ತಿದ್ದಾರೆ.

ಇದನ್ನೂ ಓದಿ: ಭೋಪಾಲ್​ ಮಕ್ಕಳ ಆಸ್ಪತ್ರೆ ಬೆಂಕಿ ದುರಂತ; 4 ಮಕ್ಕಳು ದುರ್ಮರಣ, 36 ಮಂದಿಯ ರಕ್ಷಣೆ

ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ