ಮುಂದಿನ 24 ಗಂಟೆಗಳಲ್ಲಿ ಪಾಕ್​ನ ಬಲೂಚಿಸ್ತಾನದಲ್ಲಿ ಪ್ರಬಲ ಭೂಕಂಪದ ಎಚ್ಚರಿಕೆ ಕೊಟ್ಟ ವಿಜ್ಞಾನಿಗಳು

ಮುಂದಿನ 24 ಗಂಟೆಗಳಲ್ಲಿ ಪಾಕಿಸ್ತಾನ ತನ್ನ ಇತಿಹಾಸದಲ್ಲೇ ಅತ್ಯಂತ ವಿನಾಶಕಾರಿ ಭೂಕಂಪವನ್ನು ಎದುರಿಸಬೇಕಾಗುತ್ತದೆ ಎಂದು ನೆದರ್ಲೆಂಡ್​ನ ವಿಜ್ಞಾನಿಯೊಬ್ಬರು ಭವಿಷ್ಯ ನುಡಿದಿದ್ದಾರೆ. ಈ ಭವಿಷ್ಯವನ್ನು ನೆದರ್ಲ್ಯಾಂಡ್ಸ್ ಮೂಲದ ಸಂಸ್ಥೆ ಸೋಲಾರ್ ಸಿಸ್ಟಂ ಜಿಯೋಮೆಟ್ರಿ ಸರ್ವೆ(SSGEOS) ನ ಡಚ್ ಸಂಶೋಧಕ ಫ್ರಾಂಕ್ ಹೂಗರ್ಬೀಟ್ಸ್ ನುಡಿದಿದ್ದಾರೆ. ಅಕ್ಟೋಬರ್ 1 ಮತ್ತು 3 ರ ನಡುವಿನ ಸಮಯವು ಪಾಕಿಸ್ತಾನಕ್ಕೆ ನಿರ್ಣಾಯಕ ಬಲೂಚಿಸ್ತಾನದಲ್ಲಿ ಪ್ರಬಲ ಭೂಕಂಪ ಸಂಭವಿಸಲಿದೆ ಎಂದು ಹೂಗರ್ಬೀಟ್ಸ್ ಹೇಳಿದ್ದಾರೆ

ಮುಂದಿನ 24 ಗಂಟೆಗಳಲ್ಲಿ ಪಾಕ್​ನ ಬಲೂಚಿಸ್ತಾನದಲ್ಲಿ ಪ್ರಬಲ ಭೂಕಂಪದ ಎಚ್ಚರಿಕೆ ಕೊಟ್ಟ ವಿಜ್ಞಾನಿಗಳು
ಪ್ರಾತಿನಿಧಿಕ ಚಿತ್ರImage Credit source: India.com
Follow us
|

Updated on: Oct 03, 2023 | 10:44 AM

ಮುಂದಿನ 24 ಗಂಟೆಗಳಲ್ಲಿ ಪಾಕಿಸ್ತಾನ ತನ್ನ ಇತಿಹಾಸದಲ್ಲೇ ಅತ್ಯಂತ ವಿನಾಶಕಾರಿ ಭೂಕಂಪ(Earthquake)ವನ್ನು ಎದುರಿಸಬೇಕಾಗುತ್ತದೆ ಎಂದು ನೆದರ್ಲೆಂಡ್​ನ ವಿಜ್ಞಾನಿಯೊಬ್ಬರು ಭವಿಷ್ಯ ನುಡಿದಿದ್ದಾರೆ. ಈ ಭವಿಷ್ಯವನ್ನು ನೆದರ್ಲ್ಯಾಂಡ್ಸ್ ಮೂಲದ ಸಂಸ್ಥೆ ಸೋಲಾರ್ ಸಿಸ್ಟಂ ಜಿಯೋಮೆಟ್ರಿ ಸರ್ವೆ(SSGEOS) ನ ಡಚ್ ಸಂಶೋಧಕ ಫ್ರಾಂಕ್ ಹೂಗರ್ಬೀಟ್ಸ್ ನುಡಿದಿದ್ದಾರೆ. ಅಕ್ಟೋಬರ್ 1 ಮತ್ತು 3 ರ ನಡುವಿನ ಸಮಯವು ಪಾಕಿಸ್ತಾನಕ್ಕೆ ನಿರ್ಣಾಯಕ ಬಲೂಚಿಸ್ತಾನದಲ್ಲಿ ಪ್ರಬಲ ಭೂಕಂಪ ಸಂಭವಿಸಲಿದೆ ಎಂದು ಹೂಗರ್ಬೀಟ್ಸ್ ಹೇಳಿದ್ದಾರೆ.

ಪಾಕಿಸ್ತಾನದ ಸಾಮಾಜಿಕ ಮಾಧ್ಯಮದಲ್ಲಿ ಕೋಲಾಹಲವನ್ನು ಸೃಷ್ಟಿಸಿತು, PMD ಈ ಊಹಾಪೋಹಗಳನ್ನು ತಿರಸ್ಕರಿಸಿದೆ ಮತ್ತು ಯಾವುದೇ ಭೂಕಂಪದ ಚಟುವಟಿಕೆಯನ್ನು ನಿಖರವಾಗಿ ಊಹಿಸಲು ಅಸಾಧ್ಯವೆಂದು ಹೇಳಿದೆ. ಭೂಮಿಯೊಳಗಿನ ಎರಡು ಪ್ರಮುಖ ಟೆಕ್ಟೋನಿಕ್ ಪ್ಲೇಟ್‌ಗಳ ಗಡಿಗಳು ಪಾಕಿಸ್ತಾನದ ಮೂಲಕ ಹಾದುಹೋಗುತ್ತವೆ ಎಂದು ಪಾಕಿಸ್ತಾನದ ಹವಾಮಾನ ಕಚೇರಿ ತಿಳಿಸಿದೆ.

ಸೋನ್ಮಿಯಾನಿಯಿಂದ ದೇಶದ ಉತ್ತರ ಪ್ರದೇಶದವರೆಗೆ ವಿಸ್ತರಿಸಿದೆ. ಈ ಗಡಿ ರೇಖೆಗಳಲ್ಲಿ ಯಾವುದೇ ಹಂತದಲ್ಲಿ ಭೂಕಂಪ ಸಂಭವಿಸಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ. 1892ರಲ್ಲಿ ರಿಕ್ಟರ್ ಮಾಪಕದಲ್ಲಿ 9ರಿಂದ 10ರಷ್ಟು ಪ್ರಮಾಣದ ಭೂಕಂಪ ಸಂಭವಿಸಿದಾಗ ಚಮನ್ ಫಾಲ್ಟ್ ಲೈನ್‌ನಲ್ಲಿ ಕೊನೆಯ ಬಾರಿಗೆ ಭಾರಿ ಭೂಕಂಪ ಸಂಭವಿಸಿತ್ತು.

ಮತ್ತಷ್ಟು ಓದಿ: New Zealand Earthquake: ನ್ಯೂಜಿಲೆಂಡ್‌ನ ವೆಲ್ಲಿಂಗ್ಟನ್‌ನಲ್ಲಿ 6.1 ತೀವ್ರತೆಯ ಭೂಕಂಪ

ಸಾಮಾನ್ಯವಾಗಿ 100 ವರ್ಷಗಳ ನಂತರ ಅದೇ ಗಡಿ ರೇಖೆಯಲ್ಲಿ ಮತ್ತೆ ಭೂಕಂಪ ಸಂಭವಿಸುವ ಸಾಧ್ಯತೆ ಇದೆ ಎಂದು ಪಾಕಿಸ್ತಾನದ ಹವಾಮಾನ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ. ಇದುವರೆಗೆ ಭೂಕಂಪದ ಕುರಿತು ಯಾವುದೇ ಅಂತಾರಾಷ್ಟ್ರೀಯ ಸಂಸ್ಥೆಯಿಂದ ಯಾವುದೇ ಎಚ್ಚರಿಕೆ ಅಥವಾ ಸೂಚನೆಗಳು ಬಂದಿಲ್ಲ ಎಂದು ಹೇಳಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ