AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತನ್ನೆರಡು ಕಿವಿಗಳನ್ನ ಕತ್ತರಿಸಿ ಜಾರ್‌ನಲ್ಲಿ ಇಟ್ಟ! ಯಾಕ್‌ ಗೊತ್ತಾ?

ಜರ್ಮನಿ: ಒಬ್ಬೊಬ್ಬರಿಗೆ ಒಂದೊಂದು ಹುಚ್ಚು. ಇಂಥದ್ದೇ ವಿಚಿತ್ರ ಹುಚ್ಚಿನ ವ್ಯಕ್ತಿಯೊಬ್ಬ ಜರ್ಮನಿಯಲ್ಲಿದ್ದಾನೆ. ಈತನ ವಯಸ್ಸು ಕೇವಲ 39. ಆದ್ರೆ ಕಳೆದ 13 ವರ್ಷಗಳಲ್ಲಿ ಬರೋಬ್ಬರಿ 17 ಬಾರಿ ತನ್ನ ದೇಹದಲ್ಲಿ ಬದಲಾವಣೆಗಳನ್ನು ಮಾಡಿಕೊಂಡಿದ್ದಾನೆ. ಹೌದು ಜರ್ಮನಿಯ ಸಾಂಡ್ರ್ಯೂ ಎನ್ನುವ ಈತ 17 ಬಾರಿ ತನ್ನ ದೇಹದಲ್ಲಿ ಮಾರ್ಪಾಡುಗಳನ್ನು ಮಾಡಿಸಿಕೊಂಡಿದ್ದಾನೆ. ತನಗಿಷ್ಟವಾದ ಹಾಗೆ ಪ್ಲಾಸ್ಟಿಕ್‌ ಸರ್ಜರಿ ಮೂಲಕ ಬದಲಾವಣೆಗಳನ್ನು ಮಾಡಿಸಿಕೊಂಡಿದ್ದಾನೆ. ಅಷ್ಟೇ ಅಲ್ಲ ತನ್ನ ಎರಡೂ ಕಿವಿಗಳನ್ನು ಕತ್ತರಿಸಿ ಒಂದು ಜಾರ್‌ನಲ್ಲಿ ಶೇಖರಿಸಿಟ್ಟುಕೊಂಡಿದ್ದಾನೆ. ಹಾಗೇನೆ ತನ್ನ ಹಣೆಯ ಮೇಲೆ […]

ತನ್ನೆರಡು ಕಿವಿಗಳನ್ನ ಕತ್ತರಿಸಿ ಜಾರ್‌ನಲ್ಲಿ ಇಟ್ಟ! ಯಾಕ್‌ ಗೊತ್ತಾ?
Guru
|

Updated on: Aug 27, 2020 | 7:15 PM

Share

ಜರ್ಮನಿ: ಒಬ್ಬೊಬ್ಬರಿಗೆ ಒಂದೊಂದು ಹುಚ್ಚು. ಇಂಥದ್ದೇ ವಿಚಿತ್ರ ಹುಚ್ಚಿನ ವ್ಯಕ್ತಿಯೊಬ್ಬ ಜರ್ಮನಿಯಲ್ಲಿದ್ದಾನೆ. ಈತನ ವಯಸ್ಸು ಕೇವಲ 39. ಆದ್ರೆ ಕಳೆದ 13 ವರ್ಷಗಳಲ್ಲಿ ಬರೋಬ್ಬರಿ 17 ಬಾರಿ ತನ್ನ ದೇಹದಲ್ಲಿ ಬದಲಾವಣೆಗಳನ್ನು ಮಾಡಿಕೊಂಡಿದ್ದಾನೆ.

ಹೌದು ಜರ್ಮನಿಯ ಸಾಂಡ್ರ್ಯೂ ಎನ್ನುವ ಈತ 17 ಬಾರಿ ತನ್ನ ದೇಹದಲ್ಲಿ ಮಾರ್ಪಾಡುಗಳನ್ನು ಮಾಡಿಸಿಕೊಂಡಿದ್ದಾನೆ. ತನಗಿಷ್ಟವಾದ ಹಾಗೆ ಪ್ಲಾಸ್ಟಿಕ್‌ ಸರ್ಜರಿ ಮೂಲಕ ಬದಲಾವಣೆಗಳನ್ನು ಮಾಡಿಸಿಕೊಂಡಿದ್ದಾನೆ.

ಅಷ್ಟೇ ಅಲ್ಲ ತನ್ನ ಎರಡೂ ಕಿವಿಗಳನ್ನು ಕತ್ತರಿಸಿ ಒಂದು ಜಾರ್‌ನಲ್ಲಿ ಶೇಖರಿಸಿಟ್ಟುಕೊಂಡಿದ್ದಾನೆ. ಹಾಗೇನೆ ತನ್ನ ಹಣೆಯ ಮೇಲೆ ವಿ ಆಕಾರದಲ್ಲಿ ಗುಮ್ಮಟೆಗಳನ್ನು ಇಂಪ್ಲಾಂಟ್‌ ಮಾಡಿಸಿಕೊಂಡಿದ್ದಾನೆ.

ಜೊತೆಗೆ ತನ್ನ ಎರಡು ಮುಂಗೈಗಳ ಹಿಂಬದಿಯಲ್ಲಿ ಹಾಗೂ ಮುಖದ ತುಂಬೆಲ್ಲಾ ಟ್ಯಾಟೂಗಳನ್ನ ಹಾಕಿಸಿಕೊಂಡಿದ್ದಾನೆ. ಹೀಗೆ ಮಾಡಿಸಿಕೊಂಡಿದ್ದರಿಂದ ತನಗೆ ಆತ್ಮವಿಶ್ವಾಸ ಮೂಡಿದೆ ಎಂದು ತನ್ನ ಹುಚ್ಚುತನವನ್ನು ಸಮರ್ಥಿಸಿಕೊಂಡಿದ್ದಾನೆ.

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು