AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bangladesh: ಕರಾವಳಿ ಭಾಗದ ಚಂಡಮಾರುತಕ್ಕೆ 9ಜನ ಸಾವು, ಭಾರತಕ್ಕೂ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಬಾಂಗ್ಲಾದೇಶದ ಕರಾವಳಿಯಲ್ಲಿ ಭಾಗದಲ್ಲಿ ಭಾರೀ ಚಂಡಮಾರುತ ವರದಿಯಾಗಿದೆ. ಇದರಲ್ಲಿ 9 ಜನರು ಸಾವನ್ನಪ್ಪಿದ್ದಾರೆ, ಅನೇಕ ಮನೆಗಳು ನಾಶವಾಗಿದೆ.

Bangladesh: ಕರಾವಳಿ ಭಾಗದ ಚಂಡಮಾರುತಕ್ಕೆ 9ಜನ ಸಾವು, ಭಾರತಕ್ಕೂ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Oct 25, 2022 | 11:15 AM

Share

ಢಾಕಾ: ಬಾಂಗ್ಲಾದೇಶದ ಕರಾವಳಿಯಲ್ಲಿ ಭಾಗದಲ್ಲಿ ಭಾರೀ ಚಂಡಮಾರುತ ವರದಿಯಾಗಿದೆ. ಇದರಲ್ಲಿ 9 ಜನರು ಸಾವನ್ನಪ್ಪಿದ್ದಾರೆ, ಅನೇಕ ಮನೆಗಳು ನಾಶವಾಗಿದೆ. ಮರಗಳು ಧರೆಗುರುಳಿದೆ. ರಸ್ತೆ, ವಿದ್ಯುತ್ ಮತ್ತು ಸಂವಹನ ಸಂಪರ್ಕಗಳು ಅಸ್ತವ್ಯಸ್ತಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಿತ್ರಾಂಗ್ ಚಂಡಮಾರುತವು ಪಶ್ಚಿಮ ಕರಾವಳಿಯಲ್ಲಿ ಭೂಕುಸಿತವನ್ನು ಉಂಟು ಮಾಡುವ ಮೊದಲು ಅಲ್ಲಿಯ ಜನರನ್ನು ಅಲ್ಲಿಂದ ಸ್ಥಳಾಂತರ ಮಾಡಲಾಗಿದೆ. ಆದರೆ ಸ್ಥಳಾಂತರ ಮಾಡುವ ಮೊದಲು ಅನೇಕರು ಜೀವನವನ್ನು ಕಳೆದುಕೊಂಡಿದ್ದಾರೆ ಮತ್ತು ಅನೇಕ ಹಾನಿಗಳು ಸಂಭವಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಚಂಡಮಾರುತವು ಬಂಗಾಳ ಕೊಲ್ಲಿಯಿಂದ ಮುಂಜಾನೆ 88 kph (55 mph) ವೇಗದಲ್ಲಿ ಗಾಳಿ ಬೀಸಿತು ಮತ್ತು ಸುಮಾರು 3 m (10 ಅಡಿ) ಚಂಡಮಾರುತದ ಉಲ್ಬಣಗೊಂಡು ತಗ್ಗು ಪ್ರದೇಶದ ಕರಾವಳಿ ಪ್ರದೇಶಗಳನ್ನು ಪ್ರವಾಹ ಬಂದಿದೆ. ವಿದ್ಯುತ್ ಮತ್ತು ದೂರವಾಣಿ ಸಂಪರ್ಕಗಳು ಹೆಚ್ಚಾಗಿ ಕಡಿತಗೊಂಡಿರುವ ಕಾರಣ ಕರಾವಳಿ ಪ್ರದೇಶಗಳಲ್ಲಿ ವಿದ್ಯುತ್ ಸಂಪರ್ಕ ಇಲ್ಲದೆ ಅಲ್ಲಿ ಜನರು ಕತ್ತಲೆಯಲ್ಲಿಯೇ ಜೀವನ ಕಳೆಯುವಂತಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆಗ್ನೇಯ ಬಾಂಗ್ಲಾದೇಶದ ನಿರಾಶ್ರಿತರ ಶಿಬಿರಗಳಲ್ಲಿ ಯಾವುದೇ ದೊಡ್ಡ ಹಾನಿಯಾಗಿಲ್ಲ, ಅಲ್ಲಿ ನೆರೆಯ ಮ್ಯಾನ್ಮಾರ್‌ನಿಂದ ಒಂದು ಮಿಲಿಯನ್‌ಗಿಂತಲೂ ಹೆಚ್ಚು ಜನಾಂಗೀಯ ರೋಹಿಂಗ್ಯಾ ನಿರಾಶ್ರಿತರು ಆಶ್ರಯದಲ್ಲಿ ವಾಸಿಸುತ್ತಿದ್ದಾರೆ. ಶಿಬಿರಗಳಿಂದ ಬಂಗಾಳಕೊಲ್ಲಿಯ ಪ್ರವಾಹ ಪೀಡಿತ ದ್ವೀಪಕ್ಕೆ ತೆರಳಿರುವ ಸುಮಾರು 33,000 ರೋಹಿಂಗ್ಯಾ ನಿರಾಶ್ರಿತರಿಗೆ ಮನೆಯೊಳಗೆ ಇರುವಂತೆ ಅಧಿಕಾರಿಗಳು ಸಲಹೆ ನೀಡಿದ್ದಾರೆ.

ರಾಜಧಾನಿ ಢಾಕಾದ ಬೀದಿಗಳಲ್ಲಿ ಭಾರೀ ಮಳೆ ಸುರಿದಿದ್ದು, ಇದರಿಂದ ಪ್ರಯಾಣಿಕರಿಗೆ ಸಂಚಾರ ಮಾಡಲು ಅಡ್ಡಿಪಡಿಯಾಗಿದೆ. ಚಂಡಮಾರುತವು ಪೂರ್ವ ಭಾರತದ ರಾಜ್ಯವಾದ ಪಶ್ಚಿಮ ಬಂಗಾಳದ ಮೇಲೂ ಪರಿಣಾಮ ಬೀರಿದೆ. ದಕ್ಷಿಣ ಏಷ್ಯಾವು ಇತ್ತೀಚಿನ ವರ್ಷಗಳಲ್ಲಿ ಹೆಚ್ಚುತ್ತಿರುವ ತೀವ್ರ ಹವಾಮಾನ ವಿಕೋಪವನ್ನು ಅನುಭವಿಸಿದ್ದು ದೊಡ್ಡ ಪ್ರಮಾಣದ ಹಾನಿಯನ್ನುಂಟುಮಾಡುತ್ತಿದೆ. ಹವಾಮಾನ ಬದಲಾವಣೆಯು ವಿಶೇಷವಾಗಿ ಜನನಿಬಿಡ ಪ್ರದೇಶ ಬಾಂಗ್ಲಾದೇಶದಂತಹ ಸ್ಥಳಗಳಲ್ಲಿ ಹೆಚ್ಚಿನ ಅನಾಹುತಗಳಿಗೆ ಕಾರಣವಾಗಬಹುದು ಎಂದು ಪರಿಸರವಾದಿಗಳು ಎಚ್ಚರಿಸಿದ್ದಾರೆ.

Follow Us
Web contact
Web contact

TV9 Kannada

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ