Sign In

By signing in or creating an account, you agree with Associated Broadcasting Company's Terms & Conditions and Privacy Policy.

Philippines Earthquake: ದಕ್ಷಿಣ ಫಿಲಿಪೈನ್ಸ್‌ನಲ್ಲಿ 7.2 ತೀವ್ರತೆಯ ಪ್ರಬಲ ಭೂಕಂಪ

ದಕ್ಷಿಣ ಫಿಲಿಪೈನ್ಸ್‌ನಲ್ಲಿ ಇಂದು (ನ.17) 7.2 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಫಿಲಿಪೈನ್ ಇನ್ಸ್ಟಿಟ್ಯೂಟ್ ಆಫ್ ಜ್ವಾಲಾಮುಖಿ ಮತ್ತು ಭೂಕಂಪನಶಾಸ್ತ್ರದ ಪ್ರಕಾರ, ಭೂಕಂಪವು 10 ಕಿಲೋಮೀಟರ್ (6 ಮೈಲುಗಳು) ದೂರದಲ್ಲಿ ಭೂಕಂಪ ಸಂಭವಿಸಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

Philippines Earthquake: ದಕ್ಷಿಣ ಫಿಲಿಪೈನ್ಸ್‌ನಲ್ಲಿ 7.2 ತೀವ್ರತೆಯ ಪ್ರಬಲ ಭೂಕಂಪ
ಸಾಂದರ್ಭಿಕ ಚಿತ್ರ
Follow us
ಅಕ್ಷಯ್​ ಪಲ್ಲಮಜಲು​​
|

Updated on: Nov 17, 2023 | 4:15 PM

ದಕ್ಷಿಣ ಫಿಲಿಪೈನ್ಸ್‌ನಲ್ಲಿ (Southern Philippines) ಇಂದು (ನ.17) 7.2 ತೀವ್ರತೆಯ ಪ್ರಬಲ ಭೂಕಂಪ(Earthquake) ಸಂಭವಿಸಿದೆ. ಫಿಲಿಪೈನ್ ಇನ್ಸ್ಟಿಟ್ಯೂಟ್ ಆಫ್ ಜ್ವಾಲಾಮುಖಿ ಮತ್ತು ಭೂಕಂಪನಶಾಸ್ತ್ರದ ಪ್ರಕಾರ, ಭೂಕಂಪವು 10 ಕಿಲೋಮೀಟರ್ (6 ಮೈಲುಗಳು) ದೂರದಲ್ಲಿ ಭೂಕಂಪ ಸಂಭವಿಸಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಭೂಕಂಪವು 6.7 ತೀವ್ರತೆಯನ್ನು ಹೊಂದಿದ್ದು, ಫಿಲಿಪೈನ್ಸ್‌ನ ದಕ್ಷಿಣ ಬುರಿಯಾಸ್‌ನಿಂದ 26 ಕಿಲೋಮೀಟರ್ (16 ಮೈಲಿ) ದೂರದಲ್ಲಿದೆ ಈ ಭೂಕಂಪ ಸಂಭವಿಸಿದೆ ಎಂದು US ಭೂವೈಜ್ಞಾನಿಕ ಸಮೀಕ್ಷೆ ಹೇಳಿದೆ. ಈವರೆಗೆ ಯಾವುದೇ ಪ್ರಾಣಹಾನಿ ಮತ್ತು ಹಾನಿಯ ಬಗ್ಗೆ ವರದಿಯಾಗಿಲ್ಲ ಎಂದು ಹೇಳಿದೆ.

ಇದಕ್ಕೂ ಮೊದಲು ಫಿಲಿಪೈನ್ಸ್‌ ಜ್ವಾಲಾಮುಖಿ ಸ್ಫೋಟಗೊಂಡಿದ್ದು, ಫಿಲಿಪೈನ್ಸ್‌ ನ ಹಲವು ಭಾಗಗಳಲ್ಲಿ ಇದರ ಪರಿಣಾಮವನ್ನು ಎದುರಿಸಲಾಗಿದೆ ಎಂದು ಭೂಕಂಪನಶಾಸ್ತ್ರ ಕೇಂದ್ರ ತಿಳಿಸಿದೆ. ಸಮುದ್ರದ ಸುತ್ತಲಿನ ಪ್ರದೇಶದಲ್ಲಿ ಮೊದಲು ಭೂಕಂಪನದ ಅನುಭವವಾಗಿದೆ.

ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!