AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಓಹಿಯೋದ ಬರ್ತ್​ ಡೇ ಪಾರ್ಟಿಯಲ್ಲಿ 27 ಮಂದಿ ಮೇಲೆ ಸಾಮೂಹಿಕ ಗುಂಡಿನ ದಾಳಿ, ಓರ್ವ ಸಾವು

ಅಮೆರಿಕದ ಓಹಿಯೋದಲ್ಲಿ ನಡೆದ ಬರ್ತ್​ ಡೇ ಪಾರ್ಟಿಯೊಂದರಲ್ಲಿ 27 ಮಂದಿ ಮೇಲೆ ಸಾಮೂಹಿಕ ಗುಂಡಿನ ದಾಳಿ ನಡೆದ ಪರಿಣಾಮ ಒಬ್ಬರ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಭಾನುವಾರ ಬೆಳಗ್ಗೆ ಓಹಿಯೋದ ಅಕ್ರಾನ್​ನಲ್ಲಿ 27 ಮಂದಿ ಮೇಲೆ ಗುಂಡು ಹಾರಿಸಲಾಗಿದ್ದು, ಓರ್ವ ಸಾವನ್ನಪ್ಪಿದ್ದು, ಹಲವು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಓಹಿಯೋದ ಬರ್ತ್​ ಡೇ ಪಾರ್ಟಿಯಲ್ಲಿ 27 ಮಂದಿ ಮೇಲೆ ಸಾಮೂಹಿಕ ಗುಂಡಿನ ದಾಳಿ, ಓರ್ವ ಸಾವು
ಗುಂಡಿನ ದಾಳಿ
ನಯನಾ ರಾಜೀವ್
|

Updated on: Jun 02, 2024 | 2:27 PM

Share

ಅಮೆರಿಕದ ಓಹಿಯೋದಲ್ಲಿ ನಡೆದ ಬರ್ತ್​ ಡೇ ಪಾರ್ಟಿಯೊಂದರಲ್ಲಿ 27 ಮಂದಿ ಮೇಲೆ ಸಾಮೂಹಿಕ ಗುಂಡಿನ ದಾಳಿ(Firing) ನಡೆದ ಪರಿಣಾಮ ಒಬ್ಬರ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಭಾನುವಾರ ಬೆಳಗ್ಗೆ ಓಹಿಯೋದ ಅಕ್ರಾನ್​ನಲ್ಲಿ 27 ಮಂದಿ ಮೇಲೆ ಗುಂಡು ಹಾರಿಸಲಾಗಿದ್ದು, ಓರ್ವ ಸಾವನ್ನಪ್ಪಿದ್ದು, ಹಲವು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಆರೋಪಿ ತಲೆ ಮರೆಸಿಕೊಂಡಿದ್ದಾನೆ. ಸ್ಥಳೀಯ ವರದಿಗಳ ಪ್ರಕಾರ ಗುಂಡಿನ ದಾಳಿಯ ನಂತರ ಹಲವು ಆಸ್ಪತ್ರೆಗಳನ್ನು ಲಾಕ್​ಡೌನ್ ಮಾಡಲಾಗಿದ್ದು, ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಮೃತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.

ಯಾವ ಕಾರಣಗಳಿಗಾಗಿ ಗುಂಡಿನ ದಾಳಿ ನಡೆಸಲಾಗಿದೆ, ಆತನಿಗೆ ಏನಾದರೂ ದ್ವೇಷವಿತ್ತೇ ಅಥವಾ ಮಾನಸಿಕ ಅಸ್ವಸ್ಥನೇ ಏನೆಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಮಾಹಿತಿ ಶೀಘ್ರ ಅಪ್​ಡೇಟ್​ ಆಗಲಿದೆ

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್