AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಫ್ಘನ್ ರಾಜಧಾನಿ ಕಾಬೂಲ್‌ನಲ್ಲಿ ಐವರು ಉಗ್ರರ ಹತ್ಯೆ

ಕಾಬೂಲ್: ಅಫ್ಘಾನ್ ಸೇನೆಯ ಈಶಾನ್ಯ ಪ್ರಾಂತ್ಯದ ಕುನಾರ್‌ನ ದಂಗಮ್ ಜಿಲ್ಲೆಯಲ್ಲಿ ಆಫ್ಘನ್ ಪಡೆಗಳೊಂದಿಗೆ ನಡೆದ ಘರ್ಷಣೆಯಲ್ಲಿ ತಾಲಿಬಾನ್ ಗುಂಪಿನ ಐವರು ಭಯೋತ್ಪಾದಕರು ಮೃತಪಟ್ಟಿರುವ ಘಟನೆ ನಡೆದಿದೆ. ಮತ್ತು ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ. ಕಳೆದ ರಾತ್ರಿ, ಭಯೋತ್ಪಾದಕರು ಭದ್ರತಾ ತಪಾಸಣಾ ಕೇಂದ್ರಗಳ ಮೇಲೆ ದಾಳಿ ನಡೆಸಿದರು ಮತ್ತು ದಾಳಿಗೆ ಪ್ರತಿ ಉತ್ತರವಾಗಿ ಐದು ಭಯೋತ್ಪಾದಕರು ಮೃತಪಟ್ಟಿದ್ದಾರೆ. ಮತ್ತು ಇತರ ನಾಲ್ವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ದಾಳಿಯಲ್ಲಿ ಒಬ್ಬ ನಾಗರಿಕ ಗಾಯಗೊಂಡಿದ್ದಾನೆ. ಈ ಘಟನೆಯ ಬಗ್ಗೆ ತಾಲಿಬಾನ್ ಇನ್ನೂ ಯಾವುದೇ […]

ಆಫ್ಘನ್ ರಾಜಧಾನಿ ಕಾಬೂಲ್‌ನಲ್ಲಿ ಐವರು ಉಗ್ರರ ಹತ್ಯೆ
ಸಾಂದರ್ಭಿಕ ಚಿತ್ರ
Follow us
ಆಯೇಷಾ ಬಾನು
|

Updated on:Aug 17, 2020 | 9:18 AM

ಕಾಬೂಲ್: ಅಫ್ಘಾನ್ ಸೇನೆಯ ಈಶಾನ್ಯ ಪ್ರಾಂತ್ಯದ ಕುನಾರ್‌ನ ದಂಗಮ್ ಜಿಲ್ಲೆಯಲ್ಲಿ ಆಫ್ಘನ್ ಪಡೆಗಳೊಂದಿಗೆ ನಡೆದ ಘರ್ಷಣೆಯಲ್ಲಿ ತಾಲಿಬಾನ್ ಗುಂಪಿನ ಐವರು ಭಯೋತ್ಪಾದಕರು ಮೃತಪಟ್ಟಿರುವ ಘಟನೆ ನಡೆದಿದೆ. ಮತ್ತು ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ.

ಕಳೆದ ರಾತ್ರಿ, ಭಯೋತ್ಪಾದಕರು ಭದ್ರತಾ ತಪಾಸಣಾ ಕೇಂದ್ರಗಳ ಮೇಲೆ ದಾಳಿ ನಡೆಸಿದರು ಮತ್ತು ದಾಳಿಗೆ ಪ್ರತಿ ಉತ್ತರವಾಗಿ ಐದು ಭಯೋತ್ಪಾದಕರು ಮೃತಪಟ್ಟಿದ್ದಾರೆ. ಮತ್ತು ಇತರ ನಾಲ್ವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ದಾಳಿಯಲ್ಲಿ ಒಬ್ಬ ನಾಗರಿಕ ಗಾಯಗೊಂಡಿದ್ದಾನೆ. ಈ ಘಟನೆಯ ಬಗ್ಗೆ ತಾಲಿಬಾನ್ ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

Published On - 7:17 am, Mon, 17 August 20

ದೇಶದ ಸೈನಿಕರಿಗೆ ಕರ್ತವ್ಯ ಮುಖ್ಯ; ವೈಯಕ್ತಿಕ ಸಂಬಂಧಗಳು, ಕೆಲಸಗಳಲ್ಲ
ದೇಶದ ಸೈನಿಕರಿಗೆ ಕರ್ತವ್ಯ ಮುಖ್ಯ; ವೈಯಕ್ತಿಕ ಸಂಬಂಧಗಳು, ಕೆಲಸಗಳಲ್ಲ
ಲಷ್ಕರ್ ಉಗ್ರನನ್ನು ಮುಗ್ದ ವ್ಯಕ್ತಿ, ಧರ್ಮ ಪ್ರಚಾರಕ ಎಂದು ಕರೆದ ಪಾಕ್
ಲಷ್ಕರ್ ಉಗ್ರನನ್ನು ಮುಗ್ದ ವ್ಯಕ್ತಿ, ಧರ್ಮ ಪ್ರಚಾರಕ ಎಂದು ಕರೆದ ಪಾಕ್
ಭಾರತ-ಪಾಕ್​ ಮಧ್ಯೆ ಉದ್ವಿಗ್ನ: ಸೈಬರ್ ದಾಳಿ ಬಗ್ಗೆ​ ದಯಾನಂದ್ ಎಚ್ಚರಿಕೆ!​​
ಭಾರತ-ಪಾಕ್​ ಮಧ್ಯೆ ಉದ್ವಿಗ್ನ: ಸೈಬರ್ ದಾಳಿ ಬಗ್ಗೆ​ ದಯಾನಂದ್ ಎಚ್ಚರಿಕೆ!​​
ರಾಕೇಶ್ ಪೂಜಾರಿ ಸಾಯುವುದಕ್ಕೂ ಮೊದಲು ಏನೆಲ್ಲ ಆಯ್ತು? ವಿವರಿಸಿದ ಜಿಜಿ
ರಾಕೇಶ್ ಪೂಜಾರಿ ಸಾಯುವುದಕ್ಕೂ ಮೊದಲು ಏನೆಲ್ಲ ಆಯ್ತು? ವಿವರಿಸಿದ ಜಿಜಿ
Daily Devotional: ಹನುಮಂತನಿಗೆ ಯಾವ ರೀತಿಯ ಹಾರ ಹಾಕಿದರೆ ಏನು ಫಲ?
Daily Devotional: ಹನುಮಂತನಿಗೆ ಯಾವ ರೀತಿಯ ಹಾರ ಹಾಕಿದರೆ ಏನು ಫಲ?
ಮೀನ ರಾಶಿಯವರಿಗೆ ಸ್ಥಾನ ಪಲ್ಲಟ, ಅವಿವಾಹಿತರಿಗೆ ವಿವಾಹ ಯೋಗ ಸಾಧ್ಯತೆ
ಮೀನ ರಾಶಿಯವರಿಗೆ ಸ್ಥಾನ ಪಲ್ಲಟ, ಅವಿವಾಹಿತರಿಗೆ ವಿವಾಹ ಯೋಗ ಸಾಧ್ಯತೆ
ತುಮಕೂರು ರೈಲು ನಿಲ್ದಾಣದಲ್ಲಿ ಬಾಂಬ್ ನಿಷ್ಕ್ರಿಯ ದಳ ಪರಿಶೀಲನೆ
ತುಮಕೂರು ರೈಲು ನಿಲ್ದಾಣದಲ್ಲಿ ಬಾಂಬ್ ನಿಷ್ಕ್ರಿಯ ದಳ ಪರಿಶೀಲನೆ
ಮಂತ್ರಾಲಯಕ್ಕೆ ಭೇಟಿ ನೀಡಿ ರಾಯರ ದರ್ಶನ ಮಾಡಿದ ಉಪ್ಪಿ ಮತ್ತು ಕುಟುಂಬ
ಮಂತ್ರಾಲಯಕ್ಕೆ ಭೇಟಿ ನೀಡಿ ರಾಯರ ದರ್ಶನ ಮಾಡಿದ ಉಪ್ಪಿ ಮತ್ತು ಕುಟುಂಬ
ಐಪಿಎಲ್ ಆದಷ್ಟು ಬೇಗ ಆರಂಭವಾಗಲಿದೆ; ರಾಜೀವ್ ಶುಕ್ಲಾ
ಐಪಿಎಲ್ ಆದಷ್ಟು ಬೇಗ ಆರಂಭವಾಗಲಿದೆ; ರಾಜೀವ್ ಶುಕ್ಲಾ
ಕದನ ವಿರಾಮ ಉಲ್ಲಂಘಿಸಿದ ಪಾಕ್​ಗೆ ವಾಟಾಳ್ ನಾಗರಾಜ್​ ಖಡಕ್ ಕ್ಲಾಸ್
ಕದನ ವಿರಾಮ ಉಲ್ಲಂಘಿಸಿದ ಪಾಕ್​ಗೆ ವಾಟಾಳ್ ನಾಗರಾಜ್​ ಖಡಕ್ ಕ್ಲಾಸ್