AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಓಹಿಯೋದ ಬರ್ತ್​ ಡೇ ಪಾರ್ಟಿಯಲ್ಲಿ 27 ಮಂದಿ ಮೇಲೆ ಸಾಮೂಹಿಕ ಗುಂಡಿನ ದಾಳಿ, ಓರ್ವ ಸಾವು

ಅಮೆರಿಕದ ಓಹಿಯೋದಲ್ಲಿ ನಡೆದ ಬರ್ತ್​ ಡೇ ಪಾರ್ಟಿಯೊಂದರಲ್ಲಿ 27 ಮಂದಿ ಮೇಲೆ ಸಾಮೂಹಿಕ ಗುಂಡಿನ ದಾಳಿ ನಡೆದ ಪರಿಣಾಮ ಒಬ್ಬರ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಭಾನುವಾರ ಬೆಳಗ್ಗೆ ಓಹಿಯೋದ ಅಕ್ರಾನ್​ನಲ್ಲಿ 27 ಮಂದಿ ಮೇಲೆ ಗುಂಡು ಹಾರಿಸಲಾಗಿದ್ದು, ಓರ್ವ ಸಾವನ್ನಪ್ಪಿದ್ದು, ಹಲವು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಓಹಿಯೋದ ಬರ್ತ್​ ಡೇ ಪಾರ್ಟಿಯಲ್ಲಿ 27 ಮಂದಿ ಮೇಲೆ ಸಾಮೂಹಿಕ ಗುಂಡಿನ ದಾಳಿ, ಓರ್ವ ಸಾವು
ಗುಂಡಿನ ದಾಳಿ
Follow us
ನಯನಾ ರಾಜೀವ್
|

Updated on: Jun 02, 2024 | 2:27 PM

ಅಮೆರಿಕದ ಓಹಿಯೋದಲ್ಲಿ ನಡೆದ ಬರ್ತ್​ ಡೇ ಪಾರ್ಟಿಯೊಂದರಲ್ಲಿ 27 ಮಂದಿ ಮೇಲೆ ಸಾಮೂಹಿಕ ಗುಂಡಿನ ದಾಳಿ(Firing) ನಡೆದ ಪರಿಣಾಮ ಒಬ್ಬರ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಭಾನುವಾರ ಬೆಳಗ್ಗೆ ಓಹಿಯೋದ ಅಕ್ರಾನ್​ನಲ್ಲಿ 27 ಮಂದಿ ಮೇಲೆ ಗುಂಡು ಹಾರಿಸಲಾಗಿದ್ದು, ಓರ್ವ ಸಾವನ್ನಪ್ಪಿದ್ದು, ಹಲವು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಆರೋಪಿ ತಲೆ ಮರೆಸಿಕೊಂಡಿದ್ದಾನೆ. ಸ್ಥಳೀಯ ವರದಿಗಳ ಪ್ರಕಾರ ಗುಂಡಿನ ದಾಳಿಯ ನಂತರ ಹಲವು ಆಸ್ಪತ್ರೆಗಳನ್ನು ಲಾಕ್​ಡೌನ್ ಮಾಡಲಾಗಿದ್ದು, ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಮೃತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.

ಯಾವ ಕಾರಣಗಳಿಗಾಗಿ ಗುಂಡಿನ ದಾಳಿ ನಡೆಸಲಾಗಿದೆ, ಆತನಿಗೆ ಏನಾದರೂ ದ್ವೇಷವಿತ್ತೇ ಅಥವಾ ಮಾನಸಿಕ ಅಸ್ವಸ್ಥನೇ ಏನೆಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಮಾಹಿತಿ ಶೀಘ್ರ ಅಪ್​ಡೇಟ್​ ಆಗಲಿದೆ

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’
ಸೆಕೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ತಂಪೆರೆದ ಮಳೆರಾಯ
ಸೆಕೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ತಂಪೆರೆದ ಮಳೆರಾಯ
ಲಾಡ್ ಮತ್ತು ತಿಮ್ಮಾಪುರ ಮೈಲೇಜ್ ಗಿಟ್ಟಿಸುವ ಪ್ರಯತ್ನದಲ್ಲಿದ್ದಾರೆ: ಶಾಸಕ
ಲಾಡ್ ಮತ್ತು ತಿಮ್ಮಾಪುರ ಮೈಲೇಜ್ ಗಿಟ್ಟಿಸುವ ಪ್ರಯತ್ನದಲ್ಲಿದ್ದಾರೆ: ಶಾಸಕ
ರಾತ್ರಿ ಭರ್ಜರಿ ರಿಸೆಪ್ಷನ್, ಬೆಳಗ್ಗೆ ಮುಹೂರ್ತ ವೇಳೆ ತಾಳಿ ಕಟ್ಟಲ್ಲ ಎಂದ ವರ
ರಾತ್ರಿ ಭರ್ಜರಿ ರಿಸೆಪ್ಷನ್, ಬೆಳಗ್ಗೆ ಮುಹೂರ್ತ ವೇಳೆ ತಾಳಿ ಕಟ್ಟಲ್ಲ ಎಂದ ವರ
ಕಾಶಪ್ಪನವರ್ ಮತ್ತು ಯತ್ನಾಳ್ ಮಾತಿನಲ್ಲಿ ಭಾಷಾ ಮರ್ಯಾದೆ ಮೀರುತ್ತಿದ್ದಾರೆ
ಕಾಶಪ್ಪನವರ್ ಮತ್ತು ಯತ್ನಾಳ್ ಮಾತಿನಲ್ಲಿ ಭಾಷಾ ಮರ್ಯಾದೆ ಮೀರುತ್ತಿದ್ದಾರೆ
ಪೆಹಲ್ಗಾಮ್ ಉಗ್ರರ ದಾಳಿ: ಉತ್ತರ ಕನ್ನಡ ಪ್ರವಾಸಿ ಸ್ಥಳಗಳಲ್ಲಿ ಹೈಅಲರ್ಟ್​
ಪೆಹಲ್ಗಾಮ್ ಉಗ್ರರ ದಾಳಿ: ಉತ್ತರ ಕನ್ನಡ ಪ್ರವಾಸಿ ಸ್ಥಳಗಳಲ್ಲಿ ಹೈಅಲರ್ಟ್​
ಸೇನಾ ಭಾಷೆಯಲ್ಲಿ ಡಿ ಡೇ, ಎಚ್ ಫ್ಯಾಕ್ಟರ್ ಅಂದರೆ ಏನು? ಇಲ್ಲಿದೆ ನೋಡಿ
ಸೇನಾ ಭಾಷೆಯಲ್ಲಿ ಡಿ ಡೇ, ಎಚ್ ಫ್ಯಾಕ್ಟರ್ ಅಂದರೆ ಏನು? ಇಲ್ಲಿದೆ ನೋಡಿ