AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ್ಯೂಯಾರ್ಕ್‌ ಸಿಟಿಯ ಟೈಮ್ಸ್‌ ಸ್ಕ್ವೇರ್‌ನಲ್ಲಿ ರಾಮಮಂದಿರದ್ದೇ ಹವಾ

ನ್ಯೂಯಾರ್ಕ್‌: ಅಮೆರಿಕದ ನ್ಯೂಯಾರ್ಕ್‌ನ ವಿಶ್ವಪ್ರಸಿದ್ಧ ಟೈಮ್ಸ್‌ ಸ್ಕ್ವೇರ್‌ನಲ್ಲಿ ಇವತ್ತು ರಾಮಮಂದಿರದ್ದೇ ಹವಾ. ಯಾಕಂದ್ರೆ ಟೈಮ್ಸ್‌ ಸ್ಕ್ವೇರ್‌ನ ಬಿಲ್‌ಬೋರ್ಡ್‌ನಲ್ಲಿ ಇವತ್ತು ರಾಮಮಂದಿರದ ಡಿಜಿಟಲ್‌ ಚಿತ್ರ ರಾರಾಜಿಸುತ್ತಿತ್ತು. ಹೌದು ವಿಶ್ವಪ್ರಸಿದ್ಧ ನ್ಯೂಯಾರ್ಕ್‌ನ ಟೈಮ್ಸ್‌ ಸ್ಕ್ವೇರ್‌ನ ಬಿಲ್‌ಬೋರ್ಡ್‌ನಲ್ಲಿ ರಾಮಮಂದಿರದ ಡಿಜಿಟಲ್‌ ಚಿತ್ರ ರಾರಾಜಿಸುತ್ತಿತ್ತು. ಅಯೋದ್ಯೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಶಿಲಾನ್ಯಾಸ ನೆರವೇರಿಸಿದ್ದು ವಿಶ್ವಾಧ್ಯಂತ ಪ್ರಸಾರವಾಗಿದೆ. ಇದು ಅಮೆರಿಕದಲ್ಲೂ ಅಲ್ಲಿನ ಭಾರತೀಯರಿಗೆ ನೇರ ಪ್ರಸಾರವಾಗಿದೆ. ಆದ್ರೆ ಪ್ರಸಿದ್ಧ ನ್ಯೂಯಾರ್ಕ್‌ ಟೈಮ್ಸ್‌ ಸ್ಕ್ವೇರ್‌ನ ಬಿಲ್‌ಬೋರ್ಡ್‌ನಲ್ಲಿ ಡಿಸ್‌ಪ್ಲೇ ಆಗ್ತಿರೋದು ಈಗ ಭಾರೀ ಗಮನ ಸೆಳೆದಿದೆ. ಇದಕ್ಕೆ […]

ನ್ಯೂಯಾರ್ಕ್‌ ಸಿಟಿಯ ಟೈಮ್ಸ್‌ ಸ್ಕ್ವೇರ್‌ನಲ್ಲಿ ರಾಮಮಂದಿರದ್ದೇ ಹವಾ
Guru
|

Updated on: Aug 05, 2020 | 9:14 PM

Share

ನ್ಯೂಯಾರ್ಕ್‌: ಅಮೆರಿಕದ ನ್ಯೂಯಾರ್ಕ್‌ನ ವಿಶ್ವಪ್ರಸಿದ್ಧ ಟೈಮ್ಸ್‌ ಸ್ಕ್ವೇರ್‌ನಲ್ಲಿ ಇವತ್ತು ರಾಮಮಂದಿರದ್ದೇ ಹವಾ. ಯಾಕಂದ್ರೆ ಟೈಮ್ಸ್‌ ಸ್ಕ್ವೇರ್‌ನ ಬಿಲ್‌ಬೋರ್ಡ್‌ನಲ್ಲಿ ಇವತ್ತು ರಾಮಮಂದಿರದ ಡಿಜಿಟಲ್‌ ಚಿತ್ರ ರಾರಾಜಿಸುತ್ತಿತ್ತು.

ಹೌದು ವಿಶ್ವಪ್ರಸಿದ್ಧ ನ್ಯೂಯಾರ್ಕ್‌ನ ಟೈಮ್ಸ್‌ ಸ್ಕ್ವೇರ್‌ನ ಬಿಲ್‌ಬೋರ್ಡ್‌ನಲ್ಲಿ ರಾಮಮಂದಿರದ ಡಿಜಿಟಲ್‌ ಚಿತ್ರ ರಾರಾಜಿಸುತ್ತಿತ್ತು. ಅಯೋದ್ಯೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಶಿಲಾನ್ಯಾಸ ನೆರವೇರಿಸಿದ್ದು ವಿಶ್ವಾಧ್ಯಂತ ಪ್ರಸಾರವಾಗಿದೆ. ಇದು ಅಮೆರಿಕದಲ್ಲೂ ಅಲ್ಲಿನ ಭಾರತೀಯರಿಗೆ ನೇರ ಪ್ರಸಾರವಾಗಿದೆ.

ಆದ್ರೆ ಪ್ರಸಿದ್ಧ ನ್ಯೂಯಾರ್ಕ್‌ ಟೈಮ್ಸ್‌ ಸ್ಕ್ವೇರ್‌ನ ಬಿಲ್‌ಬೋರ್ಡ್‌ನಲ್ಲಿ ಡಿಸ್‌ಪ್ಲೇ ಆಗ್ತಿರೋದು ಈಗ ಭಾರೀ ಗಮನ ಸೆಳೆದಿದೆ. ಇದಕ್ಕೆ ಕಾರಣ ಅಲ್ಲಿ ಯಾವುದೇ ಚಿತ್ರ ಅಷ್ಟು ಸುಲಭದಲ್ಲಿ ಪದರ್ಶನವಾಗುವುದಿಲ್ಲ. ಆದ್ರೆ ರಾಮಮಂದಿರದ ಚಿತ್ರ ಡಿಜಿಟಲ್‌ ರೂಪದಲ್ಲಿ ಡಿಸ್‌ಪ್ಲೇ ಆಗ್ತಿರೋದು ಇಂದಿನ ಶಿಲಾನ್ಯಾಸ ವಿಶ್ವಾದ್ಯಂತ ಎಷ್ಟೊಂದು ಮಹತ್ವ ಪಡೆದಿದೆ ಹಾಗೂ ಕುತೂಹಲ ಕೆರಳಿಸಿದೆ ಅನ್ನೋದನ್ನ ತೋರಿಸಿಕೊಡುತ್ತಿದೆ.

Follow Us
Guru
Guru
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​