AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮುದ್ರ ದಡಕ್ಕೆ ಬಂದು ಬಿದ್ದ ರಾಶಿ ರಾಶಿ ತಿಮಿಂಗಿಲಗಳು! ಆಮೇಲೇನಾಯ್ತು?

ಜಗತ್ತಿನ ಅತಿ ದೊಡ್ಡ ಜೀವಿ ತಿಮಿಂಗಿಲ. ಇದು ಸಮುದ್ರದಲ್ಲೇ ಇದ್ದು, ಜನರ ಕಣ್ಣಿಗೆ ಅಷ್ಟಾಗಿ ಬೀಳುವುದಿಲ್ಲ. ಆದರೆ ಆಸ್ಟ್ರೇಲಿಯಾದ ತಾಸ್ಮೇನಿಯಾ ದ್ವೀಪದ ಸಮುದ್ರ ದಂಡೆಯಲ್ಲಿ ಬಂದು ಬಿದ್ದಿದ್ದ ಸುಮಾರು 270 ತಿಮಿಂಗಿಲಗಳನ್ನು ಸಾಗರ ಜೈವಿಕ ತಜ್ಞರು ರಕ್ಷಿಸಲು ಹರಸಾಹಸ ಪಟ್ಟಿರುವ ರೋಚಕ ಪ್ರಕರಣ ನಡೆದಿದೆ. ಆ 270 ತಿಮಿಂಗಿಲಗಳ ಪೈಕಿ ಪೈಲಟ್ ತಿಮಿಂಗಿಲಗಳು ಎಂದು ಕರೆಯಲ್ಪಡುವ 25 ತಿಮಿಂಗಿಲಗಳು ಮೃತಪಟ್ಟಿವೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ. ಒಟ್ಟು 90 ತಿಮಿಂಗಿಲಗಳು ಸತ್ತಿವೆ. ಪೈಲಟ್ ತಿಮಿಂಗಿಲಗಳು ಡಾಲ್ಫಿನ್ ಪ್ರಭೇದಕ್ಕೆ ಸೇರಿವೆ. […]

ಸಮುದ್ರ ದಡಕ್ಕೆ ಬಂದು ಬಿದ್ದ ರಾಶಿ ರಾಶಿ ತಿಮಿಂಗಿಲಗಳು! ಆಮೇಲೇನಾಯ್ತು?
ಆಯೇಷಾ ಬಾನು
| Edited By: |

Updated on: Sep 22, 2020 | 3:38 PM

Share

ಜಗತ್ತಿನ ಅತಿ ದೊಡ್ಡ ಜೀವಿ ತಿಮಿಂಗಿಲ. ಇದು ಸಮುದ್ರದಲ್ಲೇ ಇದ್ದು, ಜನರ ಕಣ್ಣಿಗೆ ಅಷ್ಟಾಗಿ ಬೀಳುವುದಿಲ್ಲ. ಆದರೆ ಆಸ್ಟ್ರೇಲಿಯಾದ ತಾಸ್ಮೇನಿಯಾ ದ್ವೀಪದ ಸಮುದ್ರ ದಂಡೆಯಲ್ಲಿ ಬಂದು ಬಿದ್ದಿದ್ದ ಸುಮಾರು 270 ತಿಮಿಂಗಿಲಗಳನ್ನು ಸಾಗರ ಜೈವಿಕ ತಜ್ಞರು ರಕ್ಷಿಸಲು ಹರಸಾಹಸ ಪಟ್ಟಿರುವ ರೋಚಕ ಪ್ರಕರಣ ನಡೆದಿದೆ.

ಆ 270 ತಿಮಿಂಗಿಲಗಳ ಪೈಕಿ ಪೈಲಟ್ ತಿಮಿಂಗಿಲಗಳು ಎಂದು ಕರೆಯಲ್ಪಡುವ 25 ತಿಮಿಂಗಿಲಗಳು ಮೃತಪಟ್ಟಿವೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ. ಒಟ್ಟು 90 ತಿಮಿಂಗಿಲಗಳು ಸತ್ತಿವೆ. ಪೈಲಟ್ ತಿಮಿಂಗಿಲಗಳು ಡಾಲ್ಫಿನ್ ಪ್ರಭೇದಕ್ಕೆ ಸೇರಿವೆ. ಅದು 7 ಮೀಟರ್ (23 ಅಡಿ) ಉದ್ದ ಮತ್ತು 3 ಟನ್ ತೂಕ ಹೊಂದಿರುತ್ತವೆ. ರಾಜ್ಯ ರಾಜಧಾನಿ ಹೊಬಾರ್ಟ್‌ನ ವಾಯವ್ಯ ದಿಕ್ಕಿನಲ್ಲಿ ಸುಮಾರು 200 ಕಿ.ಮೀ (120 ಮೈಲಿ) ದೂರದಲ್ಲಿರುವ ಮ್ಯಾಕ್ವಾರಿ ಹೆಡ್ಸ್‌ನಲ್ಲಿ ತಿಮಿಂಗಿಲಗಳು ಮೂರು ಗುಂಪುಗಳಲ್ಲಿ ಆಳವಿಲ್ಲದ ನೀರಿನಲ್ಲಿ ಸಿಲುಕಿಕೊಂಡಿವೆ ಎಂದು ತಾಸ್ಮೇನಿಯಾದ ಪ್ರಾಥಮಿಕ ಕೈಗಾರಿಕೆ, ಉದ್ಯಾನಗಳು, ನೀರು ಮತ್ತು ಪರಿಸರ ಇಲಾಖೆ ತಿಳಿಸಿದೆ.

ಪರಿಸ್ಥಿತಿಯನ್ನು ನಿಭಾಯಿಸಲು ವಿಶೇಷ ರಕ್ಷಣಾ ತಂಡ ಸ್ಥಳಕ್ಕೆ ಧಾವಿಸಿ ತಿಮಿಂಗಿಲಗಳನ್ನು ರಕ್ಷಿಸುವ ಕಾರ್ಯದಲ್ಲಿ ಭಾಗಿಯಾಗಿತ್ತು. ಆದರೆ ಈ ಕಾರ್ಯಾಚರಣೆ ಭಾರಿ ರೋಚಕವಾಗಿದೆ. ಇನ್ನು ಸಾಮಾನ್ಯವಾಗಿ ಡಾಲ್ಫಿನ್ ಮತ್ತು ವೇಲ್​ಗಳು ತಾಸ್ಮೇನಿಯಾ ದಡದಲ್ಲಿ ಪ್ರತಿ 2-3ವಾರಗಳಿಗೊಮ್ಮೆ ಬಂದು ಬೀಳುತ್ತವೆ ಎಂದು ತಿಳಿದುಬಂದಿದೆ.

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ