AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Earthquake: ನೇಪಾಳದಲ್ಲಿ ಭಾರಿ ಭೂಕಂಪ: 5.5ರಷ್ಟು ತೀವ್ರತೆ ದಾಖಲು

ನೇಪಾಳದಲ್ಲಿ ಭಾರಿ ಭೂಕಂಪದ ಅನುಭವವಾಗಿದ್ದು, ರಿಕ್ಟರ್ ಮಾಪಕದಲ್ಲಿ 5.5ರಷ್ಟು ತೀವ್ರತೆ ದಾಖಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

Earthquake: ನೇಪಾಳದಲ್ಲಿ ಭಾರಿ ಭೂಕಂಪ: 5.5ರಷ್ಟು ತೀವ್ರತೆ ದಾಖಲು
Earthquake
TV9 Web
| Edited By: |

Updated on: Jul 31, 2022 | 10:22 AM

Share

ನೇಪಾಳದಲ್ಲಿ ಭಾರಿ ಭೂಕಂಪದ ಅನುಭವವಾಗಿದ್ದು, ರಿಕ್ಟರ್ ಮಾಪಕದಲ್ಲಿ 5.5ರಷ್ಟು ತೀವ್ರತೆ ದಾಖಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಭಾನುವಾರ ಕಠ್ಮಂಡುವಿನಿಂದ ಪೂರ್ವ-ಆಗ್ನೇಯಕ್ಕೆ 147 ಕಿಮೀ ದೂರದಲ್ಲಿರುವ ನೇಪಾಳದ ಧಿತುಂಗ್‌ನಲ್ಲಿ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 5.5 ತೀವ್ರತೆ ದಾಖಲಾಗಿದೆ.

ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರದ ಪ್ರಕಾರ, ನೇಪಾಳದ ಕಠ್ಮಂಡುವಿನಲ್ಲಿ 7:58 ಕ್ಕೆ ಕಂಪನದ ಅನುಭವವಾಯಿತು. ನೇಪಾಳದ ಧಿತುಂಗ್ ಭಾರತದ ಮುಜಾಫರ್‌ಪುರದ ಈಶಾನ್ಯಕ್ಕೆ 170 ಕಿಮೀ ದೂರದಲ್ಲಿದೆ.

ಇಂದು ಬೆಳಗ್ಗೆ 8 ಗಂಟೆ ಸುಮಾರಿಗೆ ಬಿಹಾರದ ಸೀತಾಮರ್ಹಿ, ಮುಜಾಫರ್‌ಪುರ ಮತ್ತು ಭಾಗಲ್‌ಪುರದಲ್ಲಿ ಭೂಕಂಪದ ಅನುಭವವಾಗಿತ್ತು. ಕಂಪನದಿಂದಾಗಿ ಬಿಹಾರದಲ್ಲಿ ಕೆಲವರು ಭಯಭೀತರಾಗಿದ್ದಾರೆ.

ಕೆಲವು ದಿನಗಳ ಹಿಂದೆ 4.7 ತೀವ್ರತೆಯ ಭೂಕಂಪವು ಮಧ್ಯ ನೇಪಾಳವನ್ನು ಬೆಚ್ಚಿಬೀಳಿಸಿತ್ತು, ನಿದ್ರೆಯಿಂದ ಎಚ್ಚರವಾಗಿ ಮನೆಯಿಂದ ಹೊರ ಓಡುವಂತೆ ಮಾಡಿತ್ತು. ರಾಷ್ಟ್ರೀಯ ಭೂಕಂಪ ಮಾನಿಟರಿಂಗ್ ಮತ್ತು ಸಂಶೋಧನಾ ಕೇಂದ್ರದ ಪ್ರಕಾರ, ರಿಕ್ಟರ್ ಮಾಪಕದಲ್ಲಿ 4.7 ತೀವ್ರತೆಯ ಭೂಕಂಪವು ಬೆಳಿಗ್ಗೆ 6.07 ಕ್ಕೆ ಸಂಭವಿಸಿತ್ತು. ಭೂಕಂಪನವು ಕಠ್ಮಂಡುವಿನಿಂದ 100 ಪೂರ್ವಕ್ಕೆ ಸಿಂಧುಪಾಲ್‌ಚೌಕ್ ಜಿಲ್ಲೆಯ ಹೆಲಂಬುದಲ್ಲಿ ಸಂಭವಿಸಿತ್ತು.

Follow Us
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ದಕ್ಷಿಣದ ಗೋವರ್ಧನಗಿರಿ ಎಂದು ಕರೆಯುವುದೇಕೆ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ದಕ್ಷಿಣದ ಗೋವರ್ಧನಗಿರಿ ಎಂದು ಕರೆಯುವುದೇಕೆ
ಟಿವಿ9 ಇಂಪ್ಯಾಕ್ಟ್: 8 ವರ್ಷದಿಂದ ಆಗದ ಕೆಲಸ ಕೇವಲ ಹತ್ತು ದಿನದಲ್ಲೇ ಆಯ್ತು!
ಟಿವಿ9 ಇಂಪ್ಯಾಕ್ಟ್: 8 ವರ್ಷದಿಂದ ಆಗದ ಕೆಲಸ ಕೇವಲ ಹತ್ತು ದಿನದಲ್ಲೇ ಆಯ್ತು!
ಬಿಗ್ ಬಾಸ್ ಸ್ಪರ್ಧಿಗಳ ವಿಡಿಯೋ ಹಂಚಿಕೊಂಡ ಕಲರ್ಸ್ ಕನ್ನಡ; ಯಾರು ಗೊತ್ತಾಯ್ತಾ
ಬಿಗ್ ಬಾಸ್ ಸ್ಪರ್ಧಿಗಳ ವಿಡಿಯೋ ಹಂಚಿಕೊಂಡ ಕಲರ್ಸ್ ಕನ್ನಡ; ಯಾರು ಗೊತ್ತಾಯ್ತಾ
ದೆಹಲಿಯಲ್ಲಿ ಧಾರಾಕಾರ ಮಳೆ; ರಸ್ತೆಯಲ್ಲಿ ನಿಂತ ನೀರಿನಲ್ಲಿ ಈಜಾಡಿದ ಮಕ್ಕಳು
ದೆಹಲಿಯಲ್ಲಿ ಧಾರಾಕಾರ ಮಳೆ; ರಸ್ತೆಯಲ್ಲಿ ನಿಂತ ನೀರಿನಲ್ಲಿ ಈಜಾಡಿದ ಮಕ್ಕಳು
ವಿಚ್ಛೇದನದ ಬಗ್ಗೆ ಕೇಳಿದ್ದಕ್ಕೆ ದುನಿಯಾ ವಿಜಯ್ ನೀಡಿದ ಪ್ರತಿಕ್ರಿಯೆ ಏನು?
ವಿಚ್ಛೇದನದ ಬಗ್ಗೆ ಕೇಳಿದ್ದಕ್ಕೆ ದುನಿಯಾ ವಿಜಯ್ ನೀಡಿದ ಪ್ರತಿಕ್ರಿಯೆ ಏನು?
ಉದ್ಯಾನವನಗಳ ಸಂರಕ್ಷಣಾ ತಿದ್ದುಪಡಿ ವಿಧೇಯಕ ಸರ್ಕಾರಕ್ಕೆ ವಾಪಸ್
ಉದ್ಯಾನವನಗಳ ಸಂರಕ್ಷಣಾ ತಿದ್ದುಪಡಿ ವಿಧೇಯಕ ಸರ್ಕಾರಕ್ಕೆ ವಾಪಸ್
ಕೃಷ್ಣಾ ನದಿಗೆ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದ ಡಿಕೆ ಶಿವಕುಮಾರ್
ಕೃಷ್ಣಾ ನದಿಗೆ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದ ಡಿಕೆ ಶಿವಕುಮಾರ್
ಅಕ್ರಮವಾಗಿ ಸ್ಫೋಟಕಗಳ ಸಾಗಾಟ: 600 ಜಿಲೆಟಿನ್, 100 ಡಿಟೋನೇಟರ್ ಜಪ್ತಿ
ಅಕ್ರಮವಾಗಿ ಸ್ಫೋಟಕಗಳ ಸಾಗಾಟ: 600 ಜಿಲೆಟಿನ್, 100 ಡಿಟೋನೇಟರ್ ಜಪ್ತಿ
ಭಾರಿ ಮಳೆಯಿಂದ ದೆಹಲಿ ವಿಮಾನ ನಿಲ್ದಾಣ ಜಲಾವೃತ; ಪ್ರಯಾಣಿಕರ ಪರದಾಟ
ಭಾರಿ ಮಳೆಯಿಂದ ದೆಹಲಿ ವಿಮಾನ ನಿಲ್ದಾಣ ಜಲಾವೃತ; ಪ್ರಯಾಣಿಕರ ಪರದಾಟ
ಬೆಂಗಳೂರಿಗರೇ ಎಚ್ಚರ: ನಗರದಲ್ಲಿ ಟೋಯಿಂಗ್ ಕಾರ್ಯಾಚರಣೆ ಪುನರಾರಂಭ!
ಬೆಂಗಳೂರಿಗರೇ ಎಚ್ಚರ: ನಗರದಲ್ಲಿ ಟೋಯಿಂಗ್ ಕಾರ್ಯಾಚರಣೆ ಪುನರಾರಂಭ!