AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಫ್ಘನ್ ರಾಜಧಾನಿ ಕಾಬೂಲ್‌ನಲ್ಲಿ ಐವರು ಉಗ್ರರ ಹತ್ಯೆ

ಕಾಬೂಲ್: ಅಫ್ಘಾನ್ ಸೇನೆಯ ಈಶಾನ್ಯ ಪ್ರಾಂತ್ಯದ ಕುನಾರ್‌ನ ದಂಗಮ್ ಜಿಲ್ಲೆಯಲ್ಲಿ ಆಫ್ಘನ್ ಪಡೆಗಳೊಂದಿಗೆ ನಡೆದ ಘರ್ಷಣೆಯಲ್ಲಿ ತಾಲಿಬಾನ್ ಗುಂಪಿನ ಐವರು ಭಯೋತ್ಪಾದಕರು ಮೃತಪಟ್ಟಿರುವ ಘಟನೆ ನಡೆದಿದೆ. ಮತ್ತು ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ. ಕಳೆದ ರಾತ್ರಿ, ಭಯೋತ್ಪಾದಕರು ಭದ್ರತಾ ತಪಾಸಣಾ ಕೇಂದ್ರಗಳ ಮೇಲೆ ದಾಳಿ ನಡೆಸಿದರು ಮತ್ತು ದಾಳಿಗೆ ಪ್ರತಿ ಉತ್ತರವಾಗಿ ಐದು ಭಯೋತ್ಪಾದಕರು ಮೃತಪಟ್ಟಿದ್ದಾರೆ. ಮತ್ತು ಇತರ ನಾಲ್ವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ದಾಳಿಯಲ್ಲಿ ಒಬ್ಬ ನಾಗರಿಕ ಗಾಯಗೊಂಡಿದ್ದಾನೆ. ಈ ಘಟನೆಯ ಬಗ್ಗೆ ತಾಲಿಬಾನ್ ಇನ್ನೂ ಯಾವುದೇ […]

ಆಫ್ಘನ್ ರಾಜಧಾನಿ ಕಾಬೂಲ್‌ನಲ್ಲಿ ಐವರು ಉಗ್ರರ ಹತ್ಯೆ
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
ಆಯೇಷಾ ಬಾನು|

Updated on:Aug 17, 2020 | 9:18 AM

Share

ಕಾಬೂಲ್: ಅಫ್ಘಾನ್ ಸೇನೆಯ ಈಶಾನ್ಯ ಪ್ರಾಂತ್ಯದ ಕುನಾರ್‌ನ ದಂಗಮ್ ಜಿಲ್ಲೆಯಲ್ಲಿ ಆಫ್ಘನ್ ಪಡೆಗಳೊಂದಿಗೆ ನಡೆದ ಘರ್ಷಣೆಯಲ್ಲಿ ತಾಲಿಬಾನ್ ಗುಂಪಿನ ಐವರು ಭಯೋತ್ಪಾದಕರು ಮೃತಪಟ್ಟಿರುವ ಘಟನೆ ನಡೆದಿದೆ. ಮತ್ತು ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ.

ಕಳೆದ ರಾತ್ರಿ, ಭಯೋತ್ಪಾದಕರು ಭದ್ರತಾ ತಪಾಸಣಾ ಕೇಂದ್ರಗಳ ಮೇಲೆ ದಾಳಿ ನಡೆಸಿದರು ಮತ್ತು ದಾಳಿಗೆ ಪ್ರತಿ ಉತ್ತರವಾಗಿ ಐದು ಭಯೋತ್ಪಾದಕರು ಮೃತಪಟ್ಟಿದ್ದಾರೆ. ಮತ್ತು ಇತರ ನಾಲ್ವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ದಾಳಿಯಲ್ಲಿ ಒಬ್ಬ ನಾಗರಿಕ ಗಾಯಗೊಂಡಿದ್ದಾನೆ. ಈ ಘಟನೆಯ ಬಗ್ಗೆ ತಾಲಿಬಾನ್ ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

Published On - 7:17 am, Mon, 17 August 20

Follow Us
50 ಗಿಡ ನೆಡುವ ಶಿಕ್ಷೆ:ಚಿಕ್ಕೋಡಿ ಕೋರ್ಟ್‌ನಿಂದ ಪರಿಸರ ಸ್ನೇಹಿ ತೀರ್ಪು
50 ಗಿಡ ನೆಡುವ ಶಿಕ್ಷೆ:ಚಿಕ್ಕೋಡಿ ಕೋರ್ಟ್‌ನಿಂದ ಪರಿಸರ ಸ್ನೇಹಿ ತೀರ್ಪು
‘ಹಳ್ಳಿ ಪವರ್ ರಿಲೋಡೆಡ್’ ರಿಯಾಲಿಟಿ ಶೋ ಸೆಟ್ ಹೇಗಿದೆ ನೋಡಿ..
‘ಹಳ್ಳಿ ಪವರ್ ರಿಲೋಡೆಡ್’ ರಿಯಾಲಿಟಿ ಶೋ ಸೆಟ್ ಹೇಗಿದೆ ನೋಡಿ..
ಬಾಗಿನ ಅರ್ಪಣೆ ವಿಳಂಬಕ್ಕೆ ಸರ್ಕಾರದ ವಿರುದ್ಧ ರೈತರ ಆಕ್ರೋಶ
ಬಾಗಿನ ಅರ್ಪಣೆ ವಿಳಂಬಕ್ಕೆ ಸರ್ಕಾರದ ವಿರುದ್ಧ ರೈತರ ಆಕ್ರೋಶ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!