AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತನ್ನೆರಡು ಕಿವಿಗಳನ್ನ ಕತ್ತರಿಸಿ ಜಾರ್‌ನಲ್ಲಿ ಇಟ್ಟ! ಯಾಕ್‌ ಗೊತ್ತಾ?

ಜರ್ಮನಿ: ಒಬ್ಬೊಬ್ಬರಿಗೆ ಒಂದೊಂದು ಹುಚ್ಚು. ಇಂಥದ್ದೇ ವಿಚಿತ್ರ ಹುಚ್ಚಿನ ವ್ಯಕ್ತಿಯೊಬ್ಬ ಜರ್ಮನಿಯಲ್ಲಿದ್ದಾನೆ. ಈತನ ವಯಸ್ಸು ಕೇವಲ 39. ಆದ್ರೆ ಕಳೆದ 13 ವರ್ಷಗಳಲ್ಲಿ ಬರೋಬ್ಬರಿ 17 ಬಾರಿ ತನ್ನ ದೇಹದಲ್ಲಿ ಬದಲಾವಣೆಗಳನ್ನು ಮಾಡಿಕೊಂಡಿದ್ದಾನೆ. ಹೌದು ಜರ್ಮನಿಯ ಸಾಂಡ್ರ್ಯೂ ಎನ್ನುವ ಈತ 17 ಬಾರಿ ತನ್ನ ದೇಹದಲ್ಲಿ ಮಾರ್ಪಾಡುಗಳನ್ನು ಮಾಡಿಸಿಕೊಂಡಿದ್ದಾನೆ. ತನಗಿಷ್ಟವಾದ ಹಾಗೆ ಪ್ಲಾಸ್ಟಿಕ್‌ ಸರ್ಜರಿ ಮೂಲಕ ಬದಲಾವಣೆಗಳನ್ನು ಮಾಡಿಸಿಕೊಂಡಿದ್ದಾನೆ. ಅಷ್ಟೇ ಅಲ್ಲ ತನ್ನ ಎರಡೂ ಕಿವಿಗಳನ್ನು ಕತ್ತರಿಸಿ ಒಂದು ಜಾರ್‌ನಲ್ಲಿ ಶೇಖರಿಸಿಟ್ಟುಕೊಂಡಿದ್ದಾನೆ. ಹಾಗೇನೆ ತನ್ನ ಹಣೆಯ ಮೇಲೆ […]

ತನ್ನೆರಡು ಕಿವಿಗಳನ್ನ ಕತ್ತರಿಸಿ ಜಾರ್‌ನಲ್ಲಿ ಇಟ್ಟ! ಯಾಕ್‌ ಗೊತ್ತಾ?
Follow us
Guru
|

Updated on: Aug 27, 2020 | 7:15 PM

ಜರ್ಮನಿ: ಒಬ್ಬೊಬ್ಬರಿಗೆ ಒಂದೊಂದು ಹುಚ್ಚು. ಇಂಥದ್ದೇ ವಿಚಿತ್ರ ಹುಚ್ಚಿನ ವ್ಯಕ್ತಿಯೊಬ್ಬ ಜರ್ಮನಿಯಲ್ಲಿದ್ದಾನೆ. ಈತನ ವಯಸ್ಸು ಕೇವಲ 39. ಆದ್ರೆ ಕಳೆದ 13 ವರ್ಷಗಳಲ್ಲಿ ಬರೋಬ್ಬರಿ 17 ಬಾರಿ ತನ್ನ ದೇಹದಲ್ಲಿ ಬದಲಾವಣೆಗಳನ್ನು ಮಾಡಿಕೊಂಡಿದ್ದಾನೆ.

ಹೌದು ಜರ್ಮನಿಯ ಸಾಂಡ್ರ್ಯೂ ಎನ್ನುವ ಈತ 17 ಬಾರಿ ತನ್ನ ದೇಹದಲ್ಲಿ ಮಾರ್ಪಾಡುಗಳನ್ನು ಮಾಡಿಸಿಕೊಂಡಿದ್ದಾನೆ. ತನಗಿಷ್ಟವಾದ ಹಾಗೆ ಪ್ಲಾಸ್ಟಿಕ್‌ ಸರ್ಜರಿ ಮೂಲಕ ಬದಲಾವಣೆಗಳನ್ನು ಮಾಡಿಸಿಕೊಂಡಿದ್ದಾನೆ.

ಅಷ್ಟೇ ಅಲ್ಲ ತನ್ನ ಎರಡೂ ಕಿವಿಗಳನ್ನು ಕತ್ತರಿಸಿ ಒಂದು ಜಾರ್‌ನಲ್ಲಿ ಶೇಖರಿಸಿಟ್ಟುಕೊಂಡಿದ್ದಾನೆ. ಹಾಗೇನೆ ತನ್ನ ಹಣೆಯ ಮೇಲೆ ವಿ ಆಕಾರದಲ್ಲಿ ಗುಮ್ಮಟೆಗಳನ್ನು ಇಂಪ್ಲಾಂಟ್‌ ಮಾಡಿಸಿಕೊಂಡಿದ್ದಾನೆ.

ಜೊತೆಗೆ ತನ್ನ ಎರಡು ಮುಂಗೈಗಳ ಹಿಂಬದಿಯಲ್ಲಿ ಹಾಗೂ ಮುಖದ ತುಂಬೆಲ್ಲಾ ಟ್ಯಾಟೂಗಳನ್ನ ಹಾಕಿಸಿಕೊಂಡಿದ್ದಾನೆ. ಹೀಗೆ ಮಾಡಿಸಿಕೊಂಡಿದ್ದರಿಂದ ತನಗೆ ಆತ್ಮವಿಶ್ವಾಸ ಮೂಡಿದೆ ಎಂದು ತನ್ನ ಹುಚ್ಚುತನವನ್ನು ಸಮರ್ಥಿಸಿಕೊಂಡಿದ್ದಾನೆ.

ಸರ್ಕಾರ ಆಯೋಜಿಸಿರೋದು ಶೂನ್ಯ ಸಾಧನೆ ಸಮಾವೇಶ: ವಿಜಯೇಂದ್ರ
ಸರ್ಕಾರ ಆಯೋಜಿಸಿರೋದು ಶೂನ್ಯ ಸಾಧನೆ ಸಮಾವೇಶ: ವಿಜಯೇಂದ್ರ
ಸೈಂಟ್ ಮೇರಿಸ್ ದ್ವೀಪಕ್ಕೆ ಪ್ರವಾಸ ಪ್ಲ್ಯಾನ್ ಮಾಡಿದ್ದೀರಾ? ಈ ಸಂದೇಶ ಗಮನಿಸಿ
ಸೈಂಟ್ ಮೇರಿಸ್ ದ್ವೀಪಕ್ಕೆ ಪ್ರವಾಸ ಪ್ಲ್ಯಾನ್ ಮಾಡಿದ್ದೀರಾ? ಈ ಸಂದೇಶ ಗಮನಿಸಿ
ಗುಂಡಿ ತಪ್ಪಿಸಲು ಹೋಗಿ 3 ಕಾರು, ಲಾರಿ ಮಧ್ಯೆ ಸರಣಿ ಅಪಘಾತ: ಟ್ರಾಫಿಕ್ ಜಾಮ್
ಗುಂಡಿ ತಪ್ಪಿಸಲು ಹೋಗಿ 3 ಕಾರು, ಲಾರಿ ಮಧ್ಯೆ ಸರಣಿ ಅಪಘಾತ: ಟ್ರಾಫಿಕ್ ಜಾಮ್
ರಸ್ತೆಗಳು ಹಾಳಾಗೋದಿಕ್ಕೆ ಮೆಟ್ರೋ ಕಾಮಗಾರಿಯೂ ಕಾರಣವಾಗುತ್ತಿದೆಯೇ?
ರಸ್ತೆಗಳು ಹಾಳಾಗೋದಿಕ್ಕೆ ಮೆಟ್ರೋ ಕಾಮಗಾರಿಯೂ ಕಾರಣವಾಗುತ್ತಿದೆಯೇ?
ಜಾಫರ್​ ಎಕ್ಸ್​ಪ್ರೆಸ್​ ಹೈಜಾಕ್ ವಿಡಿಯೋ ಬಿಡುಗಡೆ ಮಾಡಿದ ಬಿಎಲ್​ಎ
ಜಾಫರ್​ ಎಕ್ಸ್​ಪ್ರೆಸ್​ ಹೈಜಾಕ್ ವಿಡಿಯೋ ಬಿಡುಗಡೆ ಮಾಡಿದ ಬಿಎಲ್​ಎ
ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಕುಟುಂಬದಿಂದ ಎಷ್ಟು ನಷ್ಟವಾಗಿದೆ? ವಿಶ್ವನಾಥ
ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಕುಟುಂಬದಿಂದ ಎಷ್ಟು ನಷ್ಟವಾಗಿದೆ? ವಿಶ್ವನಾಥ
ಸಂಗೀತ ಕ್ಷೇತ್ರದಲ್ಲಿ ಅರ್ಜುನ್ ಜನ್ಯ ಮಗಳ ಸಾಧನೆ; ತಂದೆಯಾಗಿ ಹೆಮ್ಮೆಯ ಕ್ಷಣ
ಸಂಗೀತ ಕ್ಷೇತ್ರದಲ್ಲಿ ಅರ್ಜುನ್ ಜನ್ಯ ಮಗಳ ಸಾಧನೆ; ತಂದೆಯಾಗಿ ಹೆಮ್ಮೆಯ ಕ್ಷಣ
ರಾತ್ರಿ ಸುರಿದ ಮಳೆಯಿಂದ ನಡುಗಡ್ಡೆಯಾಗಿ ಮಾರ್ಪಟ್ಟಿರುವ ಸಾಯಿ ಲೇಔಟ್
ರಾತ್ರಿ ಸುರಿದ ಮಳೆಯಿಂದ ನಡುಗಡ್ಡೆಯಾಗಿ ಮಾರ್ಪಟ್ಟಿರುವ ಸಾಯಿ ಲೇಔಟ್
ನಗರದ ಲ್ಯಾಂಡ್ ಮಾರ್ಕ್​ ಎನಿಸಿಕೊಂಡಿರುವ ಸ್ಟೇಡಿಯಂ ಸ್ಥಿತಿ ಹೇಗಿದೆ ನೋಡಿ
ನಗರದ ಲ್ಯಾಂಡ್ ಮಾರ್ಕ್​ ಎನಿಸಿಕೊಂಡಿರುವ ಸ್ಟೇಡಿಯಂ ಸ್ಥಿತಿ ಹೇಗಿದೆ ನೋಡಿ
ಬದುಕಿರುವವರು ಸತ್ತಂತೆ ಕನಸಿನಲ್ಲಿ ಬಂದರೆ ಏನರ್ಥ? ವಿಡಿಯೋ ನೋಡಿ
ಬದುಕಿರುವವರು ಸತ್ತಂತೆ ಕನಸಿನಲ್ಲಿ ಬಂದರೆ ಏನರ್ಥ? ವಿಡಿಯೋ ನೋಡಿ