AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಓಹಿಯೋದ ಬರ್ತ್​ ಡೇ ಪಾರ್ಟಿಯಲ್ಲಿ 27 ಮಂದಿ ಮೇಲೆ ಸಾಮೂಹಿಕ ಗುಂಡಿನ ದಾಳಿ, ಓರ್ವ ಸಾವು

ಅಮೆರಿಕದ ಓಹಿಯೋದಲ್ಲಿ ನಡೆದ ಬರ್ತ್​ ಡೇ ಪಾರ್ಟಿಯೊಂದರಲ್ಲಿ 27 ಮಂದಿ ಮೇಲೆ ಸಾಮೂಹಿಕ ಗುಂಡಿನ ದಾಳಿ ನಡೆದ ಪರಿಣಾಮ ಒಬ್ಬರ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಭಾನುವಾರ ಬೆಳಗ್ಗೆ ಓಹಿಯೋದ ಅಕ್ರಾನ್​ನಲ್ಲಿ 27 ಮಂದಿ ಮೇಲೆ ಗುಂಡು ಹಾರಿಸಲಾಗಿದ್ದು, ಓರ್ವ ಸಾವನ್ನಪ್ಪಿದ್ದು, ಹಲವು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಓಹಿಯೋದ ಬರ್ತ್​ ಡೇ ಪಾರ್ಟಿಯಲ್ಲಿ 27 ಮಂದಿ ಮೇಲೆ ಸಾಮೂಹಿಕ ಗುಂಡಿನ ದಾಳಿ, ಓರ್ವ ಸಾವು
ಗುಂಡಿನ ದಾಳಿ
ನಯನಾ ರಾಜೀವ್
|

Updated on: Jun 02, 2024 | 2:27 PM

Share

ಅಮೆರಿಕದ ಓಹಿಯೋದಲ್ಲಿ ನಡೆದ ಬರ್ತ್​ ಡೇ ಪಾರ್ಟಿಯೊಂದರಲ್ಲಿ 27 ಮಂದಿ ಮೇಲೆ ಸಾಮೂಹಿಕ ಗುಂಡಿನ ದಾಳಿ(Firing) ನಡೆದ ಪರಿಣಾಮ ಒಬ್ಬರ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಭಾನುವಾರ ಬೆಳಗ್ಗೆ ಓಹಿಯೋದ ಅಕ್ರಾನ್​ನಲ್ಲಿ 27 ಮಂದಿ ಮೇಲೆ ಗುಂಡು ಹಾರಿಸಲಾಗಿದ್ದು, ಓರ್ವ ಸಾವನ್ನಪ್ಪಿದ್ದು, ಹಲವು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಆರೋಪಿ ತಲೆ ಮರೆಸಿಕೊಂಡಿದ್ದಾನೆ. ಸ್ಥಳೀಯ ವರದಿಗಳ ಪ್ರಕಾರ ಗುಂಡಿನ ದಾಳಿಯ ನಂತರ ಹಲವು ಆಸ್ಪತ್ರೆಗಳನ್ನು ಲಾಕ್​ಡೌನ್ ಮಾಡಲಾಗಿದ್ದು, ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಮೃತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.

ಯಾವ ಕಾರಣಗಳಿಗಾಗಿ ಗುಂಡಿನ ದಾಳಿ ನಡೆಸಲಾಗಿದೆ, ಆತನಿಗೆ ಏನಾದರೂ ದ್ವೇಷವಿತ್ತೇ ಅಥವಾ ಮಾನಸಿಕ ಅಸ್ವಸ್ಥನೇ ಏನೆಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಮಾಹಿತಿ ಶೀಘ್ರ ಅಪ್​ಡೇಟ್​ ಆಗಲಿದೆ

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ