AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bulgaria: ಧಗಧಗನೇ ಹೊತ್ತಿ ಉರಿದ ಬಸ್​; 12ಮಕ್ಕಳೂ ಸೇರಿ 45 ಮಂದಿ ದುರ್ಮರಣ

ಆಂತರಿಕ ಸಚಿವಾಲಯದ ಸಚಿವ ಬಾಯ್ಕೊ ರಾಶ್ಕೋವ್ ಘಟನೆಯ ಬಗ್ಗೆ ಮಾಹಿತಿ ನೀಡಿದ್ದು, ಪ್ರಯಾಣಿಕರು ಬಸ್​​ನೊಳಗೆ ಗುಂಪುಗುಂಪಾಗಿ ಸುಟ್ಟು ಬೂದಿಯಾಗಿದ್ದಾರೆ ಎಂದಿದ್ದಾರೆ.

Bulgaria: ಧಗಧಗನೇ ಹೊತ್ತಿ ಉರಿದ ಬಸ್​; 12ಮಕ್ಕಳೂ ಸೇರಿ 45 ಮಂದಿ ದುರ್ಮರಣ
ಬೆಂಕಿ ಹೊತ್ತಿ ಉರಿದ ಬಸ್​
TV9 Web
| Edited By: |

Updated on:Nov 23, 2021 | 2:45 PM

Share

ಪ್ರವಾಸಿ ಬಸ್​ವೊಂದಕ್ಕೆ ಬೆಂಕಿ ತಗುಲಿದ ಪರಿಣಾಮ 12 ಮಕ್ಕಳು ಸೇರಿ 45 ಮಂದಿ ದುರ್ಮರಣಕ್ಕೀಡಾದ ಘಟನೆ ಬಲ್ಗೇರಿಯಾ ಪ್ರದೇಶದ ಪಶ್ಚಿಮದಲ್ಲಿರುವ ಹೆದ್ದಾರಿಯಲ್ಲಿ ನಡೆದಿದೆ. ಈ ಬಸ್​​ನಲ್ಲಿದ್ದವರೆಲ್ಲ ಉತ್ತರ ಮೆಸೆಡೋನಿಯನ್​ ಪ್ರವಾಸಿಗರೇ ಆಗಿದ್ದರು ಎಂದು ವರದಿಯಾಗಿದೆ. ಬಲ್ಕನ್​ ದೇಶಗಳ ಇತಿಹಾಸದಲ್ಲಿಯೇ ಇದು ಭಯಂಕರವಾದ ಅಪಘಾತ ಎಂದೂ ಹೇಳಲಾಗಿದೆ.  ಇನ್ನು ಗಾಯಗೊಂಡ ಏಳುಮಂದಿಯನ್ನು ಸೋಫಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.  

ಆಂತರಿಕ ಸಚಿವಾಲಯದ ಸಚಿವ ಬಾಯ್ಕೊ ರಾಶ್ಕೋವ್ ಘಟನೆಯ ಬಗ್ಗೆ ಮಾಹಿತಿ ನೀಡಿದ್ದು, ಪ್ರಯಾಣಿಕರು ಬಸ್​​ನೊಳಗೆ ಗುಂಪುಗುಂಪಾಗಿ ಸುಟ್ಟು ಬೂದಿಯಾಗಿದ್ದಾರೆ ಎಂದಿದ್ದಾರೆ. ವೈರಲ್​ ಆದ ವಿಡಿಯೋಗಳು ನೋಡಲು ಸಾಧ್ಯವಿಲ್ಲದಷ್ಟು ಭಯಾನಕವಾಗಿವೆ. ಇಂಥ ಸನ್ನಿವೇಶವನ್ನು ನಾನು ಮೊದಲೆಂದೂ ನೋಡಿಯೇ ಇರಲಿಲ್ಲ ಎಂದೂ ತಿಳಿಸಿದ್ದಾರೆ.  ಅಪಘಾತಕ್ಕೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಆದರೆ ಬಸ್​ ಹೆದ್ದಾರಿಯ ಬ್ಯಾರಿಯರ್​ (ಬೇಲಿ)ಗೆ ಡಿಕ್ಕಿ ಹೊಡೆದು ನಿಂತಿದೆ. ಬೆಂಕಿ ಹೊತ್ತಿ ಉರಿಯಲು ಪ್ರಾರಂಭವಾದ ಬಳಿಕ ಹೀಗಾಯಿತೋ, ಅಥವಾ ಡಿಕ್ಕಿಯ ರಭಸಕ್ಕೆ ಬೆಂಕಿ ಹೊತ್ತಿಕೊಂಡಿತೋ ಎಂಬುದು ಇನ್ನೂ ಅಸ್ಪಷ್ಟವಾಗಿಯೇ ಇದೆ.

ಸೋಫಿಯಾದಿಂದ ಪಶ್ಚಿಮಕ್ಕೆ 45 ಕಿಮೀ ದೂರದಲ್ಲಿರುವ ಸ್ಟ್ರುಮಾ ಹೆದ್ದಾರಿಯಲ್ಲಿ ಮಧ್ಯರಾತ್ರಿ 2 ಗಂಟೆ ಹೊತ್ತಿಗೆ ಆ್ಯಕ್ಸಿಡೆಂಟ್​ ನಡೆದಿದೆ. ಇದರಲ್ಲಿ ಇದ್ದವರು ಇಸ್ತಾನ್​ಬುಲ್​​ಗೆ ವೀಕೆಂಡ್​ ಪ್ರವಾಸಕ್ಕೆ ತೆರಳಿದ್ದರು. ಅವರೆಲ್ಲ ವಾಪಸ್​ ಬರುತ್ತಿದ್ದಾಗ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಪೊಲೀಸರು ಪ್ರಕರನ ದಾಖಲು ಮಾಡಿಕೊಂಡು ತನಿಖೆ ಶುರು ಮಾಡಿದ್ದಾರೆ.

ಇದನ್ನೂ ಓದಿ: ಕೃಷಿ ಕಾನೂನು ಬಗ್ಗೆ ನಮ್ಮ ವರದಿ ಬಹಿರಂಗಪಡಿಸಿ: ಸುಪ್ರೀಂಕೋರ್ಟ್ ನೇಮಕ ಮಾಡಿದ ಸಮಿತಿ ಸದಸ್ಯರ ಮನವಿ

Published On - 2:43 pm, Tue, 23 November 21

Follow Us
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ