AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಬೂಲ್​ ಏರ್​ಪೋರ್ಟ್​ನಲ್ಲಿ ಮತ್ತೆ 7 ಮಂದಿ ಸಾವು; ಬ್ರಿಟನ್​ ಸೇನೆಯಿಂದ ಮಾಹಿತಿ

ಕಾಬೂಲ್​ ಏರ್​ಪೋರ್ಟ್​ ಹೊರಗೆ ಅಪಾಯವಿದೆ. ಹಾಗಾಗಿ ಅಲ್ಲಿಂದ ಪಾರಾಗಬೇಕು ಎಂಬ ಕಾರಣಕ್ಕೆ ಹಮೀದ್ ಕರ್ಜೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೋಗಬೇಡಿ ಎಂದು ಯುಎಸ್​ ಸೇನೆ ಎಚ್ಚರಿಕೆ ನೀಡಿದೆ.

ಕಾಬೂಲ್​ ಏರ್​ಪೋರ್ಟ್​ನಲ್ಲಿ ಮತ್ತೆ 7 ಮಂದಿ ಸಾವು; ಬ್ರಿಟನ್​ ಸೇನೆಯಿಂದ ಮಾಹಿತಿ
ಕಾಬೂಲ್​ ಏರ್​ಪೋರ್ಟ್ (ಪ್ರಾತಿನಿಧಿಕ ಚಿತ್ರ)​
TV9 Web
| Edited By: |

Updated on: Aug 22, 2021 | 2:52 PM

Share

ಕಾಬೂಲ್​ ವಿಮಾನ ನಿಲ್ದಾಣದಲ್ಲಿ ಜನಸಂದಣಿ, ನೂಕಾಟಗಳು ಮುಂದುವರಿದಿದ್ದು ಮತ್ತೆ 7 ಮಂದಿ ಮೃತಪಟ್ಟಿದ್ದಾಗಿ ಇಂದು ಬ್ರಿಟಿಷ್​ ಸೇನೆ ತಿಳಿಸಿದೆ. ತಾಲಿಬಾನ್​​ ಆಡಳಿತಕ್ಕೆ ಒಳಪಟ್ಟ ಅಫ್ಘಾನಿಸ್ತಾನದಿಂದ ಪಾರಾಗುವವರು ಇನ್ನೂ ಅಪಾಯದಲ್ಲೇ ಇದ್ದಾರೆ ಎಂಬುದಕ್ಕೆ ಇದೇ ಸಾಕ್ಷಿ ಎಂದೂ ಹೇಳಿದೆ. ಅಫ್ಘಾನಿಸ್ತಾನದಿಂದ ಜನರನ್ನು ರಕ್ಷಿಸುವ ಕೆಲಸ ತುಂಬ ಸವಾಲಾಗಿ ಪರಿಣಮಿಸಿದೆ. ಈ ಮಧ್ಯೆಯೂ ನಾವು ಸುರಕ್ಷಿತವಾಗಿ ಜನರನ್ನು ಅಲ್ಲಿಂದ ಕರೆದುಕೊಂಡು ಹೋಗಲು ಪ್ರಯತ್ನಿಸುತ್ತಿದ್ದೇವೆ ಎಂದು ಯುಕೆ ಸೈನ್ಯ ಹೇಳಿದ್ದಾಗಿ ಮಾಧ್ಯಮಗಳು ವರದಿ ಮಾಡಿವೆ.

ಕಾಬೂಲ್​ ಏರ್​ಪೋರ್ಟ್​ ಹೊರಗೆ ಅಪಾಯವಿದೆ. ಹಾಗಾಗಿ ಅಲ್ಲಿಂದ ಪಾರಾಗಬೇಕು ಎಂಬ ಕಾರಣಕ್ಕೆ ಹಮೀದ್ ಕರ್ಜೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೋಗಬೇಡಿ ಎಂದು ಅಫ್ಘಾನಿಸ್ತಾನದಲ್ಲಿರುವ ಯುಎಸ್​ ರಾಯಭಾರಿ ಕಚೇರಿ, ಅಲ್ಲಿರುವ ಅಮೆರಿಕನ್ನರಿಗೆ ಎಚ್ಚರಿಕೆ ನೀಡಿದ ಒಂದು ದಿನದಲ್ಲೇ ಹೀಗೊಂದು ಬೆಳವಣಿಗೆ ನಡೆದಿದೆ. ಕಾಬೂಲ್​ ಏರ್​ಪೋರ್ಟ್ ಸುತ್ತಲೂ ತಾಲಿಬಾನಿಗಳು ಇದ್ದಾರೆ. ಕೆಲವರನ್ನು ಬೆದರಿಸಿ ಕಳಿಸುತ್ತಿದ್ದಾರೆ. ಅದೆಲ್ಲಕ್ಕಿಂತ ಮುಖ್ಯವಾಗಿ, ಕಾಬೂಲ್​ ಏರ್​ಪೋರ್ಟ್​ನಲ್ಲಿ ಸಿಕ್ಕಾಪಟೆ ನೂಕುನುಗ್ಗಲು ಆಗುತ್ತಿರುವುದರಿಂದಲೂ ಜೀವ ಹಾನಿಯಾಗುತ್ತಿದೆ.  ಈ ಮಧ್ಯೆ ಕಾಬೂಲ್​ ಏರ್​ಪೋರ್ಟ್​ ಮೇಲೆ ಅಫ್ಘಾನಿಸ್ತಾನದಲ್ಲಿರುವ ಇಸ್ಲಾಮಿಕ್​ ಸ್ಟೇಟ್​​ನ ಶಾಖೆಯಿಂದ ದಾಳಿಯಾಗಬಹುದು ಎಂಬ ಆತಂಕ ಯುಎಸ್​ಗೆ ಶುರುವಾಗಿದೆ. ಹಾಗಾಗಿಯೇ ಅಲ್ಲಿರುವ ತಮ್ಮ ದೇಶದ ನಾಗರಿಕರಿಗೆ ಕಾಬೂಲ್​ ಏರ್​ಪೋರ್ಟ್​ಗೆ ಬರಬೇಡಿ ಎನ್ನುತ್ತಿದೆ.

ಇದನ್ನೂ ಓದಿ: ಚಿನ್ನದ ಹುಡುಗ ನೀರಜ್ ಮುಂದೆ ಮೈಮರೆತು ಬಳುಕಿದ ನೀರೆಯರು: ಇದು ಅಗೌರವ ಎಂದ ನೆಟ್ಟಿಗರು

ಅಫ್ಘಾನಿಸ್ತಾನದಿಂದ ಬಂದವರಿಗೆ ಭಾರತದಲ್ಲಿ ಉಚಿತ ಪೋಲಿಯೊ ಲಸಿಕೆ: ಕೇಂದ್ರ ಆರೋಗ್ಯ ಸಚಿವ

Follow Us
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ