AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಫ್ಗಾನಿಸ್ತಾನ | ಮಕ್ಕಳನ್ನು ಗುರಿಯಾಗಿಸಿ ಬಾಂಬ್​ ದಾಳಿ; 11 ಚಿಣ್ಣರು ಬಲಿ, ಸಾವಿನ ಸಂಖ್ಯೆ ಏರಿಕೆ ಸಾಧ್ಯತೆ

ಘಜನಿ ಪ್ರಾಂತ್ಯದ ಗಿಲಾನ್ ಜಿಲ್ಲೆಯಲ್ಲಿ ಮಕ್ಕಳನ್ನು ಗುರಿಯಾಗಿಸಿಕೊಂಡು ನಡೆದ ಭೀಕರ ಬಾಂಬ್​ ದಾಳಿಯಲ್ಲಿ 11 ಮಕ್ಕಳು ಮೃತಪಟ್ಟಿದ್ದಾರೆ. 20ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಅಫ್ಗಾನಿಸ್ತಾನ | ಮಕ್ಕಳನ್ನು ಗುರಿಯಾಗಿಸಿ ಬಾಂಬ್​ ದಾಳಿ; 11 ಚಿಣ್ಣರು ಬಲಿ, ಸಾವಿನ ಸಂಖ್ಯೆ ಏರಿಕೆ ಸಾಧ್ಯತೆ
ಪ್ರಾತಿನಿಧಿಕ ಚಿತ್ರ
Lakshmi Hegde
| Edited By: |

Updated on: Dec 18, 2020 | 7:33 PM

Share

ಕಾಬೂಲ್​: ಆಫ್ಘಾನಿಸ್ತಾನದಲ್ಲಿ ಬಾಂಬ್​ ದಾಳಿ, ಸಾವು ಹೊಸದಲ್ಲ. ಆದರೆ ಈ ಬಾರಿ ಘಜನಿ ಪ್ರಾಂತ್ಯದ ಗಿಲಾನ್ ಜಿಲ್ಲೆಯಲ್ಲಿ ಮಕ್ಕಳನ್ನು ಗುರಿಯಾಗಿಸಿಕೊಂಡು ನಡೆದ ಭೀಕರ ಬಾಂಬ್​ ದಾಳಿಯಲ್ಲಿ 11 ಮಕ್ಕಳು ಮೃತಪಟ್ಟಿದ್ದಾರೆ. 20ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಇಂದು ಮಧ್ಯಾಹ್ನ ಹೊತ್ತಲ್ಲಿ ಆಟೊರಿಕ್ಷಾವೊಂದರ ಮೇಲೆ ಬಾಂಬ್​ ದಾಳಿ ನಡೆದಿದೆ. ಮಕ್ಕಳಿಗೆ ಅಗತ್ಯ ಇರುವ ಕೆಲವು ವಸ್ತುಗಳಿದ್ದ ಆಟೊರಿಕ್ಷಾವನ್ನು ಮಕ್ಕಳು ಸುತ್ತುವರಿದಿದ್ದರು. ಆ ಹೊತ್ತಲ್ಲೇ ಬಾಂಬ್​ ದಾಳಿಯಾಗಿದ್ದು, 11 ಮಕ್ಕಳು ದಾರುಣವಾಗಿ ಸಾವನ್ನಪ್ಪಿದ್ದಾರೆ ಎಂದು ಘಜನಿ ಪ್ರಾಂತ್ಯದ ರಾಜ್ಯಪಾಲರ ಕಚೇರಿ ಕಚೇರಿ ವಕ್ತಾರ ವಾಹಿದುಲ್ಲಾ ಜುಮಾಝಾಡಾ ತಿಳಿಸಿದ್ದಾರೆ.

ಸಾವಿನ ಸಂಖ್ಯೆ ಇನ್ನಷ್ಟು ಏರಬಹುದು. ಸದ್ಯಕ್ಕೆ ಯಾವ ಉಗ್ರಸಂಘಟನೆಗಳೂ ದಾಳಿ ಹೊಣೆಯನ್ನು ಹೊತ್ತುಕೊಂಡಿಲ್ಲ. ಮಕ್ಕಳನ್ನೇ ಗುರಿಯಾಗಿಸಿಕೊಂಡು ಯಾಕೆ ಬಾಂಬ್​ ದಾಳಿ ನಡೆಸಲಾಯಿತು ಎಂಬ ಬಗ್ಗೆ ತನಿಖೆ ಪ್ರಾರಂಭವಾಗಿದೆ ಎಂದು ವಾಹಿದುಲ್ಲಾ ತಿಳಿಸಿದ್ದಾರೆ.

ಶಾಂತಿಸ್ಥಾಪನೆಗಾಗಿ ತಾಲಿಬಾನಿಗಳು​ ಮತ್ತ ಅಫ್ಗಾನಿಸ್ತಾನ ಸರ್ಕಾರದ ನಡುವೆ ಮಾತುಕತೆ ನಡೆಯುತ್ತಿದೆ. ಹಿಂಸಾಚಾರ ಕಡಿಮೆ ಮಾಡಲು ಎಲ್ಲ ಪ್ರಯತ್ನಗಳು ನಡೆಯುತ್ತಿದ್ದರೂ ಇತ್ತೀಚಿನ ದಿನಗಳಲ್ಲಿ ಬಾಂಬ್ ದಾಳಿ, ಹಿಂಸೆ ಮತ್ತಷ್ಟು ಹೆಚ್ಚಾಗಿದೆ.

ಅಮೆರಿಕ ರಕ್ಷಣಾ ಕಾಯ್ದೆಗೇ ಕೊಕ್ಕೆ ಹಾಕಿ ಕುಳಿತ ಟ್ರಂಪ್: ಭಾರತದ ಮೇಲೇನು ಪರಿಣಾಮ?

Follow Us
Lakshmi Hegde
Lakshmi Hegde
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ