AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಬುಧಾಬಿ, ದುಬೈ ರೆಸ್ಟೋರೆಂಟ್‌ಗಳಲ್ಲಿ ಸ್ಫೋಟ: ಮೂವರ ಸಾವು

ದುಬೈ: ಯುನೈಟೆಡ್ ಅರಬ್ ಎಮಿರೇಟ್ಸ್ ರಾಜಧಾನಿ ಅಬುಧಾಬಿ ಮತ್ತು ಅದರ ಪ್ರವಾಸೋದ್ಯಮ ಕೇಂದ್ರವಾದ ದುಬೈನಲ್ಲಿ ಎರಡು ಪ್ರತ್ಯೇಕ ಸ್ಫೋಟಗಳು ಸಂಭವಿಸಿವೆ. ಘಟನೆಯಲ್ಲಿ ಮೂವರು ಮೃತಪಟ್ಟಿದ್ದು, ಅನೇಕರಿಗೆ ಗಂಭೀರ ಗಾಯಗಳಾಗಿವೆ. ಆಗಸ್ಟ್ 31ರಂದು ಅಬುಧಾಬಿಯ ರಶೀದ್ ಬಿನ್ ಸಯೀದ್ ಸ್ಟ್ರೀಟ್‌ನಲ್ಲಿರುವ ಕೆಎಫ್‌ಸಿ ಮತ್ತು ಹಾರ್ಡೀಸ್ ರೆಸ್ಟೋರೆಂಟ್‌ಗಳಲ್ಲಿ ಭಾರಿ ಸ್ಫೋಟ ಸಂಭವಿಸಿದೆ. ಸ್ಥಳೀಯ ರೆಸ್ಟೋರೆಂಟ್‌ನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಘಟನೆಯಿಂದಾಗಿ ಸ್ಥಳದಲ್ಲಿ ಬಿಳಿ ಹೊಗೆ ಆವರಿಸಿದ ಪರಿಣಾಮ ಸುತ್ತಮುತ್ತಲಿನ ಪ್ರದೇಶಗಳಲ್ಲಿನ ನಿವಾಸಿಗಳನ್ನು ಸ್ಥಳಾಂತರಿಸಲಾಗಿದೆ ಎಂದು ಪೊಲೀಸ್ […]

ಅಬುಧಾಬಿ, ದುಬೈ ರೆಸ್ಟೋರೆಂಟ್‌ಗಳಲ್ಲಿ ಸ್ಫೋಟ: ಮೂವರ ಸಾವು
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on: Sep 01, 2020 | 2:38 PM

Share

ದುಬೈ: ಯುನೈಟೆಡ್ ಅರಬ್ ಎಮಿರೇಟ್ಸ್ ರಾಜಧಾನಿ ಅಬುಧಾಬಿ ಮತ್ತು ಅದರ ಪ್ರವಾಸೋದ್ಯಮ ಕೇಂದ್ರವಾದ ದುಬೈನಲ್ಲಿ ಎರಡು ಪ್ರತ್ಯೇಕ ಸ್ಫೋಟಗಳು ಸಂಭವಿಸಿವೆ. ಘಟನೆಯಲ್ಲಿ ಮೂವರು ಮೃತಪಟ್ಟಿದ್ದು, ಅನೇಕರಿಗೆ ಗಂಭೀರ ಗಾಯಗಳಾಗಿವೆ.

ಆಗಸ್ಟ್ 31ರಂದು ಅಬುಧಾಬಿಯ ರಶೀದ್ ಬಿನ್ ಸಯೀದ್ ಸ್ಟ್ರೀಟ್‌ನಲ್ಲಿರುವ ಕೆಎಫ್‌ಸಿ ಮತ್ತು ಹಾರ್ಡೀಸ್ ರೆಸ್ಟೋರೆಂಟ್‌ಗಳಲ್ಲಿ ಭಾರಿ ಸ್ಫೋಟ ಸಂಭವಿಸಿದೆ. ಸ್ಥಳೀಯ ರೆಸ್ಟೋರೆಂಟ್‌ನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ.

ಘಟನೆಯಿಂದಾಗಿ ಸ್ಥಳದಲ್ಲಿ ಬಿಳಿ ಹೊಗೆ ಆವರಿಸಿದ ಪರಿಣಾಮ ಸುತ್ತಮುತ್ತಲಿನ ಪ್ರದೇಶಗಳಲ್ಲಿನ ನಿವಾಸಿಗಳನ್ನು ಸ್ಥಳಾಂತರಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಅನಿಲ ಕಂಟೇನರ್​ಗಳಿಗೆ ಇಂಧನ ತುಂಬಿಸಿದ ಬಳಿಕ ಅದರ ಜೋಡಣೆ ವೇಳೆ ಆದ ವ್ಯತ್ಯಾಸದಿಂದಾಗಿ ಈ ಸ್ಫೋಟ ಸಂಭವಿಸಿದೆ ಎಂದು ವರದಿಯಾಗಿದೆ.  ಈ ಮಧ್ಯೆ,  ಬೆಂಕಿಯನ್ನು 33 ನಿಮಿಷಗಳಲ್ಲಿ ನಿಯಂತ್ರಿಸಲಾಗಿದೆ ಎಂದು ಕೆಲ ಮಾಧ್ಯಮಗಳು ವರದಿ ಮಾಡಿವೆ.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ