AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಟ್ರೇಲಿಯಾದಲ್ಲಿ ಕೊಲೆ ಮಾಡಿ ಭಾರತದಲ್ಲಿ ತಲೆಮರೆಸಿಕೊಂಡಿರುವ ನರ್ಸ್​ ಸುಳಿವು ಕೊಟ್ಟರೆ 8 ಕೋಟಿ ಬಹುಮಾನ

ಆಸ್ಟ್ರೇಲಿಯನ್ ಮಹಿಳೆಯನ್ನು ಕೊಂದು ಭಾರತದಲ್ಲಿ ಬಂದು ತಲೆಮರೆಸಿಕೊಂಡಿರುವ ಭಾರತೀಯ ಮೂಲದ ನರ್ಸ್ ಅನ್ನು ಪತ್ತೆ ಹಚ್ಚಿಕೊಟ್ಟವರಿಗೆ ಒಂದು ಮಿಲಿಯನ್ ಡಾಲರ್ ಬಹುಮಾನವನ್ನು ನೀಡುವುದಾಗಿ ಆಸ್ಟ್ರೇಲಿಯಾದ ಕ್ವೀನ್ಸ್‌ಲ್ಯಾಂಡ್ ಪೊಲೀಸರು ಘೋಷಿಸಿದ್ದಾರೆ.

ಆಸ್ಟ್ರೇಲಿಯಾದಲ್ಲಿ ಕೊಲೆ ಮಾಡಿ ಭಾರತದಲ್ಲಿ ತಲೆಮರೆಸಿಕೊಂಡಿರುವ ನರ್ಸ್​ ಸುಳಿವು ಕೊಟ್ಟರೆ 8 ಕೋಟಿ ಬಹುಮಾನ
8 crores reward if the nurse who murdered in Australia and came to India and is hiding gives information
TV9 Web
| Edited By: |

Updated on:Nov 03, 2022 | 6:04 PM

Share

ಮೆಲ್ಬೋರ್ನ್: ಆಸ್ಟ್ರೇಲಿಯಾದಲ್ಲಿ 2018ರಲ್ಲಿ ಕಡಲತೀರದಲ್ಲಿ ಆಸ್ಟ್ರೇಲಿಯನ್ ಮಹಿಳೆಯನ್ನು ಕೊಂದು ಭಾರತದಲ್ಲಿ ಬಂದು ತಲೆಮರೆಸಿಕೊಂಡಿರುವ ಭಾರತೀಯ ಮೂಲದ ನರ್ಸ್ ಅನ್ನು ಪತ್ತೆ ಹಚ್ಚಿಕೊಟ್ಟವರಿಗೆ ಒಂದು ಮಿಲಿಯನ್ ಡಾಲರ್ ಬಹುಮಾನವನ್ನು ನೀಡುವುದಾಗಿ ಆಸ್ಟ್ರೇಲಿಯಾದ ಕ್ವೀನ್ಸ್‌ಲ್ಯಾಂಡ್ ಪೊಲೀಸರು ಘೋಷಿಸಿದ್ದಾರೆ.

ಇನ್ನಿಸ್‌ಫೈಲ್‌ನಲ್ಲಿ ದಾದಿಯಾಗಿ ಕೆಲಸ ಮಾಡಿದ 38 ವರ್ಷದ ರಾಜ್‌ವಿಂದರ್ ಸಿಂಗ್, ಪ್ರಕರಣದ ಪ್ರಮುಖ ವ್ಯಕ್ತಿಯಾಗಿದ್ದಾನೆ. ಆದರೆ ಕಾರ್ಡಿಂಗ್ಲಿಯನ್ನು ಕೊಲೆ ಮಾಡಿದ ನಂತರ ಆಸ್ಟ್ರೇಲಿಯಾದಲ್ಲಿ ಕೆಲಸವನ್ನು ತೊರೆದು ತನ್ನ ಹೆಂಡತಿ ಮತ್ತು ಮೂವರು ಮಕ್ಕಳೊಂದಿಗೆ ದೇಶವನ್ನು ಬಿಟ್ಟು ಭಾರತಕ್ಕೆ ಬಂದಿದ್ದಾರೆ ಎಂದು ಹೇಳಲಾಗುತ್ತಿದೆ.

ಇದೀಗ ಆತನನ್ನು ಹುಡುಕಿ ಕೊಟ್ಟವರಿಗೆ ಕ್ವೀನ್ಸ್‌ಲ್ಯಾಂಡ್ ಪೋಲಿಸರು 1 ಮಿಲಿಯನ್ ಆಸ್ಟ್ರೇಲಿಯನ್ ಡಾಲರ್‌ಗಳನ್ನು ನೀಡುತ್ತೇವೆ, ಇದು ಕ್ವೀನ್ಸ್‌ಲ್ಯಾಂಡ್ ಪೋಲಿಸ್ ನೀಡಿದ ಅತಿದೊಡ್ಡ ಮೊತ್ತವಾಗಿದೆ, ಸಿಂಗ್‌ಗಾಗಿ ನಡೆಯುತ್ತಿರುವ ಹುಡುಕಾಟದಲ್ಲಿ ಸಾರ್ವಜನಿಕರಿಂದ ಮಾಹಿತಿ ಬೇಕಾಗಿದೆ. ಡಿಟೆಕ್ಟಿವ್ ಆಕ್ಟಿಂಗ್ ಸೂಪರಿಂಟೆಂಡೆಂಟ್ ಸೋನಿಯಾ ಸ್ಮಿತ್ ತುಂಬಾ ದುಬಾರಿ ಬಹುಮಾನ ಎಂದು ತಿಳಿಸಿದ್ದಾರೆ.

ತೊಯಾಹ್ ಹತ್ಯೆಯಾದ ಮರುದಿನ ಅಕ್ಟೋಬರ್ 22 ರಂದು ಸಿಂಗ್ ಕೇರ್ನ್ಸ್‌ನಿಂದ ನಿರ್ಗಮಿಸಿದರು, ನಂತರ 23ರಂದು ಸಿಡ್ನಿಯಿಂದ ಭಾರತಕ್ಕೆ ಹೋಗಿದ್ದಾರೆ ಎಂದು ಹೇಳಲಾಗಿತ್ತು. ಇದೀಗ ಇದನ್ನು ಖಚಿತ ಪಡಿಸಿಕೊಳ್ಳಲಾಗಿದೆ. ಆತ ಭಾರತದ ಯಾವ ಪ್ರದೇಶದ ತಲೆಮರೆಸಿಕೊಂಡಿದ್ದಾನೆ ಎಂದು ತಿಳಿದಿಲ್ಲ, ಹಾಗಾಗಿ ಭಾರತದ ಅಧಿಕಾರಿಗಳಿಗೆ ತಿಳಿಸಿದ್ದೇವೆ. ಈ ಬಗ್ಗೆ ಅವರಿಂದ ಯಾವುದೇ ಮಾಹಿತಿ ಬಂದಿಲ್ಲ. ಹಾಗಾಗಿ ಸಾರ್ವಜನಿಕರಿಗೆ ಆ ವ್ಯಕ್ತಿ ಕಂಡರೆ ತಕ್ಷಣ ಪೊಲೀಸರಿಗೆ ತಿಳಿಸುವಂತೆ ಮನವಿ ಮಾಡಿಕೊಂಡಿದ್ದಾರೆ. ಇದರ ಜೊತೆಗೆ ಬಹುಮಾನ ನೀಡುವುದಾಗಿ ಹೇಳಿದ್ದಾರೆ.

Published On - 6:04 pm, Thu, 3 November 22

ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ