AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತನ್ನೆರಡು ಕಿವಿಗಳನ್ನ ಕತ್ತರಿಸಿ ಜಾರ್‌ನಲ್ಲಿ ಇಟ್ಟ! ಯಾಕ್‌ ಗೊತ್ತಾ?

ಜರ್ಮನಿ: ಒಬ್ಬೊಬ್ಬರಿಗೆ ಒಂದೊಂದು ಹುಚ್ಚು. ಇಂಥದ್ದೇ ವಿಚಿತ್ರ ಹುಚ್ಚಿನ ವ್ಯಕ್ತಿಯೊಬ್ಬ ಜರ್ಮನಿಯಲ್ಲಿದ್ದಾನೆ. ಈತನ ವಯಸ್ಸು ಕೇವಲ 39. ಆದ್ರೆ ಕಳೆದ 13 ವರ್ಷಗಳಲ್ಲಿ ಬರೋಬ್ಬರಿ 17 ಬಾರಿ ತನ್ನ ದೇಹದಲ್ಲಿ ಬದಲಾವಣೆಗಳನ್ನು ಮಾಡಿಕೊಂಡಿದ್ದಾನೆ. ಹೌದು ಜರ್ಮನಿಯ ಸಾಂಡ್ರ್ಯೂ ಎನ್ನುವ ಈತ 17 ಬಾರಿ ತನ್ನ ದೇಹದಲ್ಲಿ ಮಾರ್ಪಾಡುಗಳನ್ನು ಮಾಡಿಸಿಕೊಂಡಿದ್ದಾನೆ. ತನಗಿಷ್ಟವಾದ ಹಾಗೆ ಪ್ಲಾಸ್ಟಿಕ್‌ ಸರ್ಜರಿ ಮೂಲಕ ಬದಲಾವಣೆಗಳನ್ನು ಮಾಡಿಸಿಕೊಂಡಿದ್ದಾನೆ. ಅಷ್ಟೇ ಅಲ್ಲ ತನ್ನ ಎರಡೂ ಕಿವಿಗಳನ್ನು ಕತ್ತರಿಸಿ ಒಂದು ಜಾರ್‌ನಲ್ಲಿ ಶೇಖರಿಸಿಟ್ಟುಕೊಂಡಿದ್ದಾನೆ. ಹಾಗೇನೆ ತನ್ನ ಹಣೆಯ ಮೇಲೆ […]

ತನ್ನೆರಡು ಕಿವಿಗಳನ್ನ ಕತ್ತರಿಸಿ ಜಾರ್‌ನಲ್ಲಿ ಇಟ್ಟ! ಯಾಕ್‌ ಗೊತ್ತಾ?
Guru
|

Updated on: Aug 27, 2020 | 7:15 PM

Share

ಜರ್ಮನಿ: ಒಬ್ಬೊಬ್ಬರಿಗೆ ಒಂದೊಂದು ಹುಚ್ಚು. ಇಂಥದ್ದೇ ವಿಚಿತ್ರ ಹುಚ್ಚಿನ ವ್ಯಕ್ತಿಯೊಬ್ಬ ಜರ್ಮನಿಯಲ್ಲಿದ್ದಾನೆ. ಈತನ ವಯಸ್ಸು ಕೇವಲ 39. ಆದ್ರೆ ಕಳೆದ 13 ವರ್ಷಗಳಲ್ಲಿ ಬರೋಬ್ಬರಿ 17 ಬಾರಿ ತನ್ನ ದೇಹದಲ್ಲಿ ಬದಲಾವಣೆಗಳನ್ನು ಮಾಡಿಕೊಂಡಿದ್ದಾನೆ.

ಹೌದು ಜರ್ಮನಿಯ ಸಾಂಡ್ರ್ಯೂ ಎನ್ನುವ ಈತ 17 ಬಾರಿ ತನ್ನ ದೇಹದಲ್ಲಿ ಮಾರ್ಪಾಡುಗಳನ್ನು ಮಾಡಿಸಿಕೊಂಡಿದ್ದಾನೆ. ತನಗಿಷ್ಟವಾದ ಹಾಗೆ ಪ್ಲಾಸ್ಟಿಕ್‌ ಸರ್ಜರಿ ಮೂಲಕ ಬದಲಾವಣೆಗಳನ್ನು ಮಾಡಿಸಿಕೊಂಡಿದ್ದಾನೆ.

ಅಷ್ಟೇ ಅಲ್ಲ ತನ್ನ ಎರಡೂ ಕಿವಿಗಳನ್ನು ಕತ್ತರಿಸಿ ಒಂದು ಜಾರ್‌ನಲ್ಲಿ ಶೇಖರಿಸಿಟ್ಟುಕೊಂಡಿದ್ದಾನೆ. ಹಾಗೇನೆ ತನ್ನ ಹಣೆಯ ಮೇಲೆ ವಿ ಆಕಾರದಲ್ಲಿ ಗುಮ್ಮಟೆಗಳನ್ನು ಇಂಪ್ಲಾಂಟ್‌ ಮಾಡಿಸಿಕೊಂಡಿದ್ದಾನೆ.

ಜೊತೆಗೆ ತನ್ನ ಎರಡು ಮುಂಗೈಗಳ ಹಿಂಬದಿಯಲ್ಲಿ ಹಾಗೂ ಮುಖದ ತುಂಬೆಲ್ಲಾ ಟ್ಯಾಟೂಗಳನ್ನ ಹಾಕಿಸಿಕೊಂಡಿದ್ದಾನೆ. ಹೀಗೆ ಮಾಡಿಸಿಕೊಂಡಿದ್ದರಿಂದ ತನಗೆ ಆತ್ಮವಿಶ್ವಾಸ ಮೂಡಿದೆ ಎಂದು ತನ್ನ ಹುಚ್ಚುತನವನ್ನು ಸಮರ್ಥಿಸಿಕೊಂಡಿದ್ದಾನೆ.

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ