AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತನ್ನೆರಡು ಕಿವಿಗಳನ್ನ ಕತ್ತರಿಸಿ ಜಾರ್‌ನಲ್ಲಿ ಇಟ್ಟ! ಯಾಕ್‌ ಗೊತ್ತಾ?

ಜರ್ಮನಿ: ಒಬ್ಬೊಬ್ಬರಿಗೆ ಒಂದೊಂದು ಹುಚ್ಚು. ಇಂಥದ್ದೇ ವಿಚಿತ್ರ ಹುಚ್ಚಿನ ವ್ಯಕ್ತಿಯೊಬ್ಬ ಜರ್ಮನಿಯಲ್ಲಿದ್ದಾನೆ. ಈತನ ವಯಸ್ಸು ಕೇವಲ 39. ಆದ್ರೆ ಕಳೆದ 13 ವರ್ಷಗಳಲ್ಲಿ ಬರೋಬ್ಬರಿ 17 ಬಾರಿ ತನ್ನ ದೇಹದಲ್ಲಿ ಬದಲಾವಣೆಗಳನ್ನು ಮಾಡಿಕೊಂಡಿದ್ದಾನೆ. ಹೌದು ಜರ್ಮನಿಯ ಸಾಂಡ್ರ್ಯೂ ಎನ್ನುವ ಈತ 17 ಬಾರಿ ತನ್ನ ದೇಹದಲ್ಲಿ ಮಾರ್ಪಾಡುಗಳನ್ನು ಮಾಡಿಸಿಕೊಂಡಿದ್ದಾನೆ. ತನಗಿಷ್ಟವಾದ ಹಾಗೆ ಪ್ಲಾಸ್ಟಿಕ್‌ ಸರ್ಜರಿ ಮೂಲಕ ಬದಲಾವಣೆಗಳನ್ನು ಮಾಡಿಸಿಕೊಂಡಿದ್ದಾನೆ. ಅಷ್ಟೇ ಅಲ್ಲ ತನ್ನ ಎರಡೂ ಕಿವಿಗಳನ್ನು ಕತ್ತರಿಸಿ ಒಂದು ಜಾರ್‌ನಲ್ಲಿ ಶೇಖರಿಸಿಟ್ಟುಕೊಂಡಿದ್ದಾನೆ. ಹಾಗೇನೆ ತನ್ನ ಹಣೆಯ ಮೇಲೆ […]

ತನ್ನೆರಡು ಕಿವಿಗಳನ್ನ ಕತ್ತರಿಸಿ ಜಾರ್‌ನಲ್ಲಿ ಇಟ್ಟ! ಯಾಕ್‌ ಗೊತ್ತಾ?
Guru
|

Updated on: Aug 27, 2020 | 7:15 PM

Share

ಜರ್ಮನಿ: ಒಬ್ಬೊಬ್ಬರಿಗೆ ಒಂದೊಂದು ಹುಚ್ಚು. ಇಂಥದ್ದೇ ವಿಚಿತ್ರ ಹುಚ್ಚಿನ ವ್ಯಕ್ತಿಯೊಬ್ಬ ಜರ್ಮನಿಯಲ್ಲಿದ್ದಾನೆ. ಈತನ ವಯಸ್ಸು ಕೇವಲ 39. ಆದ್ರೆ ಕಳೆದ 13 ವರ್ಷಗಳಲ್ಲಿ ಬರೋಬ್ಬರಿ 17 ಬಾರಿ ತನ್ನ ದೇಹದಲ್ಲಿ ಬದಲಾವಣೆಗಳನ್ನು ಮಾಡಿಕೊಂಡಿದ್ದಾನೆ.

ಹೌದು ಜರ್ಮನಿಯ ಸಾಂಡ್ರ್ಯೂ ಎನ್ನುವ ಈತ 17 ಬಾರಿ ತನ್ನ ದೇಹದಲ್ಲಿ ಮಾರ್ಪಾಡುಗಳನ್ನು ಮಾಡಿಸಿಕೊಂಡಿದ್ದಾನೆ. ತನಗಿಷ್ಟವಾದ ಹಾಗೆ ಪ್ಲಾಸ್ಟಿಕ್‌ ಸರ್ಜರಿ ಮೂಲಕ ಬದಲಾವಣೆಗಳನ್ನು ಮಾಡಿಸಿಕೊಂಡಿದ್ದಾನೆ.

ಅಷ್ಟೇ ಅಲ್ಲ ತನ್ನ ಎರಡೂ ಕಿವಿಗಳನ್ನು ಕತ್ತರಿಸಿ ಒಂದು ಜಾರ್‌ನಲ್ಲಿ ಶೇಖರಿಸಿಟ್ಟುಕೊಂಡಿದ್ದಾನೆ. ಹಾಗೇನೆ ತನ್ನ ಹಣೆಯ ಮೇಲೆ ವಿ ಆಕಾರದಲ್ಲಿ ಗುಮ್ಮಟೆಗಳನ್ನು ಇಂಪ್ಲಾಂಟ್‌ ಮಾಡಿಸಿಕೊಂಡಿದ್ದಾನೆ.

ಜೊತೆಗೆ ತನ್ನ ಎರಡು ಮುಂಗೈಗಳ ಹಿಂಬದಿಯಲ್ಲಿ ಹಾಗೂ ಮುಖದ ತುಂಬೆಲ್ಲಾ ಟ್ಯಾಟೂಗಳನ್ನ ಹಾಕಿಸಿಕೊಂಡಿದ್ದಾನೆ. ಹೀಗೆ ಮಾಡಿಸಿಕೊಂಡಿದ್ದರಿಂದ ತನಗೆ ಆತ್ಮವಿಶ್ವಾಸ ಮೂಡಿದೆ ಎಂದು ತನ್ನ ಹುಚ್ಚುತನವನ್ನು ಸಮರ್ಥಿಸಿಕೊಂಡಿದ್ದಾನೆ.

Follow Us
Guru
Guru
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ