AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Big News: ಪಶ್ಚಿಮ ಆಫ್ರಿಕಾದಲ್ಲಿ ಐಇಡಿ ಸ್ಫೋಟ; 35 ಜನ ಸಾವು, 37 ಮಂದಿಗೆ ಗಾಯ

ಈ ಘಟನೆಯಲ್ಲಿ 37 ಮಂದಿ ಗಾಯಗೊಂಡಿದ್ದಾರೆ. ಬೆಂಗಾವಲು ಪಡೆಯ ವಾಹನವೊಂದರಲ್ಲಿ ಐಇಡಿ ಸ್ಫೋಟವಾದಾಗ ಈ ಸಾವು ಸಂಭವಿಸಿದೆ.

Big News: ಪಶ್ಚಿಮ ಆಫ್ರಿಕಾದಲ್ಲಿ ಐಇಡಿ ಸ್ಫೋಟ; 35 ಜನ ಸಾವು, 37 ಮಂದಿಗೆ ಗಾಯ
ಆಫ್ರಿಕಾದ ಬುರ್ಕಿನಾ ಫಾಸೊದಲ್ಲಿ ಐಇಡಿ ಸ್ಫೋಟImage Credit source: India.com
TV9 Web
| Updated By: ಸುಷ್ಮಾ ಚಕ್ರೆ|

Updated on: Sep 06, 2022 | 9:17 AM

Share

ಬುರ್ಕಿನಾ ಫಾಸೊ: ಪಶ್ಚಿಮ ಆಫ್ರಿಕಾದ (West Africa) ಬುರ್ಕಿನಾ ಫಾಸೊದಲ್ಲಿ ಐಇಡಿ ಸ್ಫೋಟ (IED Blast) ಉಂಟಾದ ಪರಿಣಾಮ 35 ಜನರು ಸಾವನ್ನಪ್ಪಿದ್ದಾರೆ. ಈ ಘಟನೆಯಲ್ಲಿ 37 ಮಂದಿ ಗಾಯಗೊಂಡಿದ್ದಾರೆ. ಬೆಂಗಾವಲು ಪಡೆಯ ವಾಹನವೊಂದರಲ್ಲಿ ಐಇಡಿ ಸ್ಫೋಟವಾದಾಗ ಈ ಸಾವು ಸಂಭವಿಸಿದೆ.

ಸದ್ಯಕ್ಕೆ 35 ಜನರು ಮೃತಪಟ್ಟಿದ್ದಾರೆ ಮತ್ತು 37 ಜನರು ಗಾಯಗೊಂಡಿದ್ದಾರೆ ಎಂದು ರಾಜ್ಯಪಾಲ ರೊಡಾಲ್ಫ್ ಸೊರ್ಗೊ ತಿಳಿಸಿದ್ದಾರೆ.

ಜಿಬೋ ಮತ್ತು ಬೌರ್ಜಾಂಗಾ ನಡುವೆ ಈ ಘಟನೆ ನಡೆದಿದೆ. ಬೆಂಗಾವಲು ಪಡೆಯ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿ ಗಾಯಗೊಂಡವರಿಗೆ ಸಹಾಯ ಮಾಡಲು ಕ್ರಮಗಳನ್ನು ತೆಗೆದುಕೊಂಡರು. ಬೆಂಗಾವಲು ಪಡೆಯ ವಾಹನ ಉತ್ತರದಿಂದ ಬುರ್ಕಿನಾ ರಾಜಧಾನಿ ಔಗಡೌಗೌಗೆ ಹೊರಟಿತ್ತು.

ಇದನ್ನೂ ಓದಿ: Afghanistan Blast ಕಾಬೂಲ್‌ನ ರಾಯಭಾರ ಕಚೇರಿ ಹೊರಗೆ  ಸ್ಫೋಟ: ರಷ್ಯಾದ ಇಬ್ಬರು ರಾಜತಾಂತ್ರಿಕರು ಸೇರಿದಂತೆ 20 ಮಂದಿ ಸಾವು 

ಆಗಸ್ಟ್ ಆರಂಭದಲ್ಲಿ ಇದೇ ಪ್ರದೇಶದಲ್ಲಿ 15 ಸೈನಿಕರು ಅವಳಿ ಐಇಡಿ ಸ್ಫೋಟದಲ್ಲಿ ಸಾವನ್ನಪ್ಪಿದ್ದರು. ಜಿಹಾದಿ ಗುಂಪುಗಳು ಇತ್ತೀಚೆಗೆ ಡೋರಿ ಮತ್ತು ಜಿಬೋ ನಗರಗಳಿಗೆ ಹೋಗುವ ರಸ್ತೆಗಳ ಮೇಲೆ ಇದೇ ರೀತಿಯ ದಾಳಿಗಳನ್ನು ನಡೆಸಿದ್ದವು.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?