AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಓಹಿಯೋದ ಬರ್ತ್​ ಡೇ ಪಾರ್ಟಿಯಲ್ಲಿ 27 ಮಂದಿ ಮೇಲೆ ಸಾಮೂಹಿಕ ಗುಂಡಿನ ದಾಳಿ, ಓರ್ವ ಸಾವು

ಅಮೆರಿಕದ ಓಹಿಯೋದಲ್ಲಿ ನಡೆದ ಬರ್ತ್​ ಡೇ ಪಾರ್ಟಿಯೊಂದರಲ್ಲಿ 27 ಮಂದಿ ಮೇಲೆ ಸಾಮೂಹಿಕ ಗುಂಡಿನ ದಾಳಿ ನಡೆದ ಪರಿಣಾಮ ಒಬ್ಬರ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಭಾನುವಾರ ಬೆಳಗ್ಗೆ ಓಹಿಯೋದ ಅಕ್ರಾನ್​ನಲ್ಲಿ 27 ಮಂದಿ ಮೇಲೆ ಗುಂಡು ಹಾರಿಸಲಾಗಿದ್ದು, ಓರ್ವ ಸಾವನ್ನಪ್ಪಿದ್ದು, ಹಲವು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಓಹಿಯೋದ ಬರ್ತ್​ ಡೇ ಪಾರ್ಟಿಯಲ್ಲಿ 27 ಮಂದಿ ಮೇಲೆ ಸಾಮೂಹಿಕ ಗುಂಡಿನ ದಾಳಿ, ಓರ್ವ ಸಾವು
ಗುಂಡಿನ ದಾಳಿ
ನಯನಾ ರಾಜೀವ್
|

Updated on: Jun 02, 2024 | 2:27 PM

Share

ಅಮೆರಿಕದ ಓಹಿಯೋದಲ್ಲಿ ನಡೆದ ಬರ್ತ್​ ಡೇ ಪಾರ್ಟಿಯೊಂದರಲ್ಲಿ 27 ಮಂದಿ ಮೇಲೆ ಸಾಮೂಹಿಕ ಗುಂಡಿನ ದಾಳಿ(Firing) ನಡೆದ ಪರಿಣಾಮ ಒಬ್ಬರ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಭಾನುವಾರ ಬೆಳಗ್ಗೆ ಓಹಿಯೋದ ಅಕ್ರಾನ್​ನಲ್ಲಿ 27 ಮಂದಿ ಮೇಲೆ ಗುಂಡು ಹಾರಿಸಲಾಗಿದ್ದು, ಓರ್ವ ಸಾವನ್ನಪ್ಪಿದ್ದು, ಹಲವು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಆರೋಪಿ ತಲೆ ಮರೆಸಿಕೊಂಡಿದ್ದಾನೆ. ಸ್ಥಳೀಯ ವರದಿಗಳ ಪ್ರಕಾರ ಗುಂಡಿನ ದಾಳಿಯ ನಂತರ ಹಲವು ಆಸ್ಪತ್ರೆಗಳನ್ನು ಲಾಕ್​ಡೌನ್ ಮಾಡಲಾಗಿದ್ದು, ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಮೃತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.

ಯಾವ ಕಾರಣಗಳಿಗಾಗಿ ಗುಂಡಿನ ದಾಳಿ ನಡೆಸಲಾಗಿದೆ, ಆತನಿಗೆ ಏನಾದರೂ ದ್ವೇಷವಿತ್ತೇ ಅಥವಾ ಮಾನಸಿಕ ಅಸ್ವಸ್ಥನೇ ಏನೆಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಮಾಹಿತಿ ಶೀಘ್ರ ಅಪ್​ಡೇಟ್​ ಆಗಲಿದೆ

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ