AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರಕ್​-ಬಸ್​ ನಡುವೆ ಭೀಕರ ಅಪಘಾತ; ಕೆಲಸಕ್ಕೆ ಹೊರಟಿದ್ದ ಗಾರ್ಮೆಂಟ್ಸ್​ ಫ್ಯಾಕ್ಟರಿಯ 41 ಮಂದಿ ದುರ್ಮರಣ

ಬಸ್​ನಲ್ಲಿ ಟೆಕ್ಸ್​ಟೈಲ್​ ಕಾರ್ಖಾನೆಯ  ಉದ್ಯೋಗಿಗಳು ಪ್ರಯಾಣಿಸುತ್ತಿದ್ದರು. ಇವರೆಲ್ಲ ಮುಂಜಾನೆ ಕೆಲಸಕ್ಕೆ ಹೊರಟವರು. ಸಾವೊಪೊಲೊ ರಾಜ್ಯದ ಟಾಗುಯಿ ಎಂಬಲ್ಲಿ ಈ ಬಸ್​ಗೆ ಟ್ರಕ್​ ಡಿಕ್ಕಿಯಾಗಿದೆ.

ಟ್ರಕ್​-ಬಸ್​ ನಡುವೆ ಭೀಕರ ಅಪಘಾತ; ಕೆಲಸಕ್ಕೆ ಹೊರಟಿದ್ದ ಗಾರ್ಮೆಂಟ್ಸ್​ ಫ್ಯಾಕ್ಟರಿಯ 41 ಮಂದಿ ದುರ್ಮರಣ
Lakshmi Hegde
| Edited By: |

Updated on:Nov 26, 2020 | 10:55 AM

Share

ಬ್ರೆಸಿಲಿಯಾ: ಆಗ್ನೇಯ ಬ್ರೆಜಿಲ್​ನ ಸಾವೊ ಪಾಲೊ ರಾಜ್ಯದಲ್ಲಿ ಇಂದು (ನ.26) ಮುಂಜಾನೆ ಬಸ್​ ಹಾಗೂ ಟ್ರಕ್​ ನಡುವೆ ನಡೆದ ಭೀಕರ ಅಪಘಾತದಲ್ಲಿ 41 ಮಂದಿ ಮೃತಪಟ್ಟಿದ್ದು, 10 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಬಸ್​ನಲ್ಲಿ ಟೆಕ್ಸ್​ಟೈಲ್​ ಕಾರ್ಖಾನೆಯ  ಉದ್ಯೋಗಿಗಳು ಪ್ರಯಾಣಿಸುತ್ತಿದ್ದರು. ಇವರೆಲ್ಲ ಮುಂಜಾನೆ ಕೆಲಸಕ್ಕೆ ಹೊರಟವರು. ಟಾಗುಯಿ ಎಂಬಲ್ಲಿ ಈ ಬಸ್​ಗೆ ಟ್ರಕ್​ ಡಿಕ್ಕಿಯಾಗಿದೆ. ನಾವು ಹೋಗುವಷ್ಟರಲ್ಲಿ ಸುತ್ತಮುತ್ತ ಮೃತದೇಹಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು, ರಕ್ತ ಹರಿಯುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ವಾಹನಗಳು, ಜನರ ದೇಹಗಳು ನಜ್ಜುಗುಜ್ಜಾಗಿವೆ. ಬಸ್​​ನಲ್ಲಿ ಇದ್ದವರು ಯಾರು, ಟ್ರಕ್​ನಲ್ಲಿ ಇದ್ದವರು ಯಾರು ಎಂಬುದು ಗೊತ್ತಾಗುತ್ತಿಲ್ಲ. ಅಪಘಾತಕ್ಕೆ ಕಾರಣ ಏನು ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದೇವೆ. ಮೊದಲು ಸಾವಿನ ಸಂಖ್ಯೆ 32 ಇತ್ತು. ಅದು ಇನ್ನಷ್ಟು  ಏರಿದೆ. ಇನ್ನೂ ಅನೇಕರು ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗೆ ಸಾಗಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಟಾಗುಯಿ ಪಟ್ಟಣ ಬ್ರೆಜಿಲ್​ನ ಅತಿದೊಡ್ಡ ರಾಜ್ಯ, ಆರ್ಥಿಕ ರಾಜಧಾನಿಯಾದ ಸಾವೊಪೊಲೊದಿಂದ 340 ಕಿಮೀ ದೂರ ಇದೆ. ಸ್ಥಳೀಯ ಮಾಧ್ಯಮವೊಂದು ಬಸ್​ನಲ್ಲಿ 53 ಮಂದಿ ಇದ್ದರು. ಟ್ರಕ್​ ಡ್ರೈವರ್ ಬದುಕಿದ್ದಾರೆ ಎಂದು ವರದಿ ಮಾಡಿದೆ. ಇತ್ತೀಚಿನ ದಿನಗಳಲ್ಲಿ ಬ್ರೆಜಿಲ್​ನಲ್ಲಿ ಇಷ್ಟು ಭೀಕರ ಮಟ್ಟದ ಅಪಘಾತ ಸಂಭವಿಸಿರಲಿಲ್ಲ ಎನ್ನಲಾಗಿದೆ.

Published On - 9:51 am, Thu, 26 November 20

ಸಾರಿಗೆ ನೌಕರರ ವೇತನ ಪರಿಷ್ಕರಣೆ ಬಗ್ಗೆ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು
ಸಾರಿಗೆ ನೌಕರರ ವೇತನ ಪರಿಷ್ಕರಣೆ ಬಗ್ಗೆ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು
ದಿ ರೈಸ್ ಆಫ್ ಅಶೋಕ: ವೇದಿಕೆಯಲ್ಲಿ ಭಾವುಕವಾಗಿ ಮಾತನಾಡಿದ ಸತೀಶ್ ನೀನಾಸಂ
ದಿ ರೈಸ್ ಆಫ್ ಅಶೋಕ: ವೇದಿಕೆಯಲ್ಲಿ ಭಾವುಕವಾಗಿ ಮಾತನಾಡಿದ ಸತೀಶ್ ನೀನಾಸಂ
ಸಿಎಂ ಬದಲಾವಣೆ ಬಗ್ಗೆ ಕೋಡಿಮಠ ಸ್ವಾಮೀಜಿ ಸ್ಫೋಟಕ ಭವಿಷ್ಯ
ಸಿಎಂ ಬದಲಾವಣೆ ಬಗ್ಗೆ ಕೋಡಿಮಠ ಸ್ವಾಮೀಜಿ ಸ್ಫೋಟಕ ಭವಿಷ್ಯ
ಎಐ ಶೃಂಗಸಭೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಎಂಜಾಯ್ ಮಾಡಿದ ಜಾಗತಿಕ ನಾಯಕರು
ಎಐ ಶೃಂಗಸಭೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಎಂಜಾಯ್ ಮಾಡಿದ ಜಾಗತಿಕ ನಾಯಕರು
ಗೆಳೆಯರೊಂದಿಗೆ ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ಉದ್ಯಮಿಗೆ ಹೃದಯಾಘಾತ
ಗೆಳೆಯರೊಂದಿಗೆ ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ಉದ್ಯಮಿಗೆ ಹೃದಯಾಘಾತ
ಧ್ರುವ ಬಗ್ಗೆ ಅಸಭ್ಯ ಮಾತಾಡಿದ್ದಕ್ಕೆ ಕಾರಣ ತಿಳಿಸಿದ ಕನಕಪುರ ಶ್ರೀನಿವಾಸ್
ಧ್ರುವ ಬಗ್ಗೆ ಅಸಭ್ಯ ಮಾತಾಡಿದ್ದಕ್ಕೆ ಕಾರಣ ತಿಳಿಸಿದ ಕನಕಪುರ ಶ್ರೀನಿವಾಸ್
ಮಕ್ಕಳು ಮೊಬೈಲ್ ಅಡಿಕ್ಷನ್ ಆಗಿರುವ ಲಕ್ಷಣಗಳು ಹೇಗಿರುತ್ತೆ?
ಮಕ್ಕಳು ಮೊಬೈಲ್ ಅಡಿಕ್ಷನ್ ಆಗಿರುವ ಲಕ್ಷಣಗಳು ಹೇಗಿರುತ್ತೆ?
50 ಎಕರೆ ಸವಾಲು ಹಾಕಿದ ಮಾಜಿ ಶಾಸಕರಿಗೆ ವಿಡಿಯೋ ಟಾಂಗ್ ಕೊಟ್ಟ ತಂಗಡಗಿ
50 ಎಕರೆ ಸವಾಲು ಹಾಕಿದ ಮಾಜಿ ಶಾಸಕರಿಗೆ ವಿಡಿಯೋ ಟಾಂಗ್ ಕೊಟ್ಟ ತಂಗಡಗಿ
ಕುಡಿದ ನಶೆಯಲ್ಲಿ ಮಾಡಿದ ಎಡವಟ್ಟಿಗೆ ಸುಟ್ಟು ಕರಕಲಾದ ಬಸ್‌
ಕುಡಿದ ನಶೆಯಲ್ಲಿ ಮಾಡಿದ ಎಡವಟ್ಟಿಗೆ ಸುಟ್ಟು ಕರಕಲಾದ ಬಸ್‌
ಪತ್ನಿಯನ್ನ ಹತ್ಯೆಗೈದ ಪತಿ: ಶಾಕಿಂಗ್ ಮಾಹಿತಿ ಬಿಚ್ಚಿಟ್ಟ ಆಯುಕ್ತ
ಪತ್ನಿಯನ್ನ ಹತ್ಯೆಗೈದ ಪತಿ: ಶಾಕಿಂಗ್ ಮಾಹಿತಿ ಬಿಚ್ಚಿಟ್ಟ ಆಯುಕ್ತ