AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಫ್ಘನ್ ರಾಜಧಾನಿ ಕಾಬೂಲ್‌ನಲ್ಲಿ ಐವರು ಉಗ್ರರ ಹತ್ಯೆ

ಕಾಬೂಲ್: ಅಫ್ಘಾನ್ ಸೇನೆಯ ಈಶಾನ್ಯ ಪ್ರಾಂತ್ಯದ ಕುನಾರ್‌ನ ದಂಗಮ್ ಜಿಲ್ಲೆಯಲ್ಲಿ ಆಫ್ಘನ್ ಪಡೆಗಳೊಂದಿಗೆ ನಡೆದ ಘರ್ಷಣೆಯಲ್ಲಿ ತಾಲಿಬಾನ್ ಗುಂಪಿನ ಐವರು ಭಯೋತ್ಪಾದಕರು ಮೃತಪಟ್ಟಿರುವ ಘಟನೆ ನಡೆದಿದೆ. ಮತ್ತು ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ. ಕಳೆದ ರಾತ್ರಿ, ಭಯೋತ್ಪಾದಕರು ಭದ್ರತಾ ತಪಾಸಣಾ ಕೇಂದ್ರಗಳ ಮೇಲೆ ದಾಳಿ ನಡೆಸಿದರು ಮತ್ತು ದಾಳಿಗೆ ಪ್ರತಿ ಉತ್ತರವಾಗಿ ಐದು ಭಯೋತ್ಪಾದಕರು ಮೃತಪಟ್ಟಿದ್ದಾರೆ. ಮತ್ತು ಇತರ ನಾಲ್ವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ದಾಳಿಯಲ್ಲಿ ಒಬ್ಬ ನಾಗರಿಕ ಗಾಯಗೊಂಡಿದ್ದಾನೆ. ಈ ಘಟನೆಯ ಬಗ್ಗೆ ತಾಲಿಬಾನ್ ಇನ್ನೂ ಯಾವುದೇ […]

ಆಫ್ಘನ್ ರಾಜಧಾನಿ ಕಾಬೂಲ್‌ನಲ್ಲಿ ಐವರು ಉಗ್ರರ ಹತ್ಯೆ
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
ಆಯೇಷಾ ಬಾನು|

Updated on:Aug 17, 2020 | 9:18 AM

Share

ಕಾಬೂಲ್: ಅಫ್ಘಾನ್ ಸೇನೆಯ ಈಶಾನ್ಯ ಪ್ರಾಂತ್ಯದ ಕುನಾರ್‌ನ ದಂಗಮ್ ಜಿಲ್ಲೆಯಲ್ಲಿ ಆಫ್ಘನ್ ಪಡೆಗಳೊಂದಿಗೆ ನಡೆದ ಘರ್ಷಣೆಯಲ್ಲಿ ತಾಲಿಬಾನ್ ಗುಂಪಿನ ಐವರು ಭಯೋತ್ಪಾದಕರು ಮೃತಪಟ್ಟಿರುವ ಘಟನೆ ನಡೆದಿದೆ. ಮತ್ತು ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ.

ಕಳೆದ ರಾತ್ರಿ, ಭಯೋತ್ಪಾದಕರು ಭದ್ರತಾ ತಪಾಸಣಾ ಕೇಂದ್ರಗಳ ಮೇಲೆ ದಾಳಿ ನಡೆಸಿದರು ಮತ್ತು ದಾಳಿಗೆ ಪ್ರತಿ ಉತ್ತರವಾಗಿ ಐದು ಭಯೋತ್ಪಾದಕರು ಮೃತಪಟ್ಟಿದ್ದಾರೆ. ಮತ್ತು ಇತರ ನಾಲ್ವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ದಾಳಿಯಲ್ಲಿ ಒಬ್ಬ ನಾಗರಿಕ ಗಾಯಗೊಂಡಿದ್ದಾನೆ. ಈ ಘಟನೆಯ ಬಗ್ಗೆ ತಾಲಿಬಾನ್ ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

Published On - 7:17 am, Mon, 17 August 20

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ