AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಷ್ಯಾದ ಗನ್​ಪೌಡರ್​ ಕಾರ್ಖಾನೆಯಲ್ಲಿ ಭೀಕರ ಸ್ಫೋಟ, ಬೆಂಕಿ; 16 ಮಂದಿ ದುರ್ಮರಣ

ಮಸ್ಕೋದಿಂದ ಆಗ್ನೇಯ ದಿಕ್ಕಿನಲ್ಲಿ ಸುಮಾರು 270 ಕಿಮೀ (167 ಮೈಲುಗಳು) ದೂರದಲ್ಲಿರುವ  ಗನ್​ಪೌಡರ್​ ಕಾರ್ಖಾನೆಯಲ್ಲಿ ದುರಂತ ಸಂಭವಿಸಿದ್ದಾಗಿ ರಷ್ಯಾದ ತುರ್ತುಸಂದರ್ಭ ಸಚಿವಾಲಯವೂ ಮಾಹಿತಿ ನೀಡಿದೆ.

ರಷ್ಯಾದ ಗನ್​ಪೌಡರ್​ ಕಾರ್ಖಾನೆಯಲ್ಲಿ ಭೀಕರ ಸ್ಫೋಟ, ಬೆಂಕಿ; 16 ಮಂದಿ ದುರ್ಮರಣ
ರಷ್ಯಾ ಕಾರ್ಖಾನೆ ಸ್ಫೋಟ
TV9 Web
| Edited By: |

Updated on: Oct 22, 2021 | 3:57 PM

Share

ರಷ್ಯಾದ ಪಶ್ಚಿಮ ರಿಯಾಜಾನ್​ ಪ್ರಾಂತ್ಯದಲ್ಲಿರುವ ಒಂದು ಗನ್​ಪೌಡರ್​ (ರಾಕೆಟ್​, ಗನ್​, ಗ್ರೆನೇಡ್​ ಇತ್ಯಾದಿ ಸಾಧನಗಳಲ್ಲಿ ಬಳಸುವ ರಾಸಾಯನಿಕ ಸ್ಫೋಟಕ ಪುಡಿ) ಕಾರ್ಖಾನೆಯಲ್ಲಿ ಸ್ಫೋಟವುಂಟಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ 16 ಮಂದಿ ಸಾವನ್ನಪ್ಪಿದ್ದಾರೆ ಎಂದು ಟಿಎಎಸ್​ಎಸ್​ ನ್ಯೂಸ್ ಏಜೆನ್ಸಿ ವರದಿ ಮಾಡಿದೆ. ಕಾರ್ಖಾನೆಯಲ್ಲಿ ಕೆಲವು ಯಂತ್ರಗಳಲ್ಲಿ ತಾಂತ್ರಿಕ ದೋಷವುಂಟಾಗಿತ್ತು. ಆದರೆ ಅದನ್ನು ಅಲ್ಲಿನ ಸಿಬ್ಬಂದಿ ಗಮನಿಸಲಿಲ್ಲ. ಈ ತಾಂತ್ರಿಕ ದೋಷವೇ ದೊಡ್ಡಮಟ್ಟದ ದುರಂತಕ್ಕೆ ಕಾರಣವಾಯಿತು ಎಂದು ಮೂಲಗಳು ತಿಳಿಸಿದ್ದಾಗಿ ನ್ಯೂಸ್ ಏಜೆನ್ಸಿ ಹೇಳಿದೆ.  

ಮಸ್ಕೋದಿಂದ ಆಗ್ನೇಯ ದಿಕ್ಕಿನಲ್ಲಿ ಸುಮಾರು 270 ಕಿಮೀ (167 ಮೈಲುಗಳು) ದೂರದಲ್ಲಿರುವ  ಗನ್​ಪೌಡರ್​ ಕಾರ್ಖಾನೆಯಲ್ಲಿ ದುರಂತ ಸಂಭವಿಸಿದ್ದಾಗಿ ರಷ್ಯಾದ ತುರ್ತುಸಂದರ್ಭ ಸಚಿವಾಲಯವೂ ಮಾಹಿತಿ ನೀಡಿದೆ. ದುರಂತ ನಡೆದ ತಕ್ಷಣ 170 ತುರ್ತುಪರಿಸ್ಥಿತಿ ಕಾರ್ಯಕರ್ತರು, 50 ರಕ್ಷಣಾ ವಾಹನಗಳು, ಅಗ್ನಿಶಾಮಕ ದಳಗಳ ಸಿಬ್ಬಂದಿ ಸ್ಥಳಕ್ಕೆ ತೆರಳಿದ್ದಾರೆ. ಮೊದಲು ಏಳು ಜನರ ಶವ ಪತ್ತೆಯಾಗಿ, 9 ಮಂದಿ ನಾಪತ್ತೆಯಾಗಿದ್ದರು. ಆದರೆ ಒಂದು ತಾಸುಗಳ ಬಳಿಕ ಅಷ್ಟೂ ಮಂದಿಯ ಮೃತದೇಹ ಸಿಕ್ಕಿದೆ ಎಂದೂ ಸಚಿವಾಲಯ ಮಾಹಿತಿ ನೀಡಿದೆ. ರಕ್ಷಣಾ ಸಿಬ್ಬಂದಿ ಸ್ಥಳದಲ್ಲೇ ಬೀಡುಬಿಟ್ಟಿದ್ದು, ಅಲ್ಲಿನ ಪರಿಸ್ಥಿತಿ ನಿಭಾಯಿಸುತ್ತಿದ್ದಾರೆ.

ಇದನ್ನೂ ಓದಿ: Suhana Khan: ಶಾರುಖ್ ಪುತ್ರಿ ಸುಹಾನಾರಂತೆಯೇ ಇರುವ ಈ ಯುವತಿ ಯಾರು?; ನೆಟ್ಟಿಗರ ಕುತೂಹಲಕ್ಕೆ ಇಲ್ಲಿದೆ ಉತ್ತರ

Follow Us
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!