AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಕ್ರಿಮಿ ಮಟ್ಟ ಹಾಕಲು ಹಾಂಗ್‌ಕಾಂಗ್‌ ಮಾದರಿ ಜಾರಿ ಆಗುತ್ತದಾ?

ಬೆಂಗಳೂರು: ಕೊರೊನಾ ಕ್ರಿಮಿ ಮಟ್ಟ ಹಾಕಲು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದ್ದ ಲಾಕ್‌ಡೌನ್‌ ಎರಡನೆಯ ಹಂತ ಕೊನೆಗೊಳ್ಳಲು ಇನ್ನು ಮೂರೇ ದಿನ ಬಾಕಿಯಿದೆ. ಈ ಹಂತದಲ್ಲಿ ತೆರವು ಮಾಡಬೇಕೆ, ಬೇಡವೇ ಎಂಬ ಬಗ್ಗೆ ತಜ್ಞರ ವಲಯದಲ್ಲಿ ಚರ್ಚೆಗಳು ಆರಂಭವಾಗಿವೆ. ವಿವಿಧ ದೇಶಗಳ ಲಾಕ್ ಡೌನ್ ಎಕ್ಸಿಟ್​ ಪ್ಲಾನ್​ಗಳ ಅಧ್ಯಯನ ನಡೆಸುತ್ತಿರುವ ತಜ್ಞರು, ಮೇ 3 ರ ಬಳಿಕ ಹಾಂಕ್ ಕಾಂಗ್ ಮಾದರಿ ಅನುಸರಿಸುವಂತೆ ಸಲಹೆ, ಸೂಚನೆಗಳನ್ನು ನೀಡುತ್ತಿದ್ದಾರೆ. ಏನಿದು ಹಾಂಗ್‌ಕಾಂಗ್‌ ಮಾದರಿ? ಹಾಗಾಗಿ ಕೊರೊನಾ ಕಟ್ಟಿಹಾಕಲು,ಲಾಕ್‌ಡೌನ್‌ನಿಂದ ಹೊರಬರಲು ಹಾಂಗ್‌ಕಾಂಗ್‌ ಮಾಡೆಲ್ […]

ಕೊರೊನಾ ಕ್ರಿಮಿ ಮಟ್ಟ ಹಾಕಲು ಹಾಂಗ್‌ಕಾಂಗ್‌ ಮಾದರಿ ಜಾರಿ ಆಗುತ್ತದಾ?
ಸಾಧು ಶ್ರೀನಾಥ್​
|

Updated on: Apr 30, 2020 | 11:02 AM

Share

ಬೆಂಗಳೂರು: ಕೊರೊನಾ ಕ್ರಿಮಿ ಮಟ್ಟ ಹಾಕಲು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದ್ದ ಲಾಕ್‌ಡೌನ್‌ ಎರಡನೆಯ ಹಂತ ಕೊನೆಗೊಳ್ಳಲು ಇನ್ನು ಮೂರೇ ದಿನ ಬಾಕಿಯಿದೆ. ಈ ಹಂತದಲ್ಲಿ ತೆರವು ಮಾಡಬೇಕೆ, ಬೇಡವೇ ಎಂಬ ಬಗ್ಗೆ ತಜ್ಞರ ವಲಯದಲ್ಲಿ ಚರ್ಚೆಗಳು ಆರಂಭವಾಗಿವೆ.

ವಿವಿಧ ದೇಶಗಳ ಲಾಕ್ ಡೌನ್ ಎಕ್ಸಿಟ್​ ಪ್ಲಾನ್​ಗಳ ಅಧ್ಯಯನ ನಡೆಸುತ್ತಿರುವ ತಜ್ಞರು, ಮೇ 3 ರ ಬಳಿಕ ಹಾಂಕ್ ಕಾಂಗ್ ಮಾದರಿ ಅನುಸರಿಸುವಂತೆ ಸಲಹೆ, ಸೂಚನೆಗಳನ್ನು ನೀಡುತ್ತಿದ್ದಾರೆ.

ಏನಿದು ಹಾಂಗ್‌ಕಾಂಗ್‌ ಮಾದರಿ? ಹಾಗಾಗಿ ಕೊರೊನಾ ಕಟ್ಟಿಹಾಕಲು,ಲಾಕ್‌ಡೌನ್‌ನಿಂದ ಹೊರಬರಲು ಹಾಂಗ್‌ಕಾಂಗ್‌ ಮಾಡೆಲ್ ಸಾಧ್ಯತೆಯಿದೆ. ಹಾಗಾದರೆ ಏನಿದು ಹಾಂಗ್‌ಕಾಂಗ್‌ ಮಾದರಿ? ಲಾಕ್‌ಡೌನ್‌ ಮುಂದುವರಿಸದೆ, ಕೋವಿಡ್ ಸೋಂಕಿತರನ್ನು ಪರಿಣಾಮಕಾರಿಯಾಗಿ ಪತ್ತೆ ಹಚ್ಚುವುದು. ಸೋಂಕಿತರ ಸಂಪರ್ಕಕ್ಕೆ ಒಳಗಾದವರನ್ನು ಕಟ್ಟುನಿಟ್ಟಿನಲ್ಲಿ ಕ್ವಾರೆಂಟೈನ್​ಗೆ ಒಳಪಡಿಸುವುದು. ಮಾಸ್ಕ್ ಧರಿಸುವಿಕೆ, ಸಾಮಾಜಿಕ ಅಂತರ ನಿಯಮದ ಶಿಸ್ತಿನ ಪಾಲನೆ ಮಾಡುವುದು.. ಈ ಮಾದರಿ ಅಂಶಗಳೇ ಹಾಂಗ್‌ಕಾಂಗ್‌ ಪಾಲಿಸುತ್ತಿರುವ ಸೂತ್ರವಾಗಿದೆ.

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ