AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Big News: ಪಶ್ಚಿಮ ಆಫ್ರಿಕಾದಲ್ಲಿ ಐಇಡಿ ಸ್ಫೋಟ; 35 ಜನ ಸಾವು, 37 ಮಂದಿಗೆ ಗಾಯ

ಈ ಘಟನೆಯಲ್ಲಿ 37 ಮಂದಿ ಗಾಯಗೊಂಡಿದ್ದಾರೆ. ಬೆಂಗಾವಲು ಪಡೆಯ ವಾಹನವೊಂದರಲ್ಲಿ ಐಇಡಿ ಸ್ಫೋಟವಾದಾಗ ಈ ಸಾವು ಸಂಭವಿಸಿದೆ.

Big News: ಪಶ್ಚಿಮ ಆಫ್ರಿಕಾದಲ್ಲಿ ಐಇಡಿ ಸ್ಫೋಟ; 35 ಜನ ಸಾವು, 37 ಮಂದಿಗೆ ಗಾಯ
ಆಫ್ರಿಕಾದ ಬುರ್ಕಿನಾ ಫಾಸೊದಲ್ಲಿ ಐಇಡಿ ಸ್ಫೋಟImage Credit source: India.com
TV9 Web
| Edited By: |

Updated on: Sep 06, 2022 | 9:17 AM

Share

ಬುರ್ಕಿನಾ ಫಾಸೊ: ಪಶ್ಚಿಮ ಆಫ್ರಿಕಾದ (West Africa) ಬುರ್ಕಿನಾ ಫಾಸೊದಲ್ಲಿ ಐಇಡಿ ಸ್ಫೋಟ (IED Blast) ಉಂಟಾದ ಪರಿಣಾಮ 35 ಜನರು ಸಾವನ್ನಪ್ಪಿದ್ದಾರೆ. ಈ ಘಟನೆಯಲ್ಲಿ 37 ಮಂದಿ ಗಾಯಗೊಂಡಿದ್ದಾರೆ. ಬೆಂಗಾವಲು ಪಡೆಯ ವಾಹನವೊಂದರಲ್ಲಿ ಐಇಡಿ ಸ್ಫೋಟವಾದಾಗ ಈ ಸಾವು ಸಂಭವಿಸಿದೆ.

ಸದ್ಯಕ್ಕೆ 35 ಜನರು ಮೃತಪಟ್ಟಿದ್ದಾರೆ ಮತ್ತು 37 ಜನರು ಗಾಯಗೊಂಡಿದ್ದಾರೆ ಎಂದು ರಾಜ್ಯಪಾಲ ರೊಡಾಲ್ಫ್ ಸೊರ್ಗೊ ತಿಳಿಸಿದ್ದಾರೆ.

ಜಿಬೋ ಮತ್ತು ಬೌರ್ಜಾಂಗಾ ನಡುವೆ ಈ ಘಟನೆ ನಡೆದಿದೆ. ಬೆಂಗಾವಲು ಪಡೆಯ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿ ಗಾಯಗೊಂಡವರಿಗೆ ಸಹಾಯ ಮಾಡಲು ಕ್ರಮಗಳನ್ನು ತೆಗೆದುಕೊಂಡರು. ಬೆಂಗಾವಲು ಪಡೆಯ ವಾಹನ ಉತ್ತರದಿಂದ ಬುರ್ಕಿನಾ ರಾಜಧಾನಿ ಔಗಡೌಗೌಗೆ ಹೊರಟಿತ್ತು.

ಇದನ್ನೂ ಓದಿ: Afghanistan Blast ಕಾಬೂಲ್‌ನ ರಾಯಭಾರ ಕಚೇರಿ ಹೊರಗೆ  ಸ್ಫೋಟ: ರಷ್ಯಾದ ಇಬ್ಬರು ರಾಜತಾಂತ್ರಿಕರು ಸೇರಿದಂತೆ 20 ಮಂದಿ ಸಾವು 

ಆಗಸ್ಟ್ ಆರಂಭದಲ್ಲಿ ಇದೇ ಪ್ರದೇಶದಲ್ಲಿ 15 ಸೈನಿಕರು ಅವಳಿ ಐಇಡಿ ಸ್ಫೋಟದಲ್ಲಿ ಸಾವನ್ನಪ್ಪಿದ್ದರು. ಜಿಹಾದಿ ಗುಂಪುಗಳು ಇತ್ತೀಚೆಗೆ ಡೋರಿ ಮತ್ತು ಜಿಬೋ ನಗರಗಳಿಗೆ ಹೋಗುವ ರಸ್ತೆಗಳ ಮೇಲೆ ಇದೇ ರೀತಿಯ ದಾಳಿಗಳನ್ನು ನಡೆಸಿದ್ದವು.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್