AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಂತ್ರಿಕ ದೋಷದಿಂದ ಮನೆ ಮೇಲೆ ಬಿದ್ದ ವಿಮಾನ, ಯಾರೂ ಬದುಕುಳಿಯಲಿಲ್ಲ

ಕಾಂಗೋ: ನವೆಂಬರ್ 24ರಂದು ಆಫ್ರಿಕಾ ಖಂಡದ ಕಾಂಗೋದಲ್ಲಿ ಲಘು ವಿಮಾನ ಪತನಗೊಂಡು ಕನಿಷ್ಠ 23 ಮಂದಿ ಮೃತಪಟ್ಟಿದ್ದರು. ಗೋಮಾ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಮನೆಗಳಿಗೆ ವಿಮಾನ ಡಿಕ್ಕಿಯೊಡೆದು ಈ ಅವಘಡ ಸಂಭವಿಸಿತ್ತು. ಮೂಲಗಳ ಪ್ರಕಾರ ವಿಮಾನದಲ್ಲಿ 17 ಪ್ರಯಾಣಿಕರು ಮತ್ತು ಕೆಲ ಸಿಬ್ಬಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಅವಘಡದಲ್ಲಿ ವಿಮಾನ ಸಿಬ್ಬಂದಿ ಸೇರಿದಂತೆ ಯಾವ ಪ್ರಯಾಣಿಕರು ಬದುಕುಳಿದಿಲ್ಲ ಎಂದು ವರದಿಯಾಗಿದೆ. ವಿಮಾನ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಎಂಜಿನ್​ವೊಂದರಲ್ಲಿ ಸ್ಫೋಟದ […]

ತಾಂತ್ರಿಕ ದೋಷದಿಂದ ಮನೆ ಮೇಲೆ ಬಿದ್ದ ವಿಮಾನ, ಯಾರೂ ಬದುಕುಳಿಯಲಿಲ್ಲ
ಸಾಧು ಶ್ರೀನಾಥ್​
|

Updated on:Nov 19, 2020 | 12:06 AM

Share

ಕಾಂಗೋ: ನವೆಂಬರ್ 24ರಂದು ಆಫ್ರಿಕಾ ಖಂಡದ ಕಾಂಗೋದಲ್ಲಿ ಲಘು ವಿಮಾನ ಪತನಗೊಂಡು ಕನಿಷ್ಠ 23 ಮಂದಿ ಮೃತಪಟ್ಟಿದ್ದರು. ಗೋಮಾ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಮನೆಗಳಿಗೆ ವಿಮಾನ ಡಿಕ್ಕಿಯೊಡೆದು ಈ ಅವಘಡ ಸಂಭವಿಸಿತ್ತು.

ಮೂಲಗಳ ಪ್ರಕಾರ ವಿಮಾನದಲ್ಲಿ 17 ಪ್ರಯಾಣಿಕರು ಮತ್ತು ಕೆಲ ಸಿಬ್ಬಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಅವಘಡದಲ್ಲಿ ವಿಮಾನ ಸಿಬ್ಬಂದಿ ಸೇರಿದಂತೆ ಯಾವ ಪ್ರಯಾಣಿಕರು ಬದುಕುಳಿದಿಲ್ಲ ಎಂದು ವರದಿಯಾಗಿದೆ.

ವಿಮಾನ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಎಂಜಿನ್​ವೊಂದರಲ್ಲಿ ಸ್ಫೋಟದ ಶಬ್ಧ ಕೇಳಿಸಿದೆ. ತಕ್ಷಣ ಪೈಲೆಟ್​ ವಿಮಾನವನ್ನು ಆರಂಭದ ಸ್ಥಳಕ್ಕೆ ಮರುಳಲು ಯತ್ನಿಸಿದ್ದಾನೆ. ಅಷ್ಟರಲ್ಲೇ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.

Published On - 10:12 am, Tue, 31 December 19

ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ