AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಲಿಯಲ್ಲಿ ಅಬ್ಬರಿಸಿದ ಅಗ್ನಿ, 200ಕ್ಕೂ ಹೆಚ್ಚು ಮನೆಗಳು ಭಸ್ಮ

ಚಿಲಿಯ ಜನನಿಬೀಡ ಪ್ರದೇಶವೊಂದರಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಸುಮಾರು 200ಕ್ಕೂ ಹೆಚ್ಚು ಮನೆಗಳು ಬೆಂಕಿಗೆ ಆಹುತಿಯಾಗಿವೆ. ಅಗ್ನಿಶಾಮಕ ಸಿಬ್ಬಂದಿ ಹರಸಾಹಸದ ಮಧ್ಯೆಯೂ ಬೆಂಕಿ ಭೀಕರ ರೂಪ ತಾಳಿತ್ತು. ಹೀಗಾಗಿ ನೂರಾರು ಮನೆಗಳು ಬೆಂಕಿಗೆ ಆಹುತಿಯಾಗಿವೆ. ಹಿಡಿತಕ್ಕೆ ಸಿಗುತ್ತಿಲ್ಲ ಕಾಡ್ಗಿಚ್ಚು..! ಆಸ್ಟ್ರೇಲಿಯಾದ ನ್ಯೂ ಸೌತ್ ವೇಲ್ಸ್ ಅರಣ್ಯದಲ್ಲಿ ಹೊತ್ತಿರುವ ಕಾಡ್ಗಿಚ್ಚು ಇನ್ನೂ ತಣ್ಣಗಾಗಿಲ್ಲ. ಅಲ್ಲಲ್ಲಿ ಬೆಂಕಿಯನ್ನ ತಹಬದಿಗೆ ತಂದಿದ್ದರೂ, ಕಾಡ್ಗಿಚ್ಚಿನ ಅಬ್ಬರ ಮುಂದುವರಿದಿದೆ. ಆಸ್ಟ್ರೇಲಿಯಾ ಸರ್ಕಾರ ಬೆಂಕಿ ನಂದಿಸಲು ಮತ್ತಷ್ಟು ಅಗ್ನಿಶಾಮಕ ಪಡೆಗಳನ್ನ ನ್ಯೂ ಸೌತ್ ವೇಲ್ಸ್​ಗೆ ರವಾನಿಸಿದೆ. […]

ಚಿಲಿಯಲ್ಲಿ ಅಬ್ಬರಿಸಿದ ಅಗ್ನಿ, 200ಕ್ಕೂ ಹೆಚ್ಚು ಮನೆಗಳು ಭಸ್ಮ
ಸಾಧು ಶ್ರೀನಾಥ್​
|

Updated on:Dec 29, 2019 | 10:06 AM

Share

ಚಿಲಿಯ ಜನನಿಬೀಡ ಪ್ರದೇಶವೊಂದರಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಸುಮಾರು 200ಕ್ಕೂ ಹೆಚ್ಚು ಮನೆಗಳು ಬೆಂಕಿಗೆ ಆಹುತಿಯಾಗಿವೆ. ಅಗ್ನಿಶಾಮಕ ಸಿಬ್ಬಂದಿ ಹರಸಾಹಸದ ಮಧ್ಯೆಯೂ ಬೆಂಕಿ ಭೀಕರ ರೂಪ ತಾಳಿತ್ತು. ಹೀಗಾಗಿ ನೂರಾರು ಮನೆಗಳು ಬೆಂಕಿಗೆ ಆಹುತಿಯಾಗಿವೆ.

ಹಿಡಿತಕ್ಕೆ ಸಿಗುತ್ತಿಲ್ಲ ಕಾಡ್ಗಿಚ್ಚು..! ಆಸ್ಟ್ರೇಲಿಯಾದ ನ್ಯೂ ಸೌತ್ ವೇಲ್ಸ್ ಅರಣ್ಯದಲ್ಲಿ ಹೊತ್ತಿರುವ ಕಾಡ್ಗಿಚ್ಚು ಇನ್ನೂ ತಣ್ಣಗಾಗಿಲ್ಲ. ಅಲ್ಲಲ್ಲಿ ಬೆಂಕಿಯನ್ನ ತಹಬದಿಗೆ ತಂದಿದ್ದರೂ, ಕಾಡ್ಗಿಚ್ಚಿನ ಅಬ್ಬರ ಮುಂದುವರಿದಿದೆ. ಆಸ್ಟ್ರೇಲಿಯಾ ಸರ್ಕಾರ ಬೆಂಕಿ ನಂದಿಸಲು ಮತ್ತಷ್ಟು ಅಗ್ನಿಶಾಮಕ ಪಡೆಗಳನ್ನ ನ್ಯೂ ಸೌತ್ ವೇಲ್ಸ್​ಗೆ ರವಾನಿಸಿದೆ.

ಮೃತಪಟ್ಟವರ ಸಂಖ್ಯೆ 12ಕ್ಕೆ ಏರಿಕೆ: ಕಜಕಿಸ್ತಾನದಲ್ಲಿ ಸಂಭವಿಸಿದ ಭೀಕರ ವಿಮಾನ ದುರಂತದಲ್ಲಿ ಸಾವಿಗೀಡಾದವರ ಸಂಖ್ಯೆ 12ಕ್ಕೆ ಏರಿಕೆಯಾಗಿದೆ. ಇನ್ನು ಹತ್ತಾರು ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸಾವಿನ ಸಂಖ್ಯೆಯಲ್ಲಿ ಏರಿಕೆಯಾಗುವ ಸಾಧ್ಯತೆಯಿದೆ. ಘಟನೆ ಬಗ್ಗೆ ತನಿಖೆ ಪ್ರಗತಿಯಲ್ಲಿದ್ದು, ಟೇಕಾಫ್ ಆಗುವಾಗ ವಿಮಾನ ಕಟ್ಟಡವೊಂದಕ್ಕೆ ಡಿಕ್ಕಿಯಾಗಿ ದುರಂತ ಸಂಭವಿಸಿತ್ತು.

Published On - 7:27 am, Sat, 28 December 19

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್