AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಲಿಯಲ್ಲಿ ಅಬ್ಬರಿಸಿದ ಅಗ್ನಿ, 200ಕ್ಕೂ ಹೆಚ್ಚು ಮನೆಗಳು ಭಸ್ಮ

ಚಿಲಿಯ ಜನನಿಬೀಡ ಪ್ರದೇಶವೊಂದರಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಸುಮಾರು 200ಕ್ಕೂ ಹೆಚ್ಚು ಮನೆಗಳು ಬೆಂಕಿಗೆ ಆಹುತಿಯಾಗಿವೆ. ಅಗ್ನಿಶಾಮಕ ಸಿಬ್ಬಂದಿ ಹರಸಾಹಸದ ಮಧ್ಯೆಯೂ ಬೆಂಕಿ ಭೀಕರ ರೂಪ ತಾಳಿತ್ತು. ಹೀಗಾಗಿ ನೂರಾರು ಮನೆಗಳು ಬೆಂಕಿಗೆ ಆಹುತಿಯಾಗಿವೆ. ಹಿಡಿತಕ್ಕೆ ಸಿಗುತ್ತಿಲ್ಲ ಕಾಡ್ಗಿಚ್ಚು..! ಆಸ್ಟ್ರೇಲಿಯಾದ ನ್ಯೂ ಸೌತ್ ವೇಲ್ಸ್ ಅರಣ್ಯದಲ್ಲಿ ಹೊತ್ತಿರುವ ಕಾಡ್ಗಿಚ್ಚು ಇನ್ನೂ ತಣ್ಣಗಾಗಿಲ್ಲ. ಅಲ್ಲಲ್ಲಿ ಬೆಂಕಿಯನ್ನ ತಹಬದಿಗೆ ತಂದಿದ್ದರೂ, ಕಾಡ್ಗಿಚ್ಚಿನ ಅಬ್ಬರ ಮುಂದುವರಿದಿದೆ. ಆಸ್ಟ್ರೇಲಿಯಾ ಸರ್ಕಾರ ಬೆಂಕಿ ನಂದಿಸಲು ಮತ್ತಷ್ಟು ಅಗ್ನಿಶಾಮಕ ಪಡೆಗಳನ್ನ ನ್ಯೂ ಸೌತ್ ವೇಲ್ಸ್​ಗೆ ರವಾನಿಸಿದೆ. […]

ಚಿಲಿಯಲ್ಲಿ ಅಬ್ಬರಿಸಿದ ಅಗ್ನಿ, 200ಕ್ಕೂ ಹೆಚ್ಚು ಮನೆಗಳು ಭಸ್ಮ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Dec 29, 2019 | 10:06 AM

Share

ಚಿಲಿಯ ಜನನಿಬೀಡ ಪ್ರದೇಶವೊಂದರಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಸುಮಾರು 200ಕ್ಕೂ ಹೆಚ್ಚು ಮನೆಗಳು ಬೆಂಕಿಗೆ ಆಹುತಿಯಾಗಿವೆ. ಅಗ್ನಿಶಾಮಕ ಸಿಬ್ಬಂದಿ ಹರಸಾಹಸದ ಮಧ್ಯೆಯೂ ಬೆಂಕಿ ಭೀಕರ ರೂಪ ತಾಳಿತ್ತು. ಹೀಗಾಗಿ ನೂರಾರು ಮನೆಗಳು ಬೆಂಕಿಗೆ ಆಹುತಿಯಾಗಿವೆ.

ಹಿಡಿತಕ್ಕೆ ಸಿಗುತ್ತಿಲ್ಲ ಕಾಡ್ಗಿಚ್ಚು..! ಆಸ್ಟ್ರೇಲಿಯಾದ ನ್ಯೂ ಸೌತ್ ವೇಲ್ಸ್ ಅರಣ್ಯದಲ್ಲಿ ಹೊತ್ತಿರುವ ಕಾಡ್ಗಿಚ್ಚು ಇನ್ನೂ ತಣ್ಣಗಾಗಿಲ್ಲ. ಅಲ್ಲಲ್ಲಿ ಬೆಂಕಿಯನ್ನ ತಹಬದಿಗೆ ತಂದಿದ್ದರೂ, ಕಾಡ್ಗಿಚ್ಚಿನ ಅಬ್ಬರ ಮುಂದುವರಿದಿದೆ. ಆಸ್ಟ್ರೇಲಿಯಾ ಸರ್ಕಾರ ಬೆಂಕಿ ನಂದಿಸಲು ಮತ್ತಷ್ಟು ಅಗ್ನಿಶಾಮಕ ಪಡೆಗಳನ್ನ ನ್ಯೂ ಸೌತ್ ವೇಲ್ಸ್​ಗೆ ರವಾನಿಸಿದೆ.

ಮೃತಪಟ್ಟವರ ಸಂಖ್ಯೆ 12ಕ್ಕೆ ಏರಿಕೆ: ಕಜಕಿಸ್ತಾನದಲ್ಲಿ ಸಂಭವಿಸಿದ ಭೀಕರ ವಿಮಾನ ದುರಂತದಲ್ಲಿ ಸಾವಿಗೀಡಾದವರ ಸಂಖ್ಯೆ 12ಕ್ಕೆ ಏರಿಕೆಯಾಗಿದೆ. ಇನ್ನು ಹತ್ತಾರು ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸಾವಿನ ಸಂಖ್ಯೆಯಲ್ಲಿ ಏರಿಕೆಯಾಗುವ ಸಾಧ್ಯತೆಯಿದೆ. ಘಟನೆ ಬಗ್ಗೆ ತನಿಖೆ ಪ್ರಗತಿಯಲ್ಲಿದ್ದು, ಟೇಕಾಫ್ ಆಗುವಾಗ ವಿಮಾನ ಕಟ್ಟಡವೊಂದಕ್ಕೆ ಡಿಕ್ಕಿಯಾಗಿ ದುರಂತ ಸಂಭವಿಸಿತ್ತು.

Published On - 7:27 am, Sat, 28 December 19

Follow Us
ಡಿಕೆಶಿ ಸಿಟಿ ರೌಂಡ್ಸ್: ಫುಟ್​ಪಾತ್ ತೆರವು ವೀಕ್ಷಿಸಿ ಹೇಳಿದ್ದೇನು ನೋಡಿ
ಡಿಕೆಶಿ ಸಿಟಿ ರೌಂಡ್ಸ್: ಫುಟ್​ಪಾತ್ ತೆರವು ವೀಕ್ಷಿಸಿ ಹೇಳಿದ್ದೇನು ನೋಡಿ
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!