AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಲಾಸ್ಕಾದಲ್ಲಿ 7.8 ತೀವ್ರತೆಯ ಪ್ರಬಲ ಭೂಕಂಪ, ಸುನಾಮಿ ಎಚ್ಚರಿಕೆ

ಅಮೆರಿಕದ ಅಲಾಸ್ಕಾ ಪರ್ಯಾಯ ದ್ವೀಪದ ಆಗ್ನೇಯ ಕರಾವಳಿಯಲ್ಲಿ 7.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಭೂಕಂಪನ ಕೇಂದ್ರ ಬಿಂದುವಿನ ಸುತ್ತ ಸುಮಾರು 300 ಕಿಮೀ ವ್ಯಾಪ್ತಿಯಲ್ಲಿ ಸುನಾಮಿ ಎಚ್ಚರಿಕೆಯನ್ನು ನೀಡಲಾಗಿದ್ದು, ಕರಾವಳಿಯಲ್ಲಿ ಜನತೆಗೆ ಜಾಗ್ರತೆಯಿಂದ ಇರಲು ಸೂಚಿಸಲಾಗಿದೆ. ಅಮೆರಿಕ ಭೂ ವೈಜ್ಞಾನಿಕ ಸಮೀಕ್ಷೆಯ ಪ್ರಕಾರ, ಭೂಕಂಪನವು ಅಲಾಸ್ಕಾದ ಪೆರಿವಿಲ್ಲೆಯ 60 ಮೈಲಿ ಅಥವಾ 98 ಕಿಲೋಮೀಟರ್, ಆಗ್ನೇಯಕ್ಕೆ ಕೇಂದ್ರೀಕೃತವಾಗಿತ್ತು. ಭೂಕಂಪವನ್ನು ಸುಮಾರು ಆರು ಮೈಲಿ ಅಥವಾ 10 ಕಿಲೋಮೀಟರ್ ಆಳದಲ್ಲಿ ಸಂಭವಿಸಿದೆ.

ಅಲಾಸ್ಕಾದಲ್ಲಿ 7.8 ತೀವ್ರತೆಯ ಪ್ರಬಲ ಭೂಕಂಪ, ಸುನಾಮಿ ಎಚ್ಚರಿಕೆ
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
| Edited By: |

Updated on:Jul 23, 2020 | 6:49 PM

Share

ಅಮೆರಿಕದ ಅಲಾಸ್ಕಾ ಪರ್ಯಾಯ ದ್ವೀಪದ ಆಗ್ನೇಯ ಕರಾವಳಿಯಲ್ಲಿ 7.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ.

ಭೂಕಂಪನ ಕೇಂದ್ರ ಬಿಂದುವಿನ ಸುತ್ತ ಸುಮಾರು 300 ಕಿಮೀ ವ್ಯಾಪ್ತಿಯಲ್ಲಿ ಸುನಾಮಿ ಎಚ್ಚರಿಕೆಯನ್ನು ನೀಡಲಾಗಿದ್ದು, ಕರಾವಳಿಯಲ್ಲಿ ಜನತೆಗೆ ಜಾಗ್ರತೆಯಿಂದ ಇರಲು ಸೂಚಿಸಲಾಗಿದೆ.

ಅಮೆರಿಕ ಭೂ ವೈಜ್ಞಾನಿಕ ಸಮೀಕ್ಷೆಯ ಪ್ರಕಾರ, ಭೂಕಂಪನವು ಅಲಾಸ್ಕಾದ ಪೆರಿವಿಲ್ಲೆಯ 60 ಮೈಲಿ ಅಥವಾ 98 ಕಿಲೋಮೀಟರ್, ಆಗ್ನೇಯಕ್ಕೆ ಕೇಂದ್ರೀಕೃತವಾಗಿತ್ತು. ಭೂಕಂಪವನ್ನು ಸುಮಾರು ಆರು ಮೈಲಿ ಅಥವಾ 10 ಕಿಲೋಮೀಟರ್ ಆಳದಲ್ಲಿ ಸಂಭವಿಸಿದೆ.

Published On - 4:11 pm, Wed, 22 July 20

Follow Us
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌