AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಫ್ಗಾನಿಸ್ತಾನ | ಮಕ್ಕಳನ್ನು ಗುರಿಯಾಗಿಸಿ ಬಾಂಬ್​ ದಾಳಿ; 11 ಚಿಣ್ಣರು ಬಲಿ, ಸಾವಿನ ಸಂಖ್ಯೆ ಏರಿಕೆ ಸಾಧ್ಯತೆ

ಘಜನಿ ಪ್ರಾಂತ್ಯದ ಗಿಲಾನ್ ಜಿಲ್ಲೆಯಲ್ಲಿ ಮಕ್ಕಳನ್ನು ಗುರಿಯಾಗಿಸಿಕೊಂಡು ನಡೆದ ಭೀಕರ ಬಾಂಬ್​ ದಾಳಿಯಲ್ಲಿ 11 ಮಕ್ಕಳು ಮೃತಪಟ್ಟಿದ್ದಾರೆ. 20ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಅಫ್ಗಾನಿಸ್ತಾನ | ಮಕ್ಕಳನ್ನು ಗುರಿಯಾಗಿಸಿ ಬಾಂಬ್​ ದಾಳಿ; 11 ಚಿಣ್ಣರು ಬಲಿ, ಸಾವಿನ ಸಂಖ್ಯೆ ಏರಿಕೆ ಸಾಧ್ಯತೆ
ಪ್ರಾತಿನಿಧಿಕ ಚಿತ್ರ
Lakshmi Hegde
| Edited By: |

Updated on: Dec 18, 2020 | 7:33 PM

Share

ಕಾಬೂಲ್​: ಆಫ್ಘಾನಿಸ್ತಾನದಲ್ಲಿ ಬಾಂಬ್​ ದಾಳಿ, ಸಾವು ಹೊಸದಲ್ಲ. ಆದರೆ ಈ ಬಾರಿ ಘಜನಿ ಪ್ರಾಂತ್ಯದ ಗಿಲಾನ್ ಜಿಲ್ಲೆಯಲ್ಲಿ ಮಕ್ಕಳನ್ನು ಗುರಿಯಾಗಿಸಿಕೊಂಡು ನಡೆದ ಭೀಕರ ಬಾಂಬ್​ ದಾಳಿಯಲ್ಲಿ 11 ಮಕ್ಕಳು ಮೃತಪಟ್ಟಿದ್ದಾರೆ. 20ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಇಂದು ಮಧ್ಯಾಹ್ನ ಹೊತ್ತಲ್ಲಿ ಆಟೊರಿಕ್ಷಾವೊಂದರ ಮೇಲೆ ಬಾಂಬ್​ ದಾಳಿ ನಡೆದಿದೆ. ಮಕ್ಕಳಿಗೆ ಅಗತ್ಯ ಇರುವ ಕೆಲವು ವಸ್ತುಗಳಿದ್ದ ಆಟೊರಿಕ್ಷಾವನ್ನು ಮಕ್ಕಳು ಸುತ್ತುವರಿದಿದ್ದರು. ಆ ಹೊತ್ತಲ್ಲೇ ಬಾಂಬ್​ ದಾಳಿಯಾಗಿದ್ದು, 11 ಮಕ್ಕಳು ದಾರುಣವಾಗಿ ಸಾವನ್ನಪ್ಪಿದ್ದಾರೆ ಎಂದು ಘಜನಿ ಪ್ರಾಂತ್ಯದ ರಾಜ್ಯಪಾಲರ ಕಚೇರಿ ಕಚೇರಿ ವಕ್ತಾರ ವಾಹಿದುಲ್ಲಾ ಜುಮಾಝಾಡಾ ತಿಳಿಸಿದ್ದಾರೆ.

ಸಾವಿನ ಸಂಖ್ಯೆ ಇನ್ನಷ್ಟು ಏರಬಹುದು. ಸದ್ಯಕ್ಕೆ ಯಾವ ಉಗ್ರಸಂಘಟನೆಗಳೂ ದಾಳಿ ಹೊಣೆಯನ್ನು ಹೊತ್ತುಕೊಂಡಿಲ್ಲ. ಮಕ್ಕಳನ್ನೇ ಗುರಿಯಾಗಿಸಿಕೊಂಡು ಯಾಕೆ ಬಾಂಬ್​ ದಾಳಿ ನಡೆಸಲಾಯಿತು ಎಂಬ ಬಗ್ಗೆ ತನಿಖೆ ಪ್ರಾರಂಭವಾಗಿದೆ ಎಂದು ವಾಹಿದುಲ್ಲಾ ತಿಳಿಸಿದ್ದಾರೆ.

ಶಾಂತಿಸ್ಥಾಪನೆಗಾಗಿ ತಾಲಿಬಾನಿಗಳು​ ಮತ್ತ ಅಫ್ಗಾನಿಸ್ತಾನ ಸರ್ಕಾರದ ನಡುವೆ ಮಾತುಕತೆ ನಡೆಯುತ್ತಿದೆ. ಹಿಂಸಾಚಾರ ಕಡಿಮೆ ಮಾಡಲು ಎಲ್ಲ ಪ್ರಯತ್ನಗಳು ನಡೆಯುತ್ತಿದ್ದರೂ ಇತ್ತೀಚಿನ ದಿನಗಳಲ್ಲಿ ಬಾಂಬ್ ದಾಳಿ, ಹಿಂಸೆ ಮತ್ತಷ್ಟು ಹೆಚ್ಚಾಗಿದೆ.

ಅಮೆರಿಕ ರಕ್ಷಣಾ ಕಾಯ್ದೆಗೇ ಕೊಕ್ಕೆ ಹಾಕಿ ಕುಳಿತ ಟ್ರಂಪ್: ಭಾರತದ ಮೇಲೇನು ಪರಿಣಾಮ?

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ