AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nepal Bus Accident: ನೇಪಾಳದಲ್ಲಿ ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್, 8 ಮಂದಿ ಪ್ರಯಾಣಿಕರು ಸಾವು, 15 ಜನರಿಗೆ ಗಾಯ

ನೇಪಾಳದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್​ ಒಂದು ನದಿಗೆ ಬಿದ್ದ ಪರಿಣಾಮ 8 ಮಂದಿ ಮೃತಪಟ್ಟಿದ್ದು, 15 ಜನರಿಗೆ ಗಂಭೀರ ಗಾಯಗಳಾಗಿವೆ.

Nepal Bus Accident: ನೇಪಾಳದಲ್ಲಿ ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್, 8 ಮಂದಿ ಪ್ರಯಾಣಿಕರು ಸಾವು, 15 ಜನರಿಗೆ ಗಾಯ
ಅಪಘಾತ
Follow us
ನಯನಾ ರಾಜೀವ್
|

Updated on:Aug 23, 2023 | 3:39 PM

ನೇಪಾಳದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್​ ಒಂದು ನದಿಗೆ ಬಿದ್ದ ಪರಿಣಾಮ 8 ಮಂದಿ ಮೃತಪಟ್ಟಿದ್ದು, 15 ಜನರಿಗೆ ಗಂಭೀರ ಗಾಯಗಳಾಗಿವೆ. ನೇಪಾಳದ ಧಾಡಿಂಗ್ ಜಿಲ್ಲೆಯಲ್ಲಿ ಬುಧವಾರ ಪ್ರಯಾಣಿಕರಿದ್ದ ಬಸ್ ತ್ರಿಶೂಲಿ ನದಿಗೆ ಬಿದ್ದ ಪರಿಣಾಮ 8 ಮಂದಿ ಮೃತಪಟ್ಟಿದ್ದಾರೆ. ಗಾಯಗೊಂಡ 15ಕ್ಕೂ ಅಧಿಕ ಮಂದಿಯನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಬಸ್ ಕಠ್ಮಂಡುವಿನಿಂದ ಬೇನಿಗೆ ತೆರಳುತ್ತಿದ್ದಾಗ ಘಟನೆ ನಡೆದಿದೆ.

ಕಠ್ಮಂಡುವಿನಿಂದ ರಮಣೀಯ ನಗರವಾದ ಪೊಖರಾಗೆ ತೆರಳುತ್ತಿದ್ದ ಬಸ್ಸು ಪ್ರಾಂತದ ಧಾಡಿಂಗ್ ಜಿಲ್ಲೆಯ ಚಾಲೀಸ್‌ನಲ್ಲಿ ತ್ರಿಶೂಲಿ ನದಿಗೆ ಬಿದ್ದಾಗ ಈ ಅಪಘಾತ ಸಂಭವಿಸಿದೆ.

ಅಪಘಾತದ ನಂತರ ಬಸ್ ತ್ರಿಶೂಲಿ ನದಿಯಲ್ಲಿ ಭಾಗಶಃ ಮುಳುಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಹಾಗೆಯೇ ಅನೇಕ ಪ್ರಯಾಣಿಕರನ್ನು ಬಸ್​ನಿಂದ ಜೀವಂತವಾಗಿ ಹೊರತೆಗೆಯಲಾಯಿತು. ಮುಂಗಾರಿನಿಂದಾಗಿ ನದಿಯ ನೀರಿನ ಮಟ್ಟ ಹೆಚ್ಚುತ್ತಿತ್ತು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 3:33 pm, Wed, 23 August 23

ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್
ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್
ಯೋಗಿ ಆದಿತ್ಯನಾಥರಂತೆ ಡೇರಿಂಗ್ ರಾಜಕೀಯ ನಾಯಕನಾಗುತ್ತೇನೆಂದ SSLC ಟಾಪರ್
ಯೋಗಿ ಆದಿತ್ಯನಾಥರಂತೆ ಡೇರಿಂಗ್ ರಾಜಕೀಯ ನಾಯಕನಾಗುತ್ತೇನೆಂದ SSLC ಟಾಪರ್
ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್
ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್
ಪೊಲೀಸ್ ಠಾಣೆಗಳಿಗೆ ಕೊಳ್ಳಿಯಿಡುವ ರಾಜ್ಯದಲ್ಲಿ ಕಾನೂನು ಎಲ್ಲಿರುತ್ತೆ? ಶಾಸಕ
ಪೊಲೀಸ್ ಠಾಣೆಗಳಿಗೆ ಕೊಳ್ಳಿಯಿಡುವ ರಾಜ್ಯದಲ್ಲಿ ಕಾನೂನು ಎಲ್ಲಿರುತ್ತೆ? ಶಾಸಕ
ಪಾಕಿಸ್ತಾನದವರು ಬೈದರೂ ದಿನೇಶ್ ಗುಂಡೂರಾವ್​ಗೆ ಏನೂ ಅನಿಸಲ್ಲ: ಅಶೋಕ
ಪಾಕಿಸ್ತಾನದವರು ಬೈದರೂ ದಿನೇಶ್ ಗುಂಡೂರಾವ್​ಗೆ ಏನೂ ಅನಿಸಲ್ಲ: ಅಶೋಕ
ಚಿಕ್ಕಪ್ಪನ ಮಗಳ ಮದುವೆ ಅಟೆಂಡ್ ಮಾಡಿ ಸುಹಾಸ್ ಬಜ್ಪೆಗೆ ಹೋಗಿದ್ದ: ಮೋಹನ್
ಚಿಕ್ಕಪ್ಪನ ಮಗಳ ಮದುವೆ ಅಟೆಂಡ್ ಮಾಡಿ ಸುಹಾಸ್ ಬಜ್ಪೆಗೆ ಹೋಗಿದ್ದ: ಮೋಹನ್
Karnataka SSLC Results: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ, ಲೈವ್​ ನೋಡಿ
Karnataka SSLC Results: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ, ಲೈವ್​ ನೋಡಿ
ಸೋನು ನಿಗಮ್​ ವಿವಾದಾತ್ಮಕ ಹೇಳಿಕೆ; ವಿಡಿಯೋ ಇಲ್ಲಿದೆ
ಸೋನು ನಿಗಮ್​ ವಿವಾದಾತ್ಮಕ ಹೇಳಿಕೆ; ವಿಡಿಯೋ ಇಲ್ಲಿದೆ
ರಸ್ತೆ ಮೇಲೆ ಅಂಟಿಸಿದ್ದ ಪಾಕ್ ಬಾವುಟ ತೆಗೆಯಲು ಯತ್ನಿಸಿದ ವಿದ್ಯಾರ್ಥಿನಿ
ರಸ್ತೆ ಮೇಲೆ ಅಂಟಿಸಿದ್ದ ಪಾಕ್ ಬಾವುಟ ತೆಗೆಯಲು ಯತ್ನಿಸಿದ ವಿದ್ಯಾರ್ಥಿನಿ
ಹಿಂದೂ ಕಾರ್ಯಕರ್ತ ಸುಹಾಸ್​ ಕೊಲೆ ಬಗ್ಗೆ ಎಡಿಜಿಪಿ ಹಿತೇಂದ್ರ ಮಹತ್ವದ ಹೇಳಿಕೆ
ಹಿಂದೂ ಕಾರ್ಯಕರ್ತ ಸುಹಾಸ್​ ಕೊಲೆ ಬಗ್ಗೆ ಎಡಿಜಿಪಿ ಹಿತೇಂದ್ರ ಮಹತ್ವದ ಹೇಳಿಕೆ