AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gurudwara Shooting: ಅಮೆರಿಕದ ಗುರುದ್ವಾರದಲ್ಲಿ ಗುಂಡಿನ ಚಕಮಕಿ, ಇಬ್ಬರಿಗೆ ಗಂಭೀರ ಗಾಯ

ಅಮೆರಿಕದ ಕ್ಯಾಲಿಫೋರ್ನಿಯಾದ ಸ್ಯಾಕ್ರಮೆಂಟೊ ಕೌಂಟಿಯ ಗುರುದ್ವಾರದಲ್ಲಿ ಗುಂಡಿನ ದಾಳಿ ನಡೆದಿದೆ, ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಿತಿ ಚಿಂತಾಜನಕವಾಗಿದೆ. ಯಾವುದೋ ಧ್ವೇಷದ ಹಿನ್ನೆಲೆಯಲ್ಲಿ ಕೃತ್ಯ ನಡೆದಿದೆ ಎನ್ನಲಾಗಿದೆ. 

Gurudwara Shooting: ಅಮೆರಿಕದ ಗುರುದ್ವಾರದಲ್ಲಿ ಗುಂಡಿನ ಚಕಮಕಿ, ಇಬ್ಬರಿಗೆ ಗಂಭೀರ ಗಾಯ
ಗುರುದ್ವಾರ
ನಯನಾ ರಾಜೀವ್
|

Updated on: Mar 27, 2023 | 8:33 AM

Share

ಅಮೆರಿಕದ ಕ್ಯಾಲಿಫೋರ್ನಿಯಾದ ಸ್ಯಾಕ್ರಮೆಂಟೊ ಕೌಂಟಿಯ ಗುರುದ್ವಾರದಲ್ಲಿ ಗುಂಡಿನ ದಾಳಿ ನಡೆದಿದೆ, ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಿತಿ ಚಿಂತಾಜನಕವಾಗಿದೆ. ಯಾವುದೋ ಧ್ವೇಷದ ಹಿನ್ನೆಲೆಯಲ್ಲಿ ಕೃತ್ಯ ನಡೆದಿದೆ ಎನ್ನಲಾಗಿದೆ.

ಬ್ರಾಡ್‌ಶಾ ಗುರುದ್ವಾರದಲ್ಲಿ ಕೀರ್ತನೆ ರ್ಯಕ್ರಮದ ವೇಳೆ ಪರಸ್ಪರ ಪರಿಚಿತ ವ್ಯಕ್ತಿಗಳ ನಡುವೆ ಹೊಡೆದಾಟ ಆರಂಭವಾಗಿತ್ತು ಎಂದು ಸ್ಥಳೀಯ ಮಾಧ್ಯಮಗಳು ತಿಳಿಸಿವೆ. ಮಧ್ಯಾಹ್ನ 2:30 ರ ಸುಮಾರಿಗೆ ಗುರುದ್ವಾರದ ಮೈದಾನದಲ್ಲಿ ಜಗಳ ಪ್ರಾರಂಭವಾಯಿತು, ಒಬ್ಬ ವ್ಯಕ್ತಿ ಮತ್ತೊಬ್ಬ ವ್ಯಕ್ತಿಯ ಸ್ನೇಹಿತನಿಗೆ ಗುಂಡು ಹಾರಿದ್ದ ಎಂದು ಅಮರ್ ಗಾಂಧಿ ತಿಳಿಸಿದ್ದಾರೆ. ನಂತರ ಮತ್ತೊಬ್ಬ ವ್ಯಕ್ತಿ ಆ ವ್ಯಕ್ತಿಗೆ ಗುಂಡು ಹಾರಿಸುವ ಮೂಲಕ ಪ್ರತೀಕಾರ ತೀರಿಸಿಕೊಂಡಿದ್ದಾರೆ, ನಂತರ ಸ್ಥಳದಿಂದ ಓಡಿಹೋಗಿದ್ದಾರೆ ಎಂದು ಗಾಂಧಿ ಹೇಳಿದ್ದಾರೆ.

ಮತ್ತಷ್ಟು ಓದಿ: ಅಮೆರಿಕದಲ್ಲಿ ಮನೆಯಲ್ಲಿ ಗುಂಡಿನ ದಾಳಿ; 6 ತಿಂಗಳ ಮಗು, ತಾಯಿ ಸೇರಿ 6 ಜನ ಸಾವು

ಇಬ್ಬರೂ 20-30ರ ಹರೆಯದವರಾಗಿದ್ದಾರೆ ಎಂದು ತಿಳಿಸಿದ್ದಾರೆ. ಇಬ್ಬರೂ ಪರಸ್ಪರ ತಿಳಿದಿರುವಂತೆ ತೋರುತ್ತಿತ್ತು, ಪೊಲೀಸರು ಪ್ರದೇಶವನ್ನು ಸುತ್ತುವರೆದಿದ್ದಾರೆ ಮತ್ತು ಗುಂಡಿನ ಹಿಂದಿನ ಉದ್ದೇಶ ಮತ್ತು ಶಂಕಿತರನ್ನು ಕಂಡುಹಿಡಿಯಲು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು