Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಂತ್ರಿಕ ದೋಷದಿಂದ ಮನೆ ಮೇಲೆ ಬಿದ್ದ ವಿಮಾನ, ಯಾರೂ ಬದುಕುಳಿಯಲಿಲ್ಲ

ಕಾಂಗೋ: ನವೆಂಬರ್ 24ರಂದು ಆಫ್ರಿಕಾ ಖಂಡದ ಕಾಂಗೋದಲ್ಲಿ ಲಘು ವಿಮಾನ ಪತನಗೊಂಡು ಕನಿಷ್ಠ 23 ಮಂದಿ ಮೃತಪಟ್ಟಿದ್ದರು. ಗೋಮಾ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಮನೆಗಳಿಗೆ ವಿಮಾನ ಡಿಕ್ಕಿಯೊಡೆದು ಈ ಅವಘಡ ಸಂಭವಿಸಿತ್ತು. ಮೂಲಗಳ ಪ್ರಕಾರ ವಿಮಾನದಲ್ಲಿ 17 ಪ್ರಯಾಣಿಕರು ಮತ್ತು ಕೆಲ ಸಿಬ್ಬಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಅವಘಡದಲ್ಲಿ ವಿಮಾನ ಸಿಬ್ಬಂದಿ ಸೇರಿದಂತೆ ಯಾವ ಪ್ರಯಾಣಿಕರು ಬದುಕುಳಿದಿಲ್ಲ ಎಂದು ವರದಿಯಾಗಿದೆ. ವಿಮಾನ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಎಂಜಿನ್​ವೊಂದರಲ್ಲಿ ಸ್ಫೋಟದ […]

ತಾಂತ್ರಿಕ ದೋಷದಿಂದ ಮನೆ ಮೇಲೆ ಬಿದ್ದ ವಿಮಾನ, ಯಾರೂ ಬದುಕುಳಿಯಲಿಲ್ಲ
Follow us
ಸಾಧು ಶ್ರೀನಾಥ್​
|

Updated on:Nov 19, 2020 | 12:06 AM

ಕಾಂಗೋ: ನವೆಂಬರ್ 24ರಂದು ಆಫ್ರಿಕಾ ಖಂಡದ ಕಾಂಗೋದಲ್ಲಿ ಲಘು ವಿಮಾನ ಪತನಗೊಂಡು ಕನಿಷ್ಠ 23 ಮಂದಿ ಮೃತಪಟ್ಟಿದ್ದರು. ಗೋಮಾ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಮನೆಗಳಿಗೆ ವಿಮಾನ ಡಿಕ್ಕಿಯೊಡೆದು ಈ ಅವಘಡ ಸಂಭವಿಸಿತ್ತು.

ಮೂಲಗಳ ಪ್ರಕಾರ ವಿಮಾನದಲ್ಲಿ 17 ಪ್ರಯಾಣಿಕರು ಮತ್ತು ಕೆಲ ಸಿಬ್ಬಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಅವಘಡದಲ್ಲಿ ವಿಮಾನ ಸಿಬ್ಬಂದಿ ಸೇರಿದಂತೆ ಯಾವ ಪ್ರಯಾಣಿಕರು ಬದುಕುಳಿದಿಲ್ಲ ಎಂದು ವರದಿಯಾಗಿದೆ.

ವಿಮಾನ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಎಂಜಿನ್​ವೊಂದರಲ್ಲಿ ಸ್ಫೋಟದ ಶಬ್ಧ ಕೇಳಿಸಿದೆ. ತಕ್ಷಣ ಪೈಲೆಟ್​ ವಿಮಾನವನ್ನು ಆರಂಭದ ಸ್ಥಳಕ್ಕೆ ಮರುಳಲು ಯತ್ನಿಸಿದ್ದಾನೆ. ಅಷ್ಟರಲ್ಲೇ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.

Published On - 10:12 am, Tue, 31 December 19

ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?