AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಕ್ರಿಮಿ ಮಟ್ಟ ಹಾಕಲು ಹಾಂಗ್‌ಕಾಂಗ್‌ ಮಾದರಿ ಜಾರಿ ಆಗುತ್ತದಾ?

ಬೆಂಗಳೂರು: ಕೊರೊನಾ ಕ್ರಿಮಿ ಮಟ್ಟ ಹಾಕಲು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದ್ದ ಲಾಕ್‌ಡೌನ್‌ ಎರಡನೆಯ ಹಂತ ಕೊನೆಗೊಳ್ಳಲು ಇನ್ನು ಮೂರೇ ದಿನ ಬಾಕಿಯಿದೆ. ಈ ಹಂತದಲ್ಲಿ ತೆರವು ಮಾಡಬೇಕೆ, ಬೇಡವೇ ಎಂಬ ಬಗ್ಗೆ ತಜ್ಞರ ವಲಯದಲ್ಲಿ ಚರ್ಚೆಗಳು ಆರಂಭವಾಗಿವೆ. ವಿವಿಧ ದೇಶಗಳ ಲಾಕ್ ಡೌನ್ ಎಕ್ಸಿಟ್​ ಪ್ಲಾನ್​ಗಳ ಅಧ್ಯಯನ ನಡೆಸುತ್ತಿರುವ ತಜ್ಞರು, ಮೇ 3 ರ ಬಳಿಕ ಹಾಂಕ್ ಕಾಂಗ್ ಮಾದರಿ ಅನುಸರಿಸುವಂತೆ ಸಲಹೆ, ಸೂಚನೆಗಳನ್ನು ನೀಡುತ್ತಿದ್ದಾರೆ. ಏನಿದು ಹಾಂಗ್‌ಕಾಂಗ್‌ ಮಾದರಿ? ಹಾಗಾಗಿ ಕೊರೊನಾ ಕಟ್ಟಿಹಾಕಲು,ಲಾಕ್‌ಡೌನ್‌ನಿಂದ ಹೊರಬರಲು ಹಾಂಗ್‌ಕಾಂಗ್‌ ಮಾಡೆಲ್ […]

ಕೊರೊನಾ ಕ್ರಿಮಿ ಮಟ್ಟ ಹಾಕಲು ಹಾಂಗ್‌ಕಾಂಗ್‌ ಮಾದರಿ ಜಾರಿ ಆಗುತ್ತದಾ?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Apr 30, 2020 | 11:02 AM

Share

ಬೆಂಗಳೂರು: ಕೊರೊನಾ ಕ್ರಿಮಿ ಮಟ್ಟ ಹಾಕಲು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದ್ದ ಲಾಕ್‌ಡೌನ್‌ ಎರಡನೆಯ ಹಂತ ಕೊನೆಗೊಳ್ಳಲು ಇನ್ನು ಮೂರೇ ದಿನ ಬಾಕಿಯಿದೆ. ಈ ಹಂತದಲ್ಲಿ ತೆರವು ಮಾಡಬೇಕೆ, ಬೇಡವೇ ಎಂಬ ಬಗ್ಗೆ ತಜ್ಞರ ವಲಯದಲ್ಲಿ ಚರ್ಚೆಗಳು ಆರಂಭವಾಗಿವೆ.

ವಿವಿಧ ದೇಶಗಳ ಲಾಕ್ ಡೌನ್ ಎಕ್ಸಿಟ್​ ಪ್ಲಾನ್​ಗಳ ಅಧ್ಯಯನ ನಡೆಸುತ್ತಿರುವ ತಜ್ಞರು, ಮೇ 3 ರ ಬಳಿಕ ಹಾಂಕ್ ಕಾಂಗ್ ಮಾದರಿ ಅನುಸರಿಸುವಂತೆ ಸಲಹೆ, ಸೂಚನೆಗಳನ್ನು ನೀಡುತ್ತಿದ್ದಾರೆ.

ಏನಿದು ಹಾಂಗ್‌ಕಾಂಗ್‌ ಮಾದರಿ? ಹಾಗಾಗಿ ಕೊರೊನಾ ಕಟ್ಟಿಹಾಕಲು,ಲಾಕ್‌ಡೌನ್‌ನಿಂದ ಹೊರಬರಲು ಹಾಂಗ್‌ಕಾಂಗ್‌ ಮಾಡೆಲ್ ಸಾಧ್ಯತೆಯಿದೆ. ಹಾಗಾದರೆ ಏನಿದು ಹಾಂಗ್‌ಕಾಂಗ್‌ ಮಾದರಿ? ಲಾಕ್‌ಡೌನ್‌ ಮುಂದುವರಿಸದೆ, ಕೋವಿಡ್ ಸೋಂಕಿತರನ್ನು ಪರಿಣಾಮಕಾರಿಯಾಗಿ ಪತ್ತೆ ಹಚ್ಚುವುದು. ಸೋಂಕಿತರ ಸಂಪರ್ಕಕ್ಕೆ ಒಳಗಾದವರನ್ನು ಕಟ್ಟುನಿಟ್ಟಿನಲ್ಲಿ ಕ್ವಾರೆಂಟೈನ್​ಗೆ ಒಳಪಡಿಸುವುದು. ಮಾಸ್ಕ್ ಧರಿಸುವಿಕೆ, ಸಾಮಾಜಿಕ ಅಂತರ ನಿಯಮದ ಶಿಸ್ತಿನ ಪಾಲನೆ ಮಾಡುವುದು.. ಈ ಮಾದರಿ ಅಂಶಗಳೇ ಹಾಂಗ್‌ಕಾಂಗ್‌ ಪಾಲಿಸುತ್ತಿರುವ ಸೂತ್ರವಾಗಿದೆ.

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ