AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಕ್ರಿಮಿ ಮಟ್ಟ ಹಾಕಲು ಹಾಂಗ್‌ಕಾಂಗ್‌ ಮಾದರಿ ಜಾರಿ ಆಗುತ್ತದಾ?

ಬೆಂಗಳೂರು: ಕೊರೊನಾ ಕ್ರಿಮಿ ಮಟ್ಟ ಹಾಕಲು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದ್ದ ಲಾಕ್‌ಡೌನ್‌ ಎರಡನೆಯ ಹಂತ ಕೊನೆಗೊಳ್ಳಲು ಇನ್ನು ಮೂರೇ ದಿನ ಬಾಕಿಯಿದೆ. ಈ ಹಂತದಲ್ಲಿ ತೆರವು ಮಾಡಬೇಕೆ, ಬೇಡವೇ ಎಂಬ ಬಗ್ಗೆ ತಜ್ಞರ ವಲಯದಲ್ಲಿ ಚರ್ಚೆಗಳು ಆರಂಭವಾಗಿವೆ. ವಿವಿಧ ದೇಶಗಳ ಲಾಕ್ ಡೌನ್ ಎಕ್ಸಿಟ್​ ಪ್ಲಾನ್​ಗಳ ಅಧ್ಯಯನ ನಡೆಸುತ್ತಿರುವ ತಜ್ಞರು, ಮೇ 3 ರ ಬಳಿಕ ಹಾಂಕ್ ಕಾಂಗ್ ಮಾದರಿ ಅನುಸರಿಸುವಂತೆ ಸಲಹೆ, ಸೂಚನೆಗಳನ್ನು ನೀಡುತ್ತಿದ್ದಾರೆ. ಏನಿದು ಹಾಂಗ್‌ಕಾಂಗ್‌ ಮಾದರಿ? ಹಾಗಾಗಿ ಕೊರೊನಾ ಕಟ್ಟಿಹಾಕಲು,ಲಾಕ್‌ಡೌನ್‌ನಿಂದ ಹೊರಬರಲು ಹಾಂಗ್‌ಕಾಂಗ್‌ ಮಾಡೆಲ್ […]

ಕೊರೊನಾ ಕ್ರಿಮಿ ಮಟ್ಟ ಹಾಕಲು ಹಾಂಗ್‌ಕಾಂಗ್‌ ಮಾದರಿ ಜಾರಿ ಆಗುತ್ತದಾ?
ಸಾಧು ಶ್ರೀನಾಥ್​
|

Updated on: Apr 30, 2020 | 11:02 AM

Share

ಬೆಂಗಳೂರು: ಕೊರೊನಾ ಕ್ರಿಮಿ ಮಟ್ಟ ಹಾಕಲು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದ್ದ ಲಾಕ್‌ಡೌನ್‌ ಎರಡನೆಯ ಹಂತ ಕೊನೆಗೊಳ್ಳಲು ಇನ್ನು ಮೂರೇ ದಿನ ಬಾಕಿಯಿದೆ. ಈ ಹಂತದಲ್ಲಿ ತೆರವು ಮಾಡಬೇಕೆ, ಬೇಡವೇ ಎಂಬ ಬಗ್ಗೆ ತಜ್ಞರ ವಲಯದಲ್ಲಿ ಚರ್ಚೆಗಳು ಆರಂಭವಾಗಿವೆ.

ವಿವಿಧ ದೇಶಗಳ ಲಾಕ್ ಡೌನ್ ಎಕ್ಸಿಟ್​ ಪ್ಲಾನ್​ಗಳ ಅಧ್ಯಯನ ನಡೆಸುತ್ತಿರುವ ತಜ್ಞರು, ಮೇ 3 ರ ಬಳಿಕ ಹಾಂಕ್ ಕಾಂಗ್ ಮಾದರಿ ಅನುಸರಿಸುವಂತೆ ಸಲಹೆ, ಸೂಚನೆಗಳನ್ನು ನೀಡುತ್ತಿದ್ದಾರೆ.

ಏನಿದು ಹಾಂಗ್‌ಕಾಂಗ್‌ ಮಾದರಿ? ಹಾಗಾಗಿ ಕೊರೊನಾ ಕಟ್ಟಿಹಾಕಲು,ಲಾಕ್‌ಡೌನ್‌ನಿಂದ ಹೊರಬರಲು ಹಾಂಗ್‌ಕಾಂಗ್‌ ಮಾಡೆಲ್ ಸಾಧ್ಯತೆಯಿದೆ. ಹಾಗಾದರೆ ಏನಿದು ಹಾಂಗ್‌ಕಾಂಗ್‌ ಮಾದರಿ? ಲಾಕ್‌ಡೌನ್‌ ಮುಂದುವರಿಸದೆ, ಕೋವಿಡ್ ಸೋಂಕಿತರನ್ನು ಪರಿಣಾಮಕಾರಿಯಾಗಿ ಪತ್ತೆ ಹಚ್ಚುವುದು. ಸೋಂಕಿತರ ಸಂಪರ್ಕಕ್ಕೆ ಒಳಗಾದವರನ್ನು ಕಟ್ಟುನಿಟ್ಟಿನಲ್ಲಿ ಕ್ವಾರೆಂಟೈನ್​ಗೆ ಒಳಪಡಿಸುವುದು. ಮಾಸ್ಕ್ ಧರಿಸುವಿಕೆ, ಸಾಮಾಜಿಕ ಅಂತರ ನಿಯಮದ ಶಿಸ್ತಿನ ಪಾಲನೆ ಮಾಡುವುದು.. ಈ ಮಾದರಿ ಅಂಶಗಳೇ ಹಾಂಗ್‌ಕಾಂಗ್‌ ಪಾಲಿಸುತ್ತಿರುವ ಸೂತ್ರವಾಗಿದೆ.

Follow Us
ಅಂಜನಾದ್ರಿ ಆಂಜನೇಯನಿಗೆ ಸಮರ್ಪಿಸಿದ್ದ ಬಂಗಾರ ವಿವಾದಕ್ಕೆ ತೆರೆ
ಅಂಜನಾದ್ರಿ ಆಂಜನೇಯನಿಗೆ ಸಮರ್ಪಿಸಿದ್ದ ಬಂಗಾರ ವಿವಾದಕ್ಕೆ ತೆರೆ
ಹಿಜಾಬ್​​ಗೆ ಅವಕಾಶ ಬೆನ್ನಲ್ಲೇ ಕೇಸರಿ ಶಾಲು ಬಗ್ಗೆ ಸಚಿವರು ಹೇಳಿದ್ದೇನು?
ಹಿಜಾಬ್​​ಗೆ ಅವಕಾಶ ಬೆನ್ನಲ್ಲೇ ಕೇಸರಿ ಶಾಲು ಬಗ್ಗೆ ಸಚಿವರು ಹೇಳಿದ್ದೇನು?
ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಕೊಳಚೆ ಪ್ರವಾಹ
ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಕೊಳಚೆ ಪ್ರವಾಹ
ಮಗಳೊಟ್ಟಿಗೆ ಖುಷಿಯಿಂದ ಡ್ಯಾನ್ಸ್ ಮಾಡಿದ್ದರು ದಿಲೀಪ್ ರಾಜ್: ವಿಡಿಯೋ
ಮಗಳೊಟ್ಟಿಗೆ ಖುಷಿಯಿಂದ ಡ್ಯಾನ್ಸ್ ಮಾಡಿದ್ದರು ದಿಲೀಪ್ ರಾಜ್: ವಿಡಿಯೋ
ಹಿಜಾಬ್​​ಗೆ ಅನುಮತಿ ನೀಡಿರುವ ಬಗ್ಗೆ ಶಿಕ್ಷಣ ಸಚಿವ ಹೇಳಿದ್ದಿಷ್ಟು
ಹಿಜಾಬ್​​ಗೆ ಅನುಮತಿ ನೀಡಿರುವ ಬಗ್ಗೆ ಶಿಕ್ಷಣ ಸಚಿವ ಹೇಳಿದ್ದಿಷ್ಟು
‘ಧುರಂಧರ್’ ನಿರ್ದೇಶಕ ಆದಿತ್ಯ ಧರ್​​ಗೆ ಸಚಿವ ಸಂತೋಷ್ ಲಾಡ್ ಸವಾಲು
‘ಧುರಂಧರ್’ ನಿರ್ದೇಶಕ ಆದಿತ್ಯ ಧರ್​​ಗೆ ಸಚಿವ ಸಂತೋಷ್ ಲಾಡ್ ಸವಾಲು
10 ವರ್ಷದ ಬಳಿಕ ಚೀನಾಗೆ ತೆರಳಿದ ಟ್ರಂಪ್​ಗೆ ಅದ್ದೂರಿ ಸ್ವಾಗತ
10 ವರ್ಷದ ಬಳಿಕ ಚೀನಾಗೆ ತೆರಳಿದ ಟ್ರಂಪ್​ಗೆ ಅದ್ದೂರಿ ಸ್ವಾಗತ
ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್‌, NSG ಕಮಾಂಡೋ ಮಾಕ್ ಡ್ರಿಲ್ ನೋಡಿ
ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್‌, NSG ಕಮಾಂಡೋ ಮಾಕ್ ಡ್ರಿಲ್ ನೋಡಿ
ಕಾಂಜಾವಾಲಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬೆಂಕಿ ಅವಘಡ
ಕಾಂಜಾವಾಲಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬೆಂಕಿ ಅವಘಡ
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು