AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಷ್ಯಾದ ಗನ್​ಪೌಡರ್​ ಕಾರ್ಖಾನೆಯಲ್ಲಿ ಭೀಕರ ಸ್ಫೋಟ, ಬೆಂಕಿ; 16 ಮಂದಿ ದುರ್ಮರಣ

ಮಸ್ಕೋದಿಂದ ಆಗ್ನೇಯ ದಿಕ್ಕಿನಲ್ಲಿ ಸುಮಾರು 270 ಕಿಮೀ (167 ಮೈಲುಗಳು) ದೂರದಲ್ಲಿರುವ  ಗನ್​ಪೌಡರ್​ ಕಾರ್ಖಾನೆಯಲ್ಲಿ ದುರಂತ ಸಂಭವಿಸಿದ್ದಾಗಿ ರಷ್ಯಾದ ತುರ್ತುಸಂದರ್ಭ ಸಚಿವಾಲಯವೂ ಮಾಹಿತಿ ನೀಡಿದೆ.

ರಷ್ಯಾದ ಗನ್​ಪೌಡರ್​ ಕಾರ್ಖಾನೆಯಲ್ಲಿ ಭೀಕರ ಸ್ಫೋಟ, ಬೆಂಕಿ; 16 ಮಂದಿ ದುರ್ಮರಣ
ರಷ್ಯಾ ಕಾರ್ಖಾನೆ ಸ್ಫೋಟ
TV9 Web
| Edited By: |

Updated on: Oct 22, 2021 | 3:57 PM

Share

ರಷ್ಯಾದ ಪಶ್ಚಿಮ ರಿಯಾಜಾನ್​ ಪ್ರಾಂತ್ಯದಲ್ಲಿರುವ ಒಂದು ಗನ್​ಪೌಡರ್​ (ರಾಕೆಟ್​, ಗನ್​, ಗ್ರೆನೇಡ್​ ಇತ್ಯಾದಿ ಸಾಧನಗಳಲ್ಲಿ ಬಳಸುವ ರಾಸಾಯನಿಕ ಸ್ಫೋಟಕ ಪುಡಿ) ಕಾರ್ಖಾನೆಯಲ್ಲಿ ಸ್ಫೋಟವುಂಟಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ 16 ಮಂದಿ ಸಾವನ್ನಪ್ಪಿದ್ದಾರೆ ಎಂದು ಟಿಎಎಸ್​ಎಸ್​ ನ್ಯೂಸ್ ಏಜೆನ್ಸಿ ವರದಿ ಮಾಡಿದೆ. ಕಾರ್ಖಾನೆಯಲ್ಲಿ ಕೆಲವು ಯಂತ್ರಗಳಲ್ಲಿ ತಾಂತ್ರಿಕ ದೋಷವುಂಟಾಗಿತ್ತು. ಆದರೆ ಅದನ್ನು ಅಲ್ಲಿನ ಸಿಬ್ಬಂದಿ ಗಮನಿಸಲಿಲ್ಲ. ಈ ತಾಂತ್ರಿಕ ದೋಷವೇ ದೊಡ್ಡಮಟ್ಟದ ದುರಂತಕ್ಕೆ ಕಾರಣವಾಯಿತು ಎಂದು ಮೂಲಗಳು ತಿಳಿಸಿದ್ದಾಗಿ ನ್ಯೂಸ್ ಏಜೆನ್ಸಿ ಹೇಳಿದೆ.  

ಮಸ್ಕೋದಿಂದ ಆಗ್ನೇಯ ದಿಕ್ಕಿನಲ್ಲಿ ಸುಮಾರು 270 ಕಿಮೀ (167 ಮೈಲುಗಳು) ದೂರದಲ್ಲಿರುವ  ಗನ್​ಪೌಡರ್​ ಕಾರ್ಖಾನೆಯಲ್ಲಿ ದುರಂತ ಸಂಭವಿಸಿದ್ದಾಗಿ ರಷ್ಯಾದ ತುರ್ತುಸಂದರ್ಭ ಸಚಿವಾಲಯವೂ ಮಾಹಿತಿ ನೀಡಿದೆ. ದುರಂತ ನಡೆದ ತಕ್ಷಣ 170 ತುರ್ತುಪರಿಸ್ಥಿತಿ ಕಾರ್ಯಕರ್ತರು, 50 ರಕ್ಷಣಾ ವಾಹನಗಳು, ಅಗ್ನಿಶಾಮಕ ದಳಗಳ ಸಿಬ್ಬಂದಿ ಸ್ಥಳಕ್ಕೆ ತೆರಳಿದ್ದಾರೆ. ಮೊದಲು ಏಳು ಜನರ ಶವ ಪತ್ತೆಯಾಗಿ, 9 ಮಂದಿ ನಾಪತ್ತೆಯಾಗಿದ್ದರು. ಆದರೆ ಒಂದು ತಾಸುಗಳ ಬಳಿಕ ಅಷ್ಟೂ ಮಂದಿಯ ಮೃತದೇಹ ಸಿಕ್ಕಿದೆ ಎಂದೂ ಸಚಿವಾಲಯ ಮಾಹಿತಿ ನೀಡಿದೆ. ರಕ್ಷಣಾ ಸಿಬ್ಬಂದಿ ಸ್ಥಳದಲ್ಲೇ ಬೀಡುಬಿಟ್ಟಿದ್ದು, ಅಲ್ಲಿನ ಪರಿಸ್ಥಿತಿ ನಿಭಾಯಿಸುತ್ತಿದ್ದಾರೆ.

ಇದನ್ನೂ ಓದಿ: Suhana Khan: ಶಾರುಖ್ ಪುತ್ರಿ ಸುಹಾನಾರಂತೆಯೇ ಇರುವ ಈ ಯುವತಿ ಯಾರು?; ನೆಟ್ಟಿಗರ ಕುತೂಹಲಕ್ಕೆ ಇಲ್ಲಿದೆ ಉತ್ತರ

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ