AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nepal Bus Accident: ನೇಪಾಳದಲ್ಲಿ ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್, 8 ಮಂದಿ ಪ್ರಯಾಣಿಕರು ಸಾವು, 15 ಜನರಿಗೆ ಗಾಯ

ನೇಪಾಳದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್​ ಒಂದು ನದಿಗೆ ಬಿದ್ದ ಪರಿಣಾಮ 8 ಮಂದಿ ಮೃತಪಟ್ಟಿದ್ದು, 15 ಜನರಿಗೆ ಗಂಭೀರ ಗಾಯಗಳಾಗಿವೆ.

Nepal Bus Accident: ನೇಪಾಳದಲ್ಲಿ ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್, 8 ಮಂದಿ ಪ್ರಯಾಣಿಕರು ಸಾವು, 15 ಜನರಿಗೆ ಗಾಯ
ಅಪಘಾತ
ನಯನಾ ರಾಜೀವ್
|

Updated on:Aug 23, 2023 | 3:39 PM

Share

ನೇಪಾಳದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್​ ಒಂದು ನದಿಗೆ ಬಿದ್ದ ಪರಿಣಾಮ 8 ಮಂದಿ ಮೃತಪಟ್ಟಿದ್ದು, 15 ಜನರಿಗೆ ಗಂಭೀರ ಗಾಯಗಳಾಗಿವೆ. ನೇಪಾಳದ ಧಾಡಿಂಗ್ ಜಿಲ್ಲೆಯಲ್ಲಿ ಬುಧವಾರ ಪ್ರಯಾಣಿಕರಿದ್ದ ಬಸ್ ತ್ರಿಶೂಲಿ ನದಿಗೆ ಬಿದ್ದ ಪರಿಣಾಮ 8 ಮಂದಿ ಮೃತಪಟ್ಟಿದ್ದಾರೆ. ಗಾಯಗೊಂಡ 15ಕ್ಕೂ ಅಧಿಕ ಮಂದಿಯನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಬಸ್ ಕಠ್ಮಂಡುವಿನಿಂದ ಬೇನಿಗೆ ತೆರಳುತ್ತಿದ್ದಾಗ ಘಟನೆ ನಡೆದಿದೆ.

ಕಠ್ಮಂಡುವಿನಿಂದ ರಮಣೀಯ ನಗರವಾದ ಪೊಖರಾಗೆ ತೆರಳುತ್ತಿದ್ದ ಬಸ್ಸು ಪ್ರಾಂತದ ಧಾಡಿಂಗ್ ಜಿಲ್ಲೆಯ ಚಾಲೀಸ್‌ನಲ್ಲಿ ತ್ರಿಶೂಲಿ ನದಿಗೆ ಬಿದ್ದಾಗ ಈ ಅಪಘಾತ ಸಂಭವಿಸಿದೆ.

ಅಪಘಾತದ ನಂತರ ಬಸ್ ತ್ರಿಶೂಲಿ ನದಿಯಲ್ಲಿ ಭಾಗಶಃ ಮುಳುಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಹಾಗೆಯೇ ಅನೇಕ ಪ್ರಯಾಣಿಕರನ್ನು ಬಸ್​ನಿಂದ ಜೀವಂತವಾಗಿ ಹೊರತೆಗೆಯಲಾಯಿತು. ಮುಂಗಾರಿನಿಂದಾಗಿ ನದಿಯ ನೀರಿನ ಮಟ್ಟ ಹೆಚ್ಚುತ್ತಿತ್ತು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 3:33 pm, Wed, 23 August 23

Follow Us
ವಿಜಯ್ ಹಾಡಿಗೆ ಡ್ಯಾನ್ಸ್ ಮಾಡಿದ ತಮಿಳುನಾಡು ಸರ್ಕಾರಿ ಶಾಲೆ ಶಿಕ್ಷಕಿ ಅಮಾನತು
ವಿಜಯ್ ಹಾಡಿಗೆ ಡ್ಯಾನ್ಸ್ ಮಾಡಿದ ತಮಿಳುನಾಡು ಸರ್ಕಾರಿ ಶಾಲೆ ಶಿಕ್ಷಕಿ ಅಮಾನತು
ಹಲ್ಲಿನ ಆರೋಗ್ಯಕ್ಕಾಗಿ ವಿಶೇಷ ಅಭಿಯಾನ
ಹಲ್ಲಿನ ಆರೋಗ್ಯಕ್ಕಾಗಿ ವಿಶೇಷ ಅಭಿಯಾನ
ರೈಲ್ವೆ ಹಳಿಯ ಮೇಲೆ ತಂಬಾಕು ಉಗುಳುವಾಗ ವಂದೇ ಭಾರತ್ ರೈಲು ಡಿಕ್ಕಿ
ರೈಲ್ವೆ ಹಳಿಯ ಮೇಲೆ ತಂಬಾಕು ಉಗುಳುವಾಗ ವಂದೇ ಭಾರತ್ ರೈಲು ಡಿಕ್ಕಿ
ತುಟಿಯಲ್ಲಿ ಬೀಡಿ, ಬೆನ್ನಲ್ಲಿ ಬ್ಯಾಗ್ 2 ಗಂಟೆ ನಿಂತಲ್ಲೇ ನಿಂತ ವ್ಯಕ್ತಿ
ತುಟಿಯಲ್ಲಿ ಬೀಡಿ, ಬೆನ್ನಲ್ಲಿ ಬ್ಯಾಗ್ 2 ಗಂಟೆ ನಿಂತಲ್ಲೇ ನಿಂತ ವ್ಯಕ್ತಿ
ಮುಡಾ ಕೇಸ್: ಸಿದ್ದರಾಮಯ್ಯ, ಪತ್ನಿ ಪಾರ್ವತಿಗೆ ಹೈಕೋರ್ಟ್​ ತುರ್ತು ನೋಟಿಸ್!
ಮುಡಾ ಕೇಸ್: ಸಿದ್ದರಾಮಯ್ಯ, ಪತ್ನಿ ಪಾರ್ವತಿಗೆ ಹೈಕೋರ್ಟ್​ ತುರ್ತು ನೋಟಿಸ್!
ಎ ಖಾತಾದಿಂದ ಬಿ ಖಾತಾಗೆ ಕನ್ವರ್ಷನ್: ಬಿಗ್ ಅಪ್ಡೇಟ್ ನೀಡಿದ ಡಿಕೆ ಶಿವಕುಮಾರ್
ಎ ಖಾತಾದಿಂದ ಬಿ ಖಾತಾಗೆ ಕನ್ವರ್ಷನ್: ಬಿಗ್ ಅಪ್ಡೇಟ್ ನೀಡಿದ ಡಿಕೆ ಶಿವಕುಮಾರ್
ಸದನದಲ್ಲಿ ಡಿಕೆಶಿ-ಮುನಿರತ್ನ ನಡುವೆ ಮಾತಿನ ಕದನ
ಸದನದಲ್ಲಿ ಡಿಕೆಶಿ-ಮುನಿರತ್ನ ನಡುವೆ ಮಾತಿನ ಕದನ
ಚಾಕಲೇಟ್ ನೀಡಿ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ ಪ್ರಾಧ್ಯಾಪಕ
ಚಾಕಲೇಟ್ ನೀಡಿ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ ಪ್ರಾಧ್ಯಾಪಕ
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಾಕ್ ಡ್ರಿಲ್: ಏನೆಲ್ಲ ಪರಿಶೀಲನೆ ನಡೀತು?
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಾಕ್ ಡ್ರಿಲ್: ಏನೆಲ್ಲ ಪರಿಶೀಲನೆ ನಡೀತು?
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯ ವೀಕ್ಸಿಸಲು ಬರುವವರಿಗೆ ಹೊಸ ರೂಲ್ಸ್!
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯ ವೀಕ್ಸಿಸಲು ಬರುವವರಿಗೆ ಹೊಸ ರೂಲ್ಸ್!