AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮುದ್ರ ದಡಕ್ಕೆ ಬಂದು ಬಿದ್ದ ರಾಶಿ ರಾಶಿ ತಿಮಿಂಗಿಲಗಳು! ಆಮೇಲೇನಾಯ್ತು?

ಜಗತ್ತಿನ ಅತಿ ದೊಡ್ಡ ಜೀವಿ ತಿಮಿಂಗಿಲ. ಇದು ಸಮುದ್ರದಲ್ಲೇ ಇದ್ದು, ಜನರ ಕಣ್ಣಿಗೆ ಅಷ್ಟಾಗಿ ಬೀಳುವುದಿಲ್ಲ. ಆದರೆ ಆಸ್ಟ್ರೇಲಿಯಾದ ತಾಸ್ಮೇನಿಯಾ ದ್ವೀಪದ ಸಮುದ್ರ ದಂಡೆಯಲ್ಲಿ ಬಂದು ಬಿದ್ದಿದ್ದ ಸುಮಾರು 270 ತಿಮಿಂಗಿಲಗಳನ್ನು ಸಾಗರ ಜೈವಿಕ ತಜ್ಞರು ರಕ್ಷಿಸಲು ಹರಸಾಹಸ ಪಟ್ಟಿರುವ ರೋಚಕ ಪ್ರಕರಣ ನಡೆದಿದೆ. ಆ 270 ತಿಮಿಂಗಿಲಗಳ ಪೈಕಿ ಪೈಲಟ್ ತಿಮಿಂಗಿಲಗಳು ಎಂದು ಕರೆಯಲ್ಪಡುವ 25 ತಿಮಿಂಗಿಲಗಳು ಮೃತಪಟ್ಟಿವೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ. ಒಟ್ಟು 90 ತಿಮಿಂಗಿಲಗಳು ಸತ್ತಿವೆ. ಪೈಲಟ್ ತಿಮಿಂಗಿಲಗಳು ಡಾಲ್ಫಿನ್ ಪ್ರಭೇದಕ್ಕೆ ಸೇರಿವೆ. […]

ಸಮುದ್ರ ದಡಕ್ಕೆ ಬಂದು ಬಿದ್ದ ರಾಶಿ ರಾಶಿ ತಿಮಿಂಗಿಲಗಳು! ಆಮೇಲೇನಾಯ್ತು?
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on: Sep 22, 2020 | 3:38 PM

Share

ಜಗತ್ತಿನ ಅತಿ ದೊಡ್ಡ ಜೀವಿ ತಿಮಿಂಗಿಲ. ಇದು ಸಮುದ್ರದಲ್ಲೇ ಇದ್ದು, ಜನರ ಕಣ್ಣಿಗೆ ಅಷ್ಟಾಗಿ ಬೀಳುವುದಿಲ್ಲ. ಆದರೆ ಆಸ್ಟ್ರೇಲಿಯಾದ ತಾಸ್ಮೇನಿಯಾ ದ್ವೀಪದ ಸಮುದ್ರ ದಂಡೆಯಲ್ಲಿ ಬಂದು ಬಿದ್ದಿದ್ದ ಸುಮಾರು 270 ತಿಮಿಂಗಿಲಗಳನ್ನು ಸಾಗರ ಜೈವಿಕ ತಜ್ಞರು ರಕ್ಷಿಸಲು ಹರಸಾಹಸ ಪಟ್ಟಿರುವ ರೋಚಕ ಪ್ರಕರಣ ನಡೆದಿದೆ.

ಆ 270 ತಿಮಿಂಗಿಲಗಳ ಪೈಕಿ ಪೈಲಟ್ ತಿಮಿಂಗಿಲಗಳು ಎಂದು ಕರೆಯಲ್ಪಡುವ 25 ತಿಮಿಂಗಿಲಗಳು ಮೃತಪಟ್ಟಿವೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ. ಒಟ್ಟು 90 ತಿಮಿಂಗಿಲಗಳು ಸತ್ತಿವೆ. ಪೈಲಟ್ ತಿಮಿಂಗಿಲಗಳು ಡಾಲ್ಫಿನ್ ಪ್ರಭೇದಕ್ಕೆ ಸೇರಿವೆ. ಅದು 7 ಮೀಟರ್ (23 ಅಡಿ) ಉದ್ದ ಮತ್ತು 3 ಟನ್ ತೂಕ ಹೊಂದಿರುತ್ತವೆ. ರಾಜ್ಯ ರಾಜಧಾನಿ ಹೊಬಾರ್ಟ್‌ನ ವಾಯವ್ಯ ದಿಕ್ಕಿನಲ್ಲಿ ಸುಮಾರು 200 ಕಿ.ಮೀ (120 ಮೈಲಿ) ದೂರದಲ್ಲಿರುವ ಮ್ಯಾಕ್ವಾರಿ ಹೆಡ್ಸ್‌ನಲ್ಲಿ ತಿಮಿಂಗಿಲಗಳು ಮೂರು ಗುಂಪುಗಳಲ್ಲಿ ಆಳವಿಲ್ಲದ ನೀರಿನಲ್ಲಿ ಸಿಲುಕಿಕೊಂಡಿವೆ ಎಂದು ತಾಸ್ಮೇನಿಯಾದ ಪ್ರಾಥಮಿಕ ಕೈಗಾರಿಕೆ, ಉದ್ಯಾನಗಳು, ನೀರು ಮತ್ತು ಪರಿಸರ ಇಲಾಖೆ ತಿಳಿಸಿದೆ.

ಪರಿಸ್ಥಿತಿಯನ್ನು ನಿಭಾಯಿಸಲು ವಿಶೇಷ ರಕ್ಷಣಾ ತಂಡ ಸ್ಥಳಕ್ಕೆ ಧಾವಿಸಿ ತಿಮಿಂಗಿಲಗಳನ್ನು ರಕ್ಷಿಸುವ ಕಾರ್ಯದಲ್ಲಿ ಭಾಗಿಯಾಗಿತ್ತು. ಆದರೆ ಈ ಕಾರ್ಯಾಚರಣೆ ಭಾರಿ ರೋಚಕವಾಗಿದೆ. ಇನ್ನು ಸಾಮಾನ್ಯವಾಗಿ ಡಾಲ್ಫಿನ್ ಮತ್ತು ವೇಲ್​ಗಳು ತಾಸ್ಮೇನಿಯಾ ದಡದಲ್ಲಿ ಪ್ರತಿ 2-3ವಾರಗಳಿಗೊಮ್ಮೆ ಬಂದು ಬೀಳುತ್ತವೆ ಎಂದು ತಿಳಿದುಬಂದಿದೆ.

ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?